News Karnataka Kannada
Thursday, April 25 2024
ಉತ್ತರಕನ್ನಡ

ಲಾರಿ- ಕಾರು ನಡುವೆ ಅಪಘಾತ: ಚಾಲಕ ಪ್ರಾಣಾಪಾಯದಿಂದ ಪಾರು

Woman killed in accident, son Ashwin and husband critically injured
Photo Credit :

ಅಂಕೋಲಾ: ಟ್ಯಾಂಕರ್ ಲಾರಿಯೊಂದು ಕಾರಿಗೆ ಡಿಕ್ಕಿ ಹೊಡೆದು ಕಾರು ಚಾಲಕ ಗಾಯಗೊಂಡ ಘಟನೆ ಅಂಕೋಲಾ ತಾಲೂಕಿನ ಅಡ್ಲೂರ್ ಗ್ರಾಮದಲ್ಲಿ ರಾಷ್ಟ್ರೀಯ ಹೆದ್ದಾರಿ 63 ರಲ್ಲಿ ಸಂಭವಿಸಿದೆ.

ಕಾರು ಚಾಲಕ ಬೆಂಗಳೂರು ಉತ್ತರ ಹಳ್ಳಿ ನಿವಾಸಿ ಅಭಿಷೇಕ ಬರ್ದನ್(36) ಗಾಯಗೊಂಡ ವ್ಯಕ್ತಿ ಯಾಗಿದ್ದು ಅಂಕೋಲಾ ಕಡೆಯಿಂದ ಹುಬ್ಬಳ್ಳಿ ಕಡೆ ಸಾಗುತ್ತಿರುವಾಗ ಎದುರಿನಿಂದ ಅತಿ ವೇಗದಲ್ಲಿ ಬೇರೊಂದು ವಾಹನಕ್ಕೆ ಓವರ್ ಟೇಕ್ ಮಾಡಿ ಬಂದ ಲಾರಿ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ.

ಟ್ಯಾಂಕರ್ ಲಾರಿ ನಂ ಕೆ.ಎ 25 ಡಿ 1611 ಅಪಘಾತ ಪಡಿಸಿ ಲಾರಿ ನಿಲ್ಲಿಸಿದೇ ಪರಾರಿಯಾಗಿದ್ದು ಈ ಕುರಿತು ಅಂಕೋಲಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಅಂಕೋಲಾ ಪೋಲಿಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು