News Kannada
Monday, October 02 2023
ಉತ್ತರಕನ್ನಡ

ಕಾರವಾರ: ವಿಜಯ ದಶಮಿ ಪ್ರಯುಕ್ತ ಶ್ರೀಕ್ಷೇತ್ರ ಶೇಜವಾಡದಲ್ಲಿ ಪಲ್ಲಕ್ಕಿ ಮೆರವಣಿಗೆ

Karwar: On the occasion of VijayaDashami, a palanquin procession will be taken out at Srikshetra Shejwada
Photo Credit : By Author

ಕಾರವಾರ: ವಿಜಯ ದಶಮಿಯ ಪ್ರಯುಕ್ತ ತಾಲೂಕಿನ ಶ್ರೀಕ್ಷೇತ್ರ ಶೇಜವಾಡದಲ್ಲಿ ಶ್ರೀ ಶೆಜ್ಜೇಶ್ವರ ದೇವರ ಪಲ್ಲಕ್ಕಿ ಉತ್ಸವವು ಬುಧವಾರ ವಿಜೃಂಭಣೆಯಿ0ದ ನೆರವೇರಿತು.

ಬುಧವಾರ ಸಂಜೆ 4.30ರ ಸುಮಾರಿಗೆ ಶೆಜ್ಜೇಶ್ವರ ದೇವಸ್ಥಾನದಿಂದ ಮೆರವಣಿಗೆಯ ಮೂಲಕ ಹೊರಟ ಶ್ರೀ ದೇವರ ಪಲ್ಲಕ್ಕಿಯು ಮಖೇರಿಯಲ್ಲಿನ ದಸರಾ ಕಟ್ಟೆಗೆ ತಲುಪಿತು. ಬಳಿಕ ದಸರಾ ಕಟ್ಟೆಯ ಮೇಲೆ ಪಲ್ಲಕ್ಕಿಯನ್ನು ಇರಿಸಿ ಶ್ರೀ ದೇವರಿಗೆ ವಿವಿಧ ಪೂಜಾ ಕೈಂಕರ್ಯಗಳನ್ನು ನೆರವೇರಿಸಲಾಯಿತು.

ಬಳಿಕ ಅಲ್ಲಿಂದ ಮರಳಿ ಹೊರಟ ಪಲ್ಲಕ್ಕಿಯು ಶ್ರೀ ಶೆಜ್ಜೇಶ್ವರ ದೇವಸ್ಥಾನಕ್ಕೆ ಮರಳಿತು. ಈ ಸಂದರ್ಭದಲ್ಲಿ ಅರ್ಚಕರು, ಉಪಾದಿವಂತರು, ದೇವಳಿ ವರ್ಗದವರು, ಉತ್ಸವ ಸಮಿತಿಯವರು ಹಾಗೂ ಊರ ನಾಗರಿಕರು ಸೇರಿ ನೂರಾರು ಮಂದಿ ಪಾಲ್ಗೊಂಡಿದ್ದರು.

See also  ನವದೆಹಲಿ: ಡಾ.ವೀರೇಂದ್ರ ಹೆಗ್ಗಡೆ ಅವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಿದ ಕೇಂದ್ರ ಸರ್ಕಾರ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

178
Srinivas Badkar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು