News Kannada
Wednesday, March 29 2023

ಉತ್ತರಕನ್ನಡ

ಕಾರವಾರ: ಮೋದಿ ಜನ್ಮದಿನದ ಪ್ರಯುಕ್ತ ಯುವ ಮೋರ್ಚಾದಿಂದ ರಕ್ತದಾನ ಶಿಬಿರ 

Karwar: Yuva Morcha organises blood donation camp to mark PM Modi's birthday 
Photo Credit : By Author

ಕಾರವಾರ: ನಗರದ ಜಿಲ್ಲಾ ಆಸ್ಪತ್ರೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನದ ಅಂಗವಾಗಿ ಬಿಜೆಪಿ ಯುವ ಮೋರ್ಚಾ ನೇತೃತ್ವದಲ್ಲಿ ರಕ್ತದಾನ ಶಿಬಿರ ಆಚರಿಸಲಾಯಿತು. ಯುವ ಮೋರ್ಚಾ ಸದಸ್ಯರು, ನರೇಂದ್ರ ಮೋದಿ ಅವರ ಅಭಿಮಾನಿಗಳು, ಪಕ್ಷದ ಕಾರ್ಯಕರ್ತರು, ಹಿರಿಯರು ರಕ್ತದಾನ ಮಾಡಿದರು.

ಶಾಸಕಿ ರೂಪಾಲಿ ಎಸ್. ನಾಯ್ಕ ಅವರು ಕಾರ್ಯಕ್ರಮ ಉದ್ಘಾಟಿಸಿ ಯುವ ಮೋರ್ಚಾ ತಂಡದ ಕಾರ್ಯವನ್ನು ಶ್ವಾಘಿಸಿದರು. ಅಧ್ಯಕ್ಷತೆ ವಹಿಸಿದ ಕಾರವಾರದ ಕ್ರಿಮ್ಸ್ ನಿರ್ದೇಶಕರಾದ ಡಾ. ನಾಗರಾಜ ನಾಯಕ್ ಮಾತನಾಡಿ ರಕ್ತದಾನದ ಮಹತ್ವ ತಿಳಿಸಿದರು.

ಕಾರ್ಯಕರ್ಮದಲ್ಲಿ ಬಿಜೆಪಿ ನಗರ ಮಂಡಲದ ಅಧ್ಯಕ್ಷ ನಾಗೇಶ್ ಕುರುಡೆಕರ್, ಬಿಜೆಪಿ ಗ್ರಾಮೀಣ ಮಂಡಲದ ಅಧ್ಯಕ್ಷರಾದ ಸುಭಾಷ್ ಗುನಗಿ, ಸ್ಥಳೀಯ ನಗರಸಭೆ ಸದಸ್ಯರಾದ ರೋಶನಿ ಮಾಲಸೇಕರ, ಜಿಲ್ಲಾ ಕ್ಷಯರೋಗ ಅಧಿಕಾರಿ ಮಂಜುನಾಥ್ ನಾಯಕ್, ಜಿಲ್ಲಾ ಆಸ್ಪತ್ರೆಯ ವೈದ್ಯರಾದ ಡಾ. ವೆಂಕಟೇಶ್, ಡಾ. ಮಂಜುನಾಥ್, ಡಾ. ಸಂದೀಪ ಯಾದವ, ಭಟ್, ನಗರ ಪೊಲೀಸ್ ಠಾಣೆಯ ಪಿಎಸ್ಐ ಸಂತೋಷ್ ಕುಮಾರ್, ಜಿಲ್ಲಾ ಬಿಜೆಪಿಯ ನಯನಾ ನೀಲಾವರ,ಸುಜಾತಾ ಬಾಂದೇಕರ್, ಯುವಮೋರ್ಚಾ ನಗರ ಅಧ್ಯಕ್ಷ ಶುಭಂ ಕಳಸ, ಗ್ರಾಮೀಣ ಅಧ್ಯಕ್ಷ ಪ್ರಣಯ ರಾಣೆ, ಒಬಿಸಿ ಮೋರ್ಚಾ ನಗರ ಅಧ್ಯಕ್ಷ ಮುರುಳಿ ಗೋವೇಕರ್, ಶಿರವಾಡ ಗ್ರಾಪಂ ಅಧ್ಯಕ್ಷೆ ಅಶ್ವಿನಿ ನಾಯ್ಕ, ದಿಲೀಪ್ ನಾಯ್ಕ, ಚೆಂಡಿಯಾ ಗ್ರಾಪಂ ಅಧ್ಯಕ್ಷ ಜಿತೇಶ ಅರ್ಗೆಕರದ ಹಾಗೂ ಇನ್ನಿತರು ಇದ್ದರು.

See also  ಪುತ್ತೂರು: ಅಂಬಿಕಾ ಪದವಿ ಪೂರ್ವ ವಿದ್ಯಾಲಯದ ವಿದ್ಯಾರ್ಥಿ ಸಂಘಕ್ಕೆ ಆಯ್ಕೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

178
Srinivas Badkar

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು