News Kannada
Monday, October 02 2023
ಉತ್ತರಕನ್ನಡ

ಕಾರವಾರ: ಮಳೆಯಿಂದ ಭಟ್ಕಳದ ಮುಟ್ಠಳ್ಳಿಯಲ್ಲಿ ಭೂ ಕುಸಿತ

Karwar: Landslides at Muthalli in Bhatkal due to rains trigger panic among people
Photo Credit : By Author

ಕಾರವಾರ: ಉತ್ತರ ಕನ್ನಡ ಜಿಲ್ಲೆಯಾದ್ಯಾಂತ ಅಬ್ಬರದ ಮಳೆ ಸುರಿಯುತ್ತಿದ್ದು ಭಟ್ಕಳದ ಮಟ್ಠಳ್ಳಿಯಲ್ಲಿ ಮತ್ತೆ ಭೂಕುಸಿತವಾಗಿದೆ. ಇದರಿಂದ ಜನರಲ್ಲಿ ಮತ್ತೇ ಆತಂಕ ಸೃಷ್ಟಿಯಾಗುದೆ.

ಗುಡ್ಡ ಕುಸಿತ ಹಿನ್ನೆಲೆಯಲ್ಲಿ, ಗುಡ್ಡದ ಸುತ್ತಮುತ್ತಲ ಪ್ರದೇಶಗಳ ಹತ್ತಕ್ಕೂ ಹೆಚ್ಚು ಮನೆಗಳ ಜನರನ್ನು ಬೇರೆಡೆ ಸ್ಥಳಾಂತರ ಮಾಡಲಾಗಿದೆ. ಈ ಭಾಗದ ರಸ್ತೆ ಸಂಚಾರವನ್ನು ಸ್ಥಗಿತ ಮಾಡಲಾಗಿದೆ. ಮುಟ್ಠಳ್ಳಿಯಿಂದ ಸಾಗುವ ಸಬ್ಬತ್ತೆ ಹಾಗೂ ಇನ್ನಿತರ ಗ್ರಾಮಕ್ಕೆ ತೆರಳಲು ಬದಲಿ ರಸ್ತೆ ವ್ಯವಸ್ಥೆ ಮಾಡಲಾಗಿದೆ.

ಕಳೆದ ಕೆಲವು ದಿನಗಳ ಹಿಂದೆ ಭಾರಿ ಮಳೆಯಿಂದ ಗುಡ್ಡ ಕುಸಿತವಾಗಿ ನಾಲ್ವರು ಇದೇ ಸ್ಥಳದಲ್ಲಿ ಮೃತಪಟ್ಟಿದ್ದರು. ಅದರಂತೆ ಜಿಲ್ಲೆಯ ಯಲ್ಲಾಪುರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 63 ರ ಇಡಗುಂದಿ ಬಳಿ ಮರ ಬಿದ್ದು ಹುಬ್ಬಳ್ಳಿ-ಅಂಕೋಲಾ ಭಾಗದ ಸಂಚಾರ ಕೆಲವು ಸಮಯ ಅಸ್ಥವ್ಯಸ್ತವಾಗಿದ್ದು ಇದೀಗ ಬಿದ್ದ ಮರವನ್ನು ತೆರವುಗೊಳಿಸಲಾಗಿದೆ.

See also  ರಾಜ್ಯದಲ್ಲಿ ಕೊರೊನಾದ ಭೀತಿಯ ನಡುವೆ ಮಂಗನಕಾಯಿಲೆ ಉಲ್ಬಣ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

178
Srinivas Badkar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು