News Kannada
Monday, October 02 2023
ಚಿಕಮಗಳೂರು

ಚಿಕ್ಕಮಗಳೂರು: ಕಾರು ಅಪಘಾತ, ಐವರಿಗೆ ಗಾಯ

Rickshaw driver injured in series of accidents in Daregudde
Photo Credit :

ಚಿಕ್ಕಮಗಳೂರು: ಕಾರು ನಿಯಂತ್ರಣ ತಪ್ಪಿ ರಸ್ತೆ ಬದಿಯ ಕಂದಕಕ್ಕೆ ಉರುಳಿದ ಪರಿಣಾಮ ಐವರು ಗಾಯಗೊಂಡ ಘಟನೆ ನಡೆದಿದೆ.

ಜಿಲ್ಲೆಯ ಫಲ್ಗುಣಿಯಲ್ಲಿರುವ ರಾಷ್ಟ್ರೀಯ ಹೆದ್ದಾರಿ ೧೭೩ ರಲ್ಲಿ ಈ ಅಪಘಾತ ಸಂಭವಿಸಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಐವರು ಹಾಸನ ಜಿಲ್ಲೆಯ ಅರಸೀಕೆರೆಯಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದರು ಎಂದು ತಿಳಿದು ಬಂದಿದೆ.

ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

See also  ಸಂತೋಷ್ ಆತ್ಮಹತ್ಯೆ; ಮೇಲ್ನೋಟಕ್ಕೆ ಈಶ್ವರಪ್ಪನವರ ಪಾತ್ರ ಕಂಡುಬಂದಿಲ್ಲ-ಸಿ.ಟಿ. ರವಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು