ಭೂಮಿ, ವಸತಿ ಕೊಡದೆ - ನಮ್ಮ ಓಟು ಕೊಡೆವು ಎಂಬ ಘೋಷಣೆಯಡಿ ಕರ್ನಾಟಕ ಜನಶಕ್ತಿ ವತಿಯಿಂದ ಮಾ.೨೮ರಂದು ಜಾಗೃತಿ ಜಾಥಾ ಹಾಗೂ ಮಲೆನಾಡು ಜನರ ಬೃಹತ್ ಆಗ್ರಹ ಸಮಾವೇಶವನ್ನು ನಗರದ ಎಐಟಿ ಕಾಲೇಜು ಸ್ಟೇಡಿಯಂನಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಜನಶಕ್ತಿ ಸಂಘಟನೆಯ ಮುಖಂಡ ಕೆ.ಎಲ್.ಅಶೋಕ್...
Know Moreತಾಲ್ಲೂಕಿನ ಬೆರಣ ಗೋಡು ಗ್ರಾಮದ ರಸ್ತೆ ಅಭಿ ವೃದ್ದಿಪಡಿಸು ವಂತೆ ಆಗ್ರಹಿಸಿ ಗ್ರಾಮಸ್ಥರು ನಗರದಲ್ಲಿಂದು ಪ್ರತಿಭಟನೆ...
Know Moreಬಿಜೆಪಿ ನಾಯಕ ಕೆ. ಎಸ್.ಈಶ್ವರಪ್ಪ ಅವರು ಆಜಾನ್ ಕುರಿತು ನೀಡಿದ ಹೇಳಿಕೆಯನ್ನು ಪ್ರತಿಭಟಿಸಲು ಯುವಕನೊಬ್ಬ ಜಿಲ್ಲಾಧಿಕಾರಿ ಕಚೇರಿ ಬಳಿ ಆಜಾನ್ ಕೂಗಿದ ಘಟನೆ ಶಿವಮೊಗ್ಗದಲ್ಲಿ ಭಾನುವಾರ...
Know Moreಕಾಂಗ್ರೆಸ್ ಪಕ್ಷವು ಈ ದೇಶಕ್ಕೆ ಅವಶ್ಯಕತೆ ಇಲ್ಲ. ದೇಶಕ್ಕೆ ಕಳಂಕ ತಂದಿರುವ ಕಾಂಗ್ರೆಸ್ ಪಕ್ಷವನ್ನು ಹೊಡೆದೋಡಿಸಲು ಸಂಕಲ್ಪ ಮಾಡಬೇಕು. ಕಾಂಗ್ರೆಸ್ ಮುಕ್ತ ಭಾರತ ಮಾಡಬೇಕು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಹೇಳಿದರು....
Know Moreತರೀಕೆರೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಬಡವರ ಬದುಕಿಗೆ ಭದ್ರತೆ ಮತ್ತು ವಿಮೆಯನ್ನು ಒದಗಿಸಿದ್ದಾರೆ ಎಂದು ಕರ್ನಾಟಕ ಸರ್ಕಾರದ ಗೃಹಮಂತ್ರಿ ಆರಗ ಜ್ಞಾನೇಂದ್ರ...
Know Moreಭಾರತೀಯ ಜನತಾ ಪಾರ್ಟಿ ಯಲ್ಲಿ ಲಿಂಗಾಯಿತ ವೀರಶೈವ ಸಮಾಜದವರಿಗೆ ಪ್ರಾಮುಖ್ಯತೆ ಕೊಟ್ಟಿಲ್ಲಾ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಅಪಪ್ರಚಾರ ಹುಟ್ಟಿಸುತ್ತಿರುವುದು ಸತ್ಯಕ್ಕೆ ದೂರವಾದುದು ಎಂದು ಜಿಲ್ಲಾ ಸಹಕಾರ ಬ್ಯಾಂಕ್ನ ನಿರ್ದೇಶಕ ಎಂಎಸ್.ನಿರಂಜನ್...
Know Moreವ್ಯಕ್ತಿತ್ವದ ಸೌಂದರ್ಯ ಕಾಪಾಡುವಲ್ಲಿ ದಂತ ಪ್ರಮುಖವಾಗಿದ್ದು ದಂತ ಆರೋಗ್ಯದ ಬಗ್ಗೆ ನಿರ್ಲಕ್ಷ ಮಾಡಬೇಡಿ ಎಂದು ರಾಷ್ಟ್ರೀಯ ಶಿಕ್ಷಣ ಸಮಿತಿ ಸಹ ಕಾರ್ಯದರ್ಶಿಗಳಾದ ಡಾ.ಪಿ.ನಾರಾಯಣ್ ಸಲಹೆ...
Know Moreಮೀಸಲು ವಿಧಾನಸಭಾ ಕ್ಷೇತ್ರ ಮೂಡಿಗೆರೆ ತಾಲೂಕಿನಲ್ಲಿ ತನ್ನ ವಿರುದ್ಧ ಕಾರ್ಯಕರ್ತರು ಆಕ್ರೋಶಗೊಂಡ ಹಿನ್ನೆಲೆ ಘಟನೆಯನ್ನು ನೆನೆದು ಶಾಸಕ ಕುಮಾರಸ್ವಾಮಿ...
Know Moreಮೂಡಿಗೆರೆ ಹ್ಯಾಂಡ್ಪೋಸ್ಟ್ನಿಂದ ಕೊಟ್ಟಿಗೆಹಾರದವರೆಗೆ ನೂತನವಾಗಿ ನಿರ್ಮಾಣವಾಗಿರುವ ರಾಷ್ಟ್ರೀಯ ಹೆದ್ದಾರಿಯು ವರ್ಷದೊಳಗೆ ಗುಂಡಿ ಬಿದ್ದಿದ್ದು ಅಪಘಾತವನ್ನು...
Know Moreಚುನಾವಣೆ ಹೊತ್ತಲ್ಲಿ ನನ್ನ ವಿರುದ್ಧ ಕೆಲವರು ಇಲ್ಲ ಸಲ್ಲದ ಅಪಪ್ರಚಾರ ಮಾಡುತ್ತಿದ್ದು, ಎಲ್ಲವೂ ಕೂಡಾ ಸತ್ಯಕ್ಕೆ ದೂರವಾಗಿವೆ ಎಂದು ಮಾಜಿ ಶಾಸಕ ಜಿ.ಹೆಚ್ ಶ್ರೀನಿವಾಸ್ ಸ್ಪಷ್ಟನೆ...
Know Moreಪಶು ಆಸ್ಪತ್ರೆಯ ಅವ್ಯವಸ್ಥೆಯನ್ನು ಕಂಡು ಜಿಲ್ಲಾ ಕಾಂಗ್ರೆಸ್ ಪಕ್ಷದ ವತಿಯಿಂದ ಪಶು ಆಸ್ಪತ್ರೆ ಎದುರು ಪ್ರತಿಭಟನೆ...
Know Moreಕನ್ನಡ ಸಾಹಿತ್ಯ ಪರಿಷತ್ತು ೨೦೨೧ ನೇ ಸಾಲಿನ ಪುಸ್ತಕ ಗಳಿಗೆ ನೀಡುವದತ್ತಿ ಪ್ರಶಸ್ತಿಯನ್ನು ಈ ಬಾರಿಜಿಲ್ಲೆಯಅಜ್ಜಂಪುರ ಜಿ. ಸೂರಿಯವರ ಮೂರನೇತಲೆಮಾರಿನ ಲೇಖಕ, ಕವಿ, ಯುವ ಬರಹಗಾರ ಪೃಥ್ವಿ ಸೂರಿಅವರ ಬೈಟುಕಾಫಿಕೃತಿಗೆ...
Know Moreಬಣಕಲ್, ಕೊಟ್ಟಿಗೆಹಾರ ಸುತ್ತಮುತ್ತ ಧಾರಾಕಾರ ಮಳೆ ಸುರಿದಿದ್ದು ರೈತರ ಮೊಗದಲ್ಲಿ ಮಂದಹಾಸ ಮೂಡಿದೆ. ರಾತ್ರಿ ೭ ಗಂಟೆಗೆ ಪ್ರಾರಂಭವಾದ ಮಳೆ ಗಂಟೆಗೂ ಹೆಚ್ಚು ಕಾಲ ಸುರಿಯಿತು. ಬಣಕಲ್, ಕೊಟ್ಟಿಗೆಹಾರ, ತರುವೆ, ಬಿನ್ನಡಿ, ಅತ್ತಿಗೆರೆ, ಬಗ್ಗಸಗೋಡು,...
Know Moreಜಾತಿ ನೋಡಿ ಕೆಲಸ ಮಾಡುವವನು ನಾನಲ್ಲ. ಪಕ್ಷ ಬೇಧ, ಹಾಗೂ ಜಾತಿ ಬೇದವಾಗಿ ಅಭಿವೃದ್ಧಿ ಕೆಲಸ ಮಾಡಿದವರಿಗೆ ಮತದಾರರು ಮನ್ನಣೆ ನೀಡಬೇಕೆಂದು ಶಾಸಕ ಸಿ.ಟಿ.ರವಿ ಮನವಿ...
Know Moreದಿನದಿಂದ ದಿನಕ್ಕೆ ಚುನಾವಣಾ ಕಣ ರಂಗೇರುತ್ತಿದೆ. ೧೨೦ ಪ್ಲಸ್ ಕನಸೊತ್ತಿರೋ ಬಿಜೆಪಿ ಶತಯಾಗತಾಯ ಅಧಿಕಾರಕ್ಕಾಗಿ ಹಾತೊರೆಯುತ್ತಿದೆ. ಆದರೆ, ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನಲ್ಲಿ ಸಾವಿರಾರು ಬಿಜೆಪಿ ಕಾರ್ಯಕರ್ತರು ಹಾಗೂ ಮುಖಂಡರು ಹಾಲಿ ಶಾಸಕರ ವಿರುದ್ಧ...
Know MoreGet latest news karnataka updates on your email.