News Karnataka Kannada
Friday, March 29 2024
Cricket
ಉತ್ತರಕನ್ನಡ

ಕಾರವಾರ: ಬಿಜೆಪಿ ಮಾಜಿ ಜಿಲ್ಲಾ ವಕ್ತಾರ ರಾಜೇಶ ನಾಯಕ ನಿಧನ

Karwar: Former BJP district spokesperson Rajesh Nayak passes away
Photo Credit : News Kannada

ಕಾರವಾರ: ಬಿಜೆಪಿ ಜಿಲ್ಲಾ ಮಾಜಿ ವಕ್ತಾರ, ಮುಖಂಡ ರಾಜೇಶ ನಾಯಕ ಅವರು ಹೃದಯಾಘಾತದಿಂದ ಶನಿವಾರ ಬೆಳಗ್ಗಿನ ಜಾವ ನಿಧನರಾದರು. ಕಳೆದ ಅನೇಕ ವರ್ಷಗಳಿಂದ ರಾಜೇಶ ನಾಯಕ ಬಿಜೆಪಿಯಲ್ಲಿದ್ದ ಪಕ್ಷ ಸಂಘಟನೆಗೆ ಶ್ರಮಿಸಿದ್ದಾರೆ.

ಶನಿವಾರ ಕುಮಟಾದ ಎ.‌ವಿ. ಬಾಳಿಗಾ ಕಾಲೇಜಿನಲ್ಲಿ ನಡೆಯುವ ಮತ ಎಣಿಕೆಯಲ್ಲಿ , ಮತ ಎಣಿಕಾ ಏಜೆಂಟ್ ಆಗಿ ಕಾರ್ಯ ನಿರ್ವಹಿಸಬೇಕಾಗಿತ್ತು. ಆದರೆ ಶನಿವಾರ ಬೆಳಗ್ಗೆ 3.30 ಕ್ಕೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ಬಿಜೆಪಿಯ ಅನೇಕ ಮುಖಂಡರು ಸಂತಾಪ ಸೂಚಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು