News Karnataka Kannada
Thursday, April 18 2024
Cricket
ಉಡುಪಿ

ಉಡುಪಿ: ಬಜರಂಗದಳ ನಿಷೇಧಿಸುವ ಪ್ರಸ್ತಾವ ಕಾಂಗ್ರೆಸ್ ಮುಂದಿಲ್ಲ- ವೀರಪ್ಪ ಮೊಯಿಲಿ ಸ್ಪಷ್ಟನೆ

Congress has no proposal to ban Bajrang Dal, says Veerappa Moily
Photo Credit : Facebook

ಉಡುಪಿ: ಬಜರಂಗದಳವನ್ನು ನಿಷೇಧಿಸುವ ಯಾವುದೇ ಪ್ರಸ್ತಾವ ಕಾಂಗ್ರೆಸ್ ಮುಂದೆ ಇಲ್ಲ ಎಂದು ಮಾಜಿ ಸಿಎಂ ವೀರಪ್ಪ ಮೊಯಿಲಿ ಸ್ಪಷ್ಟಪಡಿಸಿದ್ದಾರೆ.

ಉಡುಪಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದೆ ಕೇಂದ್ರದಲ್ಲಿ ನಾವು ಅಧಿಕಾರದಲ್ಲಿದ್ದಾಗಲೂ ಬಜರಂಗದಳ ನಿಷೇಧ ಮಾಡುವ ಪ್ರಸ್ತಾವ ಇರಲಿಲ್ಲ. ರಾಜ್ಯ ಸರ್ಕಾರ ಅಂತಹ ಸಂಘಟನೆಗಳನ್ನು ನಿಷೇಧಿಸುವ ಹಕ್ಕು ಹೊಂದಿಲ್ಲ ಎಂದರು.

ವಲ್ಲಭಬಾಯಿ ಪಟೇಲ್ ಅವರನ್ನು ಈಗ ಬಿಜೆಪಿ ಆರಾಧಿಸುತ್ತದೆ. ಆದರೆ ಪಟೇಲ್ ಅವರು ಆರೆಸ್ಸೆಸ್ ನ್ನು ಬ್ಯಾನ್ ಮಾಡಿದ್ದರು. ಬಳಿಕ ಜವಾಹರಲಾಲ್ ನೆಹರೂ ನಿಷೇಧವನ್ನು ಹಿಂಪಡೆದಿದ್ದರು. ಬಜರಂಗದಳದಂತಹ ಸಂಘಟನೆಯನ್ನು ನಿಷೇಧಿಸುವ ಪ್ರಸ್ತಾಪ ನಮ್ಮ ಮುಂದಿಲ್ಲ. ಇದನ್ನು ನಮ್ಮ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರೇ ಇವತ್ತು ಸ್ಪಷ್ಟಪಡಿಸುತ್ತಾರೆ ಎಂದು ಹೇಳಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು