News Kannada
Sunday, June 04 2023
ಉಡುಪಿ

ಉಡುಪಿ: ಜಿಲ್ಲೆಯ ಎಲ್ಲಾ ಐದು ಕ್ಷೇತ್ರಗಳಲ್ಲಿ ಗೆಲುವಿನತ್ತ ಬಿಜೆಪಿ

BJP's introspection meeting at Gonikoppal, activists turn against district president
Photo Credit : News Kannada

ಉಡುಪಿ: ಜಿಲ್ಲೆಯ ಎಲ್ಲಾ ಐದು ಕ್ಷೇತ್ರಗಳಲ್ಲಿ ಗೆಲುವಿನತ್ತ ಬಿಜೆಪಿ ಮುನ್ನಡೆದಿದೆ. ರಾಜ್ಯಾದ್ಯಂತ ಕಾಂಗ್ರೆಸ್ ಅಲೆ ಇದ್ದರು ಉಡುಪಿಯಲ್ಲಿ ಬಿಜೆಪಿ ಭದ್ರವಾಗಿದೆ. ನಾಲ್ವರು ಹೊಸಬರಿಗೆ ಅವಕಾಶ ನೀಡಿ ಪ್ರಯೋಗ ನಡೆಸಿದ ಬಿಜೆಪಿ, ಕಳೆದ ಸಾಲಿನಂತೆ ಎಲ್ಲಾ ಐದು ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವಿನ ಸಾಧ್ಯತೆ ಇದೇ.

ಉಡುಪಿ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಯಶ್ ಪಾಲ್ ಸುವರ್ಣ ಅವರು 96122 ಮತಗಳನ್ನು ಪಡೆದು, 32,318 ಭಾರೀ ಮತಗಳ ಅಂತರದಿಂದ ಗೆಲುವು ದಾಖಲಿಸಿದ್ದಾರೆ. ಸಮೀಪದ ಪ್ರತಿಸ್ಪರ್ಧಿ ಕಾಂಗ್ರೆಸ್ ನ ಪ್ರಸಾದ್ ರಾಜ್ ಕಾಂಚನ್ 63804 ಮತಗಳನ್ನು ಪಡೆದಿದ್ದಾರೆ.
ಕಾರ್ಕಳ ಕ್ಷೇತ್ರದಲ್ಲಿ ಬಿಜೆಪಿಯ ಸುನೀಲ್ ಕುಮಾರ್ 76019 ಮತಗಳನ್ನು ಪಡೆದು 4404 ಮತಗಳ ಅಂತರದಿಂದ ಗೆಲುವು ಸಾಧಿಸಿದ್ಧಾರೆ. ಕಾಂಗ್ರೆಸ್ ನ ಉದಯ ಶೆಟ್ಟಿ 71615 ಮತಗಳನ್ನು ಪಡೆದು ಪರಾಭವಗೊಂಡಿದ್ದಾರೆ. ಪಕ್ಷೇತರ ಅಭ್ಯರ್ಥಿ ಪ್ರಮೋದ್ ಮುತಾಲಿಕ್ – 4432 ಮತಗಳನ್ನು ಗಳಿಸಿದ್ದಾರೆ.

See also  ಧಾರವಾಡ: ಅಭಿವೃದ್ಧಿಗೆ ಇಲಾಖೆಗಳ ಆದಾಯವು ಮುಖ್ಯವಾಗಿದೆ - ಶಾಸಕ ಅರವಿಂದ ಬೆಲ್ಲದ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

1616

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು