News Kannada
Friday, September 29 2023
ಚಿಕಮಗಳೂರು

ಚಿಕ್ಕಮಗಳೂರು: ಮಾಜಿ ಶಾಸಕ ಶ್ರೀನಿವಾಸ್ ಅವರನ್ನು ತರಾಟೆಗೆ ತೆಗೆದುಕೊಂಡ ಜನರು

Chikkamagaluru: Former MLA rebuked and not allowed to attend programme
Photo Credit : Twitter

ಚಿಕ್ಕಮಗಳೂರು, ನ.11: ತರೀಕೆರೆ ಪಟ್ಟಣದಲ್ಲಿ ಶುಕ್ರವಾರ ನಡೆದ ಕನಕ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ತೆರಳಿದ್ದ ಮಾಜಿ ಶಾಸಕ ಶ್ರೀನಿವಾಸ್ ಅವರನ್ನು ತರಾಟೆಗೆ ತೆಗೆದುಕೊಂಡರು.

ತರೀಕೆರೆಯ ಮಾಜಿ ಶಾಸಕನಿಗೆ ಜನರು ಛೀಮಾರಿ ಹಾಕಿದ್ದು, ಶ್ರೀ ಗುರು ರೇವಣಸಿದ್ದೇಶ್ವರ ದೇವಸ್ಥಾನ ಸಮಿತಿಯ ಅನುದಾನ ದುರುಪಯೋಗವಾಗಿದೆ ಎಂದು ಆರೋಪಿಸಿ ಕಾರ್ಯಕ್ರಮದಲ್ಲಿ ಭಾಗವಹಿಸದಂತೆ ಮನವಿ ಮಾಡಿದ್ದಾರೆ.

ರೇವಣಸಿದ್ದೇಶ್ವರ ಕುರುಬ ಸಮಾಜದ ಮುಖಂಡರು ಕೂಡ ಮೆರವಣಿಗೆಯ ಟ್ರಾಕ್ಟರ್ ಏರುವುದನ್ನು ಮತ್ತು ಧ್ವಜಾರೋಹಣ ಮಾಡುವುದನ್ನು ಬಲವಾಗಿ ವಿರೋಧಿಸಿದ್ದಾರೆ. ಈ ಪ್ರಕ್ರಿಯೆಯಲ್ಲಿ ಅವರನ್ನು ಸಂಪೂರ್ಣವಾಗಿ ಅವರು ನಿರ್ಲಕ್ಷಿಸಿ  ಕಾರ್ಯಕ್ರಮವನ್ನು ಮುಂದುವರಿಸಿದರು ಎಂದು ವರದಿಯಾಗಿದೆ.

See also  ಚಂದ್ರು ಹತ್ಯೆ ಮೂಲವನ್ನು ಹುಡುಕುವ ಕೆಲಸ ಆಗಬೇಕಿದೆ; ಸಿ.ಟಿ.ರವಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು