News Kannada
Sunday, October 01 2023
ಉತ್ತರಕನ್ನಡ

ಯಲ್ಲಾಪುರ : ರಾಷ್ಟ್ರೀಯ ಹೆದ್ದಾರಿಯಲ್ಲಿ ಹೊತ್ತಿ ಉರಿದ ಸಿಮೆಂಟ್ ಲಾರಿ

Yallapura: Cement truck catches fire on National Highway
Photo Credit : Facebook

ಯಲ್ಲಾಪುರ: ತಾಲೂಕಿನ ರಾಷ್ಟ್ರೀಯ ಹೆದ್ದಾರಿ 63 ಅರಬೈಲ್ ಘಟ್ಟ ದಲ್ಲಿ ಸಿಮೆಂಟ್ ತುಂಬಿದ ಲಾರಿಗೆ ಬೆಂಕಿ ತಗುಲಿ ಹೊತ್ತಿ ಉರಿದ ಘಟನೆ ನಡೆದಿದೆ.

ಲಾರಿ ಕೊಪ್ಪಳದಿಂದ ಅಂಕೋಲಾ ಕಡೆಗೆ ತೆರಳು ತ್ತಿತ್ತು. ಆಕಸ್ಮಿಕ ವಾಗಿ ಟೈಯರ್‌ಗೆ ಹೊತ್ತಿಕೊಂಡ ಬೆಂಕಿ ಸಂಪೂರ್ಣ ಲಾರಿಗೆ ಆವರಿಸಿ ಸುಟ್ಟು ಕರಕಲಾಗಿದೆ.

ಅದೃಷ್ಟವಶಾತ್ ಲಾರಿಯಲ್ಲಿದ್ದ ಚಾಲಕ, ಕ್ಲೀನರ್ ಗೆ ಯಾವುದೇ ಪ್ರಾಣಾಪಾಯವಾಗಿಲ್ಲ. ಅಗ್ನಿಶಾಮಕ ದಳದವರು ಸ್ಥಳಕ್ಕೆ ಆಗಮಿಸಿ ಬೆಂಕಿ ಆರಿಸಿದ್ದಾರೆ. ಸ್ಥಳಕ್ಕೆಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿದ್ದಾರೆ.

See also  ರಾಮನಗರ: ಬೈಕ್ ನಲ್ಲಿ ತೆರಳುವಾಗ ಕಲ್ಯಾಣಿಗೆ ಬಿದ್ದು ತಾಯಿ, ಮಗಳು ಸಾವು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12792
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು