News Kannada
Saturday, September 23 2023
ಚಿಕಮಗಳೂರು

ಚಿಕ್ಕಮಗಳೂರು: ನಾಯಿಯಂತೆ ಬಾಲ ಅಲ್ಲಾಡಿಸಿಕೊಂಡು ಬರೋದು ಕಾಂಗ್ರೆಸ್ ಕಲ್ಚರ್- ಸಿ.ಟಿ. ರವಿ

C T RAVI
Photo Credit : By Author

ಚಿಕ್ಕಮಗಳೂರು: ನಾಯಿಯಂತೆ ಬಾಲ ಅಲ್ಲಾಡಿಸಿ ಕುಂಯಿ…ಕುಂಯಿ.. ಅಂತ ಬರೋದು ಕಾಂಗ್ರೆಸ್ ಕಲ್ಚರ್ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮುಖ್ಯಮಂತ್ರಿಗಳ ಕುರಿತು ಅಸಂಬದ್ಧ ಹೇಳಿಕೆ ನೀಡಿದ ಸಿದ್ದರಾಮಯ್ಯ ಅವರ ಕುರಿತಾಗಿ ಮಾತನಾಡಿದ ಅವರು ಕಾಂಗ್ರೆಸ್ಸಿಗರು ಯಾವ ಪದ ಬಳಸಿದ್ದಾರೋ ಅದು ಕಾಂಗ್ರೆಸ್ಸಿಗೆ ಅನ್ವಯವಾಗುತ್ತೆ, ಕಾಂಗ್ರೆಸ್ಸಿನಲ್ಲಿ ಮಾತ್ರ ಮುಖ್ಯಮಂತ್ರಿಯನ್ನ ಆ ರೀತಿ ನಡೆಸಿಕೊಳ್ಳುವುದು, ಮುಖ್ಯಮಂತ್ರಿಗಳನ್ನ ಬಾಲ ಅಲುಗಾಡಿಸುವಂತೆ ನೋಡಿಕೊಳ್ಳುತ್ತಿದ್ದದ್ದು ಕಾಂಗ್ರೆಸ್ ನಲ್ಲಿ ಮಾತ್ರ ಎಂದು ಕಿಡಿಕಾರಿದ್ದಾರೆ.

ವೀರೇಂದ್ರ ಪಾಟೀಲ್ ರಾಜ್ಯ ಕಂಡ ಅಪರೂಪದ, ಪ್ರಭಾವಿ ನಾಯಕ ಅವರು ಆಸ್ಪತ್ರೆಯಲ್ಲಿದ್ದಾಗ ನೋಡಿಕೊಂಡು ಹೋಗಿ ರಾಜೀವ್ ಗಾಂಧಿ ಏರ್‍ಪೋರ್ಟ್‍ನಲ್ಲಿ ಪದಚ್ಯುತಿಗೊಳಿಸಿದ್ದರು, ಮುಖ್ಯಮಂತ್ರಿ ಆಡಳಿತ ಪಾಲುದಾರರು ಎಂದು ಪ್ರಧಾನಿ ಭಾವಿಸುತ್ತಾರೆ.

ಕಾಂಗ್ರೆಸ್ ಕಲ್ಚರ್ ಬಿಜೆಪಿಯಲ್ಲಿದೆ ಎಂದು ಸಿದ್ದರಾಮಯ್ಯ ಭಾವಿಸಿರಬಹುದು, ಅದು ತಪ್ಪು ಅವರ ತಪ್ಪು ಕಲ್ಪನೆ ಬಿಜೆಪಿ ಯಾವತ್ತೂ ಆ ಮಟ್ಟಕ್ಕೆ ಇಳಿಯುವುದಿಲ್ಲ ಎಂದು ತಿರುಗೇಟು ನೀಡಿದ್ದಾರೆ.

See also  ತರೀಕೆರೆ ತಾಲ್ಲೂಕು ನಂದಿ ಬಟ್ಟಲು ಗ್ರಾಮದಲ್ಲಿ ವಿದ್ಯುತ್ ತಂತಿ ತಗುಲಿ ಸಲಗವೊಂದು ಮೃತ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು