News Kannada
Tuesday, September 26 2023
ಚಿಕಮಗಳೂರು

ಈ ನೆಲದ ಕಾನೂನನ್ನು ಎಲ್ಲರೂ ಗೌರವಿಸಬೇಕು: ಅರಗ ಜ್ಞಾನೇಂದ್ರ

Complaint filed against Araga Gyanendra for comments on Kharge's complexion
Photo Credit :

ಚಿಕ್ಕಮಗಳೂರು: ಈ ನೆಲದ ಕಾನೂನನ್ನು ಎಲ್ಲರೂ ಗೌರವಿಸಬೇಕು. ಇಲ್ಲಿ ಗಾಂಧಿ ಕುಟುಂಬಕ್ಕೊಂದು, ಜನರಿಗೊಂದು ಕಾನೂನಿಲ್ಲ ಎಲ್ಲರಿಗೂ ಒಂದೇ ಕಾನೂನು ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಕಾಂಗ್ರೆಸ್‌ ವಿರುದ್ಧ ಕಿಡಿಕಾಡಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತಾನಾಡಿದ ಅವರು, ತಪ್ಪಿದ್ದಾಗ ಇಡಿ ಕರೆದು ವಿಚಾರಣೆ ಮಾಡಿದಾಗ ಪ್ರತಿಭಟನೆ ಮಾಡುತ್ತಾರೆ. ಅವರಿಗೆ ಈ ದೇಶದ ಕಾನೂನಿನ ಬಗ್ಗೆ ಗೌರವವಿಲ್ಲ ಕಾಂಗ್ರೆಸ್ ದೇಶದ ಜನರ ವಿಶ್ವಾಸ ಕಳೆದುಕೊಳ್ಳುತ್ತಾರೆ ಎಂದು ಹೇಳಿದರು.

ಬಳಿಕ ಮಹಾರಾಷ್ಟ್ರ ಅತೃಪ್ತ ಶಾಸಕರು ರೇಸಾರ್ಟ್ ಹೋಗಿರುವ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, 2019 ಬಿಜೆಪಿ-ಶಿವಸೇನೆ ಒಟ್ಟಿಗೆ ಜನರ ಬಳಿ ಹೋಗಿದ್ದರು, ಜನ ತೀರ್ಪು ನೀಡಿದ್ದರು. ಉದ್ಧವ್ ಠಾಕ್ರೆ ಉದ್ದಟತನ ಮಾಡಿ 8 ಪಕ್ಷ ಸೇರಿಸಿಕೊಂಡು ಸಿಎಂ ಆಗಿದ್ರು. ಎಲ್ಲರಿಗೂ ಗೊತ್ತಿತ್ತು ಇದು ಬಹಳ ದಿನ ನಡೆಯಲ್ಲ, ಈ ಸರ್ಕಾರಕ್ಕೆ ಆಯಸ್ಸು ಕಡಿಮೆ ಅಂತ. ಇಂದು ಅದರಂತೆಯೇ ಎಲ್ಲಾ ನಡೆಯುತ್ತಿದೆ ಎಂದರು.

See also  ಸರ್ಕಾರಿ ಶಾಲೆಗಳಲ್ಲಿ ಬಿಜೆಪಿ ಪಕ್ಷದ ಹಲವು ನಾಯಕರ ಮಕ್ಕಳು ಓದಿದ್ದಾರೆ: ಸಚಿವ ಡಾ.ಸಿ.ಎನ್.ಅಶ್ವತ್ಥ ನಾರಾಯಣ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು