News Kannada
Saturday, June 03 2023
ಚಿಕಮಗಳೂರು

ಚಿಕ್ಕಮಗಳೂರು: 150 ಕ್ವಿಂಟಾಲ್ ಅಕ್ಕಿ ವಶ

150 quintals of rice seized
Photo Credit : News Kannada

ಚಿಕ್ಕಮಗಳೂರು: ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ೩.೫೦ ಲಕ್ಷ ರೂ. ನಗದು ಹಾಗೂ 150 ಕ್ವಿಂಟಾಲ್ ಅಕ್ಕಿಯನ್ನು ಚುನಾವಣಾ ಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಶಿವಮೊಗ್ಗದಿಂದ ತರೀಕೆರೆ ಕಡೆಗೆ ತೆರಳುತ್ತಿದ್ದ ಕಾರೊಂದನ್ನು ಚುನಾ ವಣಾಧಿಕಾರಿಗಳು ತರೀಕೆರೆಯ ಎಂಸಿ ಕ್ಯಾಂಪ್ ಚೆಕ್‌ಪೋಸ್ಟ್‌ನಲ್ಲಿ ತಡೆದು ತಪಾಸಣೆ ನಡೆಸಿದ ಸಂದರ್ಭದಲ್ಲಿ ಸೂಕ್ತ ದಾಖಲೆಗಳಿಲ್ಲದ ೩.೫೦ ಲಕ್ಷ ರೂ.ನಗದು ಪತ್ತೆಯಾಗಿದೆ.

ನಗದು ವಶಪಡಿಸಿಕೊಂಡು ಹಣ ಸಾಗಿಸುತ್ತಿದ್ದ ಮೂವರನ್ನು ವಿಚಾರ ಣೆಗೊಳಪಡಿಸಲಾಗಿದೆ. ಲಕ್ಕವಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಎಸ್ಪಿ ಉಮಾ ಪ್ರಶಾಂತ್ ತಿಳಿಸಿದ್ದಾರೆ.

ಮತ್ತೊಂದು ಪ್ರಕರಣದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ೧೫೦ ಕ್ವಿಂ ಟಾಲ್ ಅಕ್ಕಿಯನ್ನು ತರೀಕೆರೆ ತಾಲ್ಲೂ ಕು ಎಂಸಿ ಕ್ಯಾಂಪ್ ಚೆಕ್‌ಪೋಸ್ಟ್‌ನಲ್ಲಿ ಪೊಲೀಸರು ಟೆಂಪೋ ಸಮೇತ ವಶಕ್ಕೆ ಪಡೆದಿದ್ದಾರೆ.

ಈ ಅಕ್ಕಿಯನ್ನು ಮತದಾರರಿಗೆ ಹಂಚಲು ತರಲಾಗಿತ್ತು ಎಂದು ತಿಳಿ ದುಬಂದಿದ್ದು, ಲಕ್ಕವಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

See also  ಚಿಕ್ಕಮಗಳೂರು: ಸಿದ್ದರಾಮ್ಮಯ್ಯ ವಿರುದ್ಧ ಅವಹೇಳನಕಾರಿ ಹೇಳಿಕೆ - ಕಾಂಗ್ರೆಸ್ ಪ್ರತಿಭಟನೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

1616

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು