News Kannada
Thursday, March 30 2023

ಚಿಕಮಗಳೂರು

ಚಿಕ್ಕಮಗಳೂರು: ಬ್ಲಾಕ್ ಕಾಂಗ್ರೆಸ್ ನೇತೃತ್ವದಲ್ಲಿ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ

29-Mar-2023 ಚಿಕಮಗಳೂರು

ತಾಲ್ಲೂಕಿನ ಮಲ್ಲೇನಹಳ್ಳಿ, ತೊಗರಿಹಂಕಲ್ ಹಾಗೂ ದಾಸರಹಳ್ಳಿ ಗ್ರಾ.ಪಂ. ವ್ಯಾಪ್ತಿಯ ಸುಮಾರು ೮೦ಕ್ಕೂ ಹೆಚ್ಚು ಮಂದಿ ಬಿಜೆಪಿ ಮುಖಂಡರುಗಳು ಪಕ್ಷ ತೊರೆದು ಕಾಂಗ್ರೆಸ್ ತತ್ವ, ಸಿದ್ದಾಂತವನ್ನು ಒಪ್ಪಿ ಬ್ಲಾಕ್ ಕಾಂಗ್ರೆಸ್ ನೇತೃತ್ವದಲ್ಲಿ ಸಂಜೆ ಪಕ್ಷ...

Know More

ಚಿಕ್ಕಮಗಳೂರು: ನಗರಸಭೆ ಅನುಮತಿ ಇಲ್ಲದೆ ದರ್ಗಾ ಸುತ್ತಲಿನ ಪ್ರದೇಶ ನವೀಕರಣ

29-Mar-2023 ಚಿಕಮಗಳೂರು

ಅನುಮತಿ ಇಲ್ಲದೆ ಮುಸ್ಲಿಮರು ದರ್ಗಾ ನವೀಕರಣಕ್ಕೆ ಮುಂದಾದ ಬಗ್ಗೆ ಹಿಂದೂ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾದ ಘಟನೆ ಇಂದು ನಗರದ ಕೋಟೆ ಬಡಾವಣೆಯಲ್ಲಿ...

Know More

ಚಿಕ್ಕಮಗಳೂರು: ಗ್ರಾಮಗಳ ಸಮಗ್ರ ಅಭಿವೃದ್ಧಿಗೆ ಹೆಚ್ಚಿನ ಒತ್ತು

29-Mar-2023 ಚಿಕಮಗಳೂರು

ಅಭಿವೃದ್ಧಿ ವಿಷಯದಲ್ಲಿ ನಾನು ಯಾವತ್ತೂ ಹಿಂದೆ ಬಿದ್ದಿಲ್ಲ, ಯಾವ ಊರಲ್ಲೂ ಜನ ಬೆಟ್ಟು ಮಾಡಿ ತೋರಿಸದ ಹಾಗೆ ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದೇನೆ ಎಂದು ಶಾಸಕ ಸಿ.ಟಿ.ರವಿ...

Know More

ಬಾಂಬ್ ಹಾಕೋರ ತಲೆಗೆ ಬಾಂಬ್ ಹಾಕ್ತೀವಿ: ಎಸ್.ಡಿ.ಪಿ.ಐ ಮುಖಂಡನಿಗೆ ಸಿಟಿ ರವಿ ಎಚ್ಚರಿಕೆ

29-Mar-2023 ಚಿಕಮಗಳೂರು

ನಮ್ಮ ಮೀಸಲಾತಿ ನಮಗೆ ವಾಪಸ್ ಕೊಡದಿದ್ದರೆ ಸಿಎಂ ಬೊಮ್ಮಾಯಿ ಚಡ್ಡಿ ಬಿಚ್ಚಿಸ್ತೀವಿ ಎಂದಿದ್ದ ಚಿತ್ರದುರ್ಗದ ಎಸ್‌ಡಿಪಿಐ ಮುಖಂಡ ಜಾಕೀರ್ ಹುಸೇನ್ ತಿರುಗೇಟು ನೀಡದ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ನಮ್ಮದು, ’ಬಾಂಬ್...

Know More

ಚಿಕ್ಕಮಗಳೂರು: ಖಾಸಗೀಕರಣ ವಿರೋಧಿಸಿ ರೈತ ಸಂಘ ಪ್ರತಿಭಟನೆ

28-Mar-2023 ಚಿಕಮಗಳೂರು

ವಿದ್ಯುಚ್ಚಕ್ತಿ ಖಾಸಗೀಕರಣ ಮಾಡಲು ಹೊರಟಿರುವ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಕ್ರಮವನ್ನು ಖಂಡಿಸಿ ಇಂದು ಜಿಲ್ಲಾ ರೈತ ಸಂಘದ ಮುಖಂಡರುಗಳು ನಗರದ ಮೆಸ್ಕಾಂ ಕಚೇರಿಯ ಸಮೀಪ ಪ್ರತಿಭಟನೆ...

Know More

ಚಿಕ್ಕಮಗಳೂರು: ಉದಯಶಂಕರ್ ಸಾಹಿತ್ಯದಲ್ಲಿ ಸಮಾಜ ಸುಧಾರಣೆಗೆ ಪೂರಕವಾದ ಸಂದೇಶ

28-Mar-2023 ಚಿಕಮಗಳೂರು

ಚಲನಚಿತ್ರ ಸಾಹಿತಿ ಚಿಂತನಹಳ್ಳಿ ಉದಯಶಂಕರ್‌ಅವರ ಸಾಹಿತ್ಯದಲ್ಲಿ ಸಮಾಜ ಸುಧಾರಣೆಗೆ ಪೂರಕವಾದ ಸಂದೇಶವಿದೆ ಎಂದು ಜಿಲ್ಲಾಒಕ್ಕಲಿಗರ ಸಂಘದ ಅಧ್ಯಕ್ಷ ಟಿ.ರಾಜಶೇಖರ್...

Know More

ಚಿಕ್ಕಮಗಳೂರು: ರಾಹುಲ್‌ಗಾಂಧಿ ಅನರ್ಹತೆ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ

28-Mar-2023 ಚಿಕಮಗಳೂರು

ರಾಹುಲ್‌ಗಾಂಧಿ ಅವರನ್ನು ಲೋಕಸಭಾ ಸದಸ್ಯತ್ವ ಸ್ಥಾನದಿಂದ ಅನರ್ಹ ಗೊಳಿಸಿ ರುವುದು ಹಾಗೂ ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರ ಮುಸ್ಲಿಂ ಸಮುದಾಯವನ್ನು ಆರ್ಥಿಕ ದುರ್ಬಲ ವರ್ಗಕ್ಕೆ ಸೇರಿಸಿ, ಶೇ.೪ ಮೀಸಲಾತಿ ಕಸಿದುಕೊಂಡಿ ರುವುದನ್ನು ಖಂಡಿಸಿ ಕಾಂಗ್ರೆಸ್...

Know More

ಮುಸ್ಲಿಮರ ೨ಬಿ ಮೀಸಲಾತಿ ರದ್ಧತಿಯ ಹಿಂದೆ ಬಿಜೆಪಿಯ ಕುತಂತ್ರ: ರೂಬೆನ್ ಮೊಸಸ್

26-Mar-2023 ಚಿಕಮಗಳೂರು

ಹಿಂದುಳಿದ ವರ್ಗಗಳ ಪ್ರವರ್ಗ ೨ಬಿ ಅಡಿಯಲ್ಲಿ ಮುಸ್ಲಿಮರಿಗಿದ್ದ ಶೇಕಡ ನಾಲ್ಕರ ಮೀಸಲಾತಿಯನ್ನು ರಾಜ್ಯ ಸರ್ಕಾರ ರದ್ದುಪಡಿಸುವುದರ ಹಿಂದೆ ಬಿಜೆಪಿಯ ಕುತಂತ್ರ ಆಡಗಿದೆ ಎಂದು ಜಿಲ್ಲಾ ಕಾಂಗ್ರೆಸ್ ವಕ್ತಾರ ರೂಬೆನ್ ಮೊಸಸ್...

Know More

ಚಿಕ್ಕಮಗಳೂರು: ಬಿಜೆಪಿ ಸರ್ಕಾರದಿಂದ ಒಳ ಮೀಸಲು ಜಾರಿಗೆ

26-Mar-2023 ಚಿಕಮಗಳೂರು

ಸುಮಾರು ೩೦ ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಪರಿಶಿಷ್ಟ ಜಾತಿ ಗಳ ಒಳಮೀಸಲಾತಿ ಜಾರಿಯನ್ನು ಇಂದಿನ ಬಸವರಾಜ್ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರ ಜಾರಿಗೆ ತರಲು ಮುಂದಾಗಿರುವುದನ್ನು ಬಿಜೆಪಿ ಸ್ವಾಗತಿಸುತ್ತದೆ ಎಂದು ವಕ್ತಾರ ದೀಪಕ್‌ದೊಡ್ಡಯ್ಯ...

Know More

ಚಿಕ್ಕಮಗಳೂರು: ಮೋದಿ ಸರ್ಕಾರದಿಂದ ಪ್ರಜಾಪ್ರಭುತ್ವದ ಕಗ್ಗೊಲೆ ಆರೋಪ- ಕೈ ಪ್ರತಿಭಟನೆ

26-Mar-2023 ಚಿಕಮಗಳೂರು

ಕೇಂದ್ರ ಸರಕಾರ ಸ್ವಾಯತ್ತ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಂಡು ಸರಕಾರದ ದುರಾಡಳಿತದ ಬಗ್ಗೆ ಟೀಕಿಸುವವರ ಹೋರಾಟದ ಧ್ವನಿಯನ್ನು ಹತ್ತಿಕ್ಕಲು ಪ್ರಯತ್ನಿಸುತ್ತಿದೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಸಂಸತ್ ಸದಸ್ಯತ್ವದಿಂದ ಅನರ್ಹಗೊ ಳಿಸುವ ಮೂಲಕ ಮೋದಿ...

Know More

ಚಿಕ್ಕಮಗಳೂರು: ಜಾತಿ ಬೇಧ ಮಾಡದೆ ಅಭಿವೃದ್ಧಿ ಕೆಲಸ ಮಾಡಿದ್ದೇನೆ – ಶಾಸಕ ಸಿ.ಟಿ.ರವಿ

25-Mar-2023 ಚಿಕಮಗಳೂರು

ನಾನು ಯಾವುದೇ ಜಾತಿ ಬೇದ ಮಾಡದೆ ಅಭಿವೃದ್ಧಿ ಕೆಲಸಗಳಿಗೆ ಮೊದಲ ಆಧ್ಯತೆ ನೀಡಿ ಕೆಲಸ ಮಾಡಿ ಜನರ ಪ್ರೀತಿ ವಿಶ್ವಾಸ ಗೆದ್ದಿದ್ದೇವೆ ಎಂದು ಶಾಸಕ ಸಿ.ಟಿ.ರವಿ...

Know More

ಚಿಕ್ಕಮಗಳೂರು: 150 ಕ್ವಿಂಟಾಲ್ ಅಕ್ಕಿ ವಶ

25-Mar-2023 ಚಿಕಮಗಳೂರು

ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ೩.೫೦ ಲಕ್ಷ ರೂ. ನಗದು ಹಾಗೂ 150 ಕ್ವಿಂಟಾಲ್ ಅಕ್ಕಿಯನ್ನು ಚುನಾವಣಾಧಿಕಾರಿಗಳು ವಶಕ್ಕೆ...

Know More

ಮಾಜಿ ಸಚಿವ ಹೆಚ್.ಸಿ.ಮಹದೇವಪ್ಪ ಅವರಿಗೆ ಕಾಂಗ್ರೆಸ್ ಅವಕಾಶ ನೀಡಲು ಜಿಲ್ಲಾ ಕೈ ಮುಖಂಡರ ಆಗ್ರಹ

24-Mar-2023 ಚಿಕಮಗಳೂರು

ಮಾಜಿ ಸಚಿವ, ಪಕ್ಷದ ಹಿರಿಯ ಮುಖಂಡ ಡಾ.ಎಚ್.ಸಿ.ಮಹದೇವಪ್ಪ ಅವರಿಗೆ ರಾಜ್ಯದ ಯಾವುದಾದರೊಂದು ವಿಧಾನಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಲು ಪಕ್ಷದ ವರಿಷ್ಠರು ಅವಕಾಶ ಮಾಡಿಕೊಡಬೇಕು ಎಂದು ಜಿಲ್ಲಾ ಕಾಂಗ್ರೆಸ್ ಮುಖಂಡರು...

Know More

ಚಿಕ್ಕಮಗಳೂರು: ಚುನಾವಣೆ ಹಿನ್ನಲೆ ತಪಾಸಣೆ- ಚಿನ್ನಾಭರಣ, ಸೀರೆ, ಕುಕ್ಕರ್, ಮದ್ಯ ವಶ

24-Mar-2023 ಚಿಕಮಗಳೂರು

ಜಿಲ್ಲೆಯ ವಿವಿಧೆಡೆ ಕಾರ್ಯಾಚರಣೆ ನಡೆಸಿ ಸುಮಾರು ೨.೭೦ ಕೋಟಿ ರೂ. ಮೌಲ್ಯದ ಚಿನ್ನಾಭರಣ, ಸೀರೆ, ಕುಕ್ಕರ್, ಮದ್ಯ, ಮಾದಕ ವಸ್ತುಗಳನ್ನು ವಶಪಡಿಸಿಕೊಂಡಿ ರುವುದಾಗಿ ಜಿಲ್ಲಾಧಿಕಾರಿ ಕೆ.ಎನ್. ರಮೇಶ್...

Know More

ಚಿಕ್ಕಮಗಳೂರು: ಮಾ.೨೬ ರಂದು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆ ಅನಾವರಣ

24-Mar-2023 ಚಿಕಮಗಳೂರು

ನಗರದ ದಂಟರಮಕ್ಕಿ ವೃತ್ತದಲ್ಲಿ ಇದೇ ೨೬ ರಂದು ಕ್ರಾಂತಿವೀರ ಸಂಗೊಳ್ಳಿರಾಯಣ್ಣ ಅವರ ಕಂಚಿನ ಪ್ರತಿಮೆ ಅನಾವರಣ ಮಾಡಲಾಗು ವುದು ಎಂದು ಜಿಲ್ಲಾ ಶ್ರೀಸಂಗೊಳ್ಳಿ ರಾಯಣ್ಣ ವೇದಿಕೆ ಅಧ್ಯಕ್ಷ ಕೆ.ಎಸ್. ಪುಷ್ಪರಾಜ್...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು