News Kannada
Thursday, November 30 2023
ಉತ್ತರಕನ್ನಡ

ಯಲ್ಲಾಪುರ: ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ, ಓರ್ವ ಸಾವು

One killed in head-on collision between trucks
Photo Credit : By Author
ಯಲ್ಲಾಪುರ: ತಾಲೂಕಿನ ಹಿಟ್ಟಿನಬೈಲ್ ಬಳಿಯ ಮಹಾರಾಷ್ಟ್ರ ಧಾಬಾ ಮುಂದೆ ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಎರಡು ಲಾರಿಗಳು ಮುಖಾಮುಖಿ ಡಿಕ್ಕಿಯಾಗಿ ಒಬ್ಬ ಸ್ಥಳದಲ್ಲೇ ಮೃತಪಟ್ಟು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಹೆದ್ದಾರಿಗೆ ಅಡ್ಡಲಾಗಿ ಅಪಘಾತಗೊಂಡ ಲಾರಿ ನಿಂತಿದ್ದರಿಂದ ಹೆದ್ದಾರಿಯಲ್ಲಿ ಕೆಲ ಕಾಲ ಸಂಚಾರಕ್ಕೆ ವ್ಯತ್ಯಯವುಂಟಾಯಿತು. ಮಾಹಾರಾಷ್ಟ್ರದ ನಂದ್ಯಾಡದ ಲೋಹಾ ತಾಲೂಕಿನ ಹರನವಾಡದ ಪರಮೇಶ್ವರ ಲಕ್ಕಣದ ಖಲವಾಡ(25) ಮೃತ ವ್ಯಕ್ತಿಯಾಗಿದ್ದು, ಮದ್ಯಪ್ರದೇಶದ ಬೇತೂಲ್‌ನ ಪಟೇಲವಾಡದ ಜಸಪಾಲ್ ಸಿಂಗ್ ಕಸಾರಸಿಂಗ್(59), ಮಾಹಾರಾಷ್ಟ್ರದ ನಂದ್ಯಾಡದ ಲೋಹಾ ತಾಲೂಕಿನ ಹರನವಾಡದ ರಾಜು ಬಾಬುರಾವ್ ಎಳ್ಳೆ(24), ಮಧ್ಯಪ್ರದೇಶದ ಬೇತೂಲ್ ನ ಪಟೇಲವಾಡದ ದಿಲೀಪ್ ಮಾರುತಿ ಯವನ(24) ಗಾಯಗೊಂಡವರಾಗಿದ್ದಾರೆ.
ಅವರನ್ನು ಯಲ್ಲಾಪುರ ಸರ್ಕಾರಿ ಆಸ್ಪತ್ರೆಗೆ ಸೇರಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಗೆ ಕರೆದೊಯ್ಯಲಾಗಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
See also  ರಾ.ಸ್ವ.ಸೇವಕ ಸಂಘದ ಹಿರಿಯ ಕಾರ್ಯಕರ್ತ ಡಾ.ಎಸ್.ವಿ.ಜಠಾರ್ ನಿಧನ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

178
Srinivas Badkar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು