News Kannada
Saturday, June 03 2023
ಚಿಕಮಗಳೂರು

ಚಿಕ್ಕಮಗಳೂರು: ಜಿಲ್ಲೆಗೆ ಸೋಮವಾರ ಮಲ್ಲಿಕಾರ್ಜುನ ಖರ್ಗೆ

Kharge accuses BJP of 'anti-national act'
Photo Credit : Facebook

ಚಿಕ್ಕಮಗಳೂರು: ಅಖಿಲ ಭಾರತ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಧ್ಯಕ್ಷರು ಹಾಗೂ ರಾಜ್ಯಸಭೆ ವಿರೋಧ ಪಕ್ಷದ ಮುಖಂಡರಾದ ಮಲ್ಲಿಕಾರ್ಜುನ ಖರ್ಗೆ ಅವರು ಏಪ್ರಿಲ್ ೨೪ ಸೋಮವಾರ ಚಿಕ್ಕಮಗಳೂರು ಹಾಗೂ ತರೀಕೆರೆಯಲ್ಲಿ ಚುನಾವಣಾ ಪ್ರಚಾರ ಭಾಷಣ ಮಾಡಲಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎಂ.ಸಿ.ಶಿವಾನಂದಸ್ವಾಮಿ ತಿಳಿಸಿದ್ದಾರೆ.

ಅಂದು ಬೆಳಿಗ್ಗೆ ೧೧ ಗಂಟೆಗೆ ಚಿಕ್ಕಮಗಳೂರಿನ ಬೇಲೂರು ರಸ್ತೆಯ ಆಶ್ರಯ ಆವರಣದಲ್ಲಿ ಬೃಹತ್ ಸಾರ್ವಜನಿಕ ಸಭೆ ಜರುಗಲಿದ್ದು, ಮಧ್ಯಾಹ್ನ ೩ ಗಂಟೆಗೆ ತರೀಕೆರೆ ಪಟ್ಟಣದ ಬಯಲು ರಂಗಮಂದಿರದಲ್ಲಿ ಬೃಹತ್ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಲ್ಲಿಕಾರ್ಜುನ ಖರ್ಗೆಯವರು ಚುನಾವಣಾ ಪ್ರಚಾರ ಭಾಷಣ ಮಾತನಾಡಲಿದ್ದಾರೆ.

ಇವರೊಂದಿಗೆ ಅಖಿಲ ಭಾರತ ರಾಷ್ಟ್ರೀಯ ಕಾಂಗ್ರೆಸ್ ಮತ್ತು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಪದಾಧಿಕಾರಿಗಳು ಹಾಗೂ ಜಿಲ್ಲೆಯ ೫ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಗಳು ಬಾಗವಹಿಸಲಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಪ್ರಕಟಣೆ ತಿಳಿಸಿದೆ.

See also  ಬೆಳ್ತಂಗಡಿ: ಬೃಹತ್ ಗೋದಲಿಯನ್ನು ನಿರ್ಮಿಸಿದ ಹಿಂದು ಮತ್ತು ಮುಸ್ಲಿಂ ಬಾಂಧವರು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

1616

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು