News Kannada
Friday, June 09 2023
ಉಡುಪಿ

ಉಡುಪಿ ಜಿಲ್ಲಾ ಹೋಟೆಲ್ ಉದ್ದಿಮೆದಾರರ ಸಹಕಾರ ಸಂಘದ ಸ್ಥಳಾಂತರಗೊಂಡ ನೂತನ ಪ್ರಧಾನ ಕಚೇರಿಯ ಉದ್ಘಾಟನೆ

Udupi District HotelIers' Co-operative Society inaugurates new headquarters
Photo Credit : News Kannada

ಉಡುಪಿ: ಸಿಟಿ ಬಸ್ ಸ್ಟಾಂಡ್ ಬಳಿಯ ರಾಜ್ ಟವರ್ಸ್ ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಉಡುಪಿ ಜಿಲ್ಲಾ ಹೋಟೆಲ್ ಉದ್ದಿಮೆದಾರರ ಸಹಕಾರಿ ಸಂಘವು ನಗರದ ಪಿಪಿಸಿ ಕ್ರಾಸ್ ರಸ್ತೆಯ ಆಶಾಚಂದ್ರ ಟ್ರೇಡ್ ಸೆಂಟರ್ ಗೆ ಸ್ಥಳಾಂತರಗೊಂಡಿದ್ದು, ನೂತನ ಕಚೇರಿಯ ಉದ್ಘಾಟನೆ ನಡೆಯಿತು.
ಮುಖ್ಯ ಅತಿಥಿಯಾಗಿ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಭಾಗವಹಿಸಿ ಶುಭಹಾರೈಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ, ಉಡುಪಿ ಜಿಲ್ಲಾ ಹೋಟೆಲ್ ಉದ್ಯಮದಾರರ ಸಹಕಾರಿ ಸಂಘದ ಅಧ್ಯಕ್ಷ ತಲ್ಲೂರು ಶಿವರಾಮ ಶೆಟ್ಟಿ, ಉಪಾಧ್ಯಕ್ಷ ನಾಗೇಶ್ ಭಟ್, ಆಡಳಿತ ಮಂಡಳಿಯ ನಿರ್ದೇಶಕರಾದ ಹರೀಶ್ ಹೆಗ್ಡೆ, ಎಂ‌. ವಿಠಲ ಪೈ, ಲಕ್ಷ್ಮಣ್ ಜಿ. ನಾಯಕ್, ಎಂ. ಕೃಷ್ಣ ಆಳ್ವ, ಸುನಿಲ್ ಶೆಟ್ಟಿ ಮೊದಲಾದವರು‌ ಇದ್ದರು.

See also  ಮಡಿಕೇರಿ: ಇತಿಹಾಸ ಸೃಷ್ಟಿಸಿದ ಕೊಡವ ಹಾಕಿ ಪಂದ್ಯಾವಳಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

1616

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು