News Kannada
Tuesday, October 03 2023
ಚಿಕಮಗಳೂರು

ಚಿಕ್ಕಮಗಳೂರು: ರೈಲು ಅಪಘಾತದಲ್ಲಿ ಬದುಕುಳಿದರೂ ಹೃದಯಾಘಾತದಿಂದ ಸಾವು

Bidar: Jescom employee dies of electrocution
Photo Credit : News Kannada

ಚಿಕ್ಕಮಗಳೂರು: ಒಡಿಶಾದಲ್ಲಿ ಸಂಭವಿಸಿದ ಶತಮಾನದ ಭೀಕರ ರೈಲು ದುರಂತದಲ್ಲಿ ಬದುಕುಳಿದ ಯಾತ್ರಿಕರೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆಯು ಉತ್ತರ ಪ್ರದೇಶದ ಮಿರ್ಜಾಪುರ ರೈಲ್ವೇ ನಿಲ್ದಾಣದಲ್ಲಿ ಸಂಭವಿಸಿದೆ.

ಚಿಕ್ಕಮಗಳೂರು ಜಿಲ್ಲೆ ಕಳಸ ತಾಲೂಕಿನ ಕಳಕೋಡು ನಿವಾಸಿಯಾಗಿದ್ದ 61 ವರ್ಷದ ಧರ್ಮಪಾಲಯ್ಯ ಒಡಿಶಾ ರೈಲು ದುರಂತದಲ್ಲಿ ಪಾರಾದ ಕನ್ನಡಿಗರಲ್ಲಿ ಒಬ್ಬರಾಗಿದ್ದರು. ಸುಮೇದ್​ ಶಿಖರ್ಜಿಗೆ ಯಾತ್ರೆಗೆಂದು ಹೊರಟಿದ್ದ ಧರ್ಮಪಾಲಯ್ಯ ಅಲ್ಲಿಂದ ವಾಪಸ್​ ಮರಳುವಾಗ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ಚಿಕ್ಕಮಗಳೂರು ಜಿಲ್ಲೆ ಕಳಸ ತಾಲೂಕಿನಿಂದ ಯಾತ್ರೆಗೆ ತೆರಳಿದ್ದ 100 ಮಂದಿಯ ಪೈಕಿ ಧರ್ಮಪಾಲಯ್ಯ ಕೂಡ ಒಬ್ಬರಾಗಿದ್ದರು. ಧರ್ಮಪಾಲಯ್ಯ ಮೃತದೇಹಕ್ಕಾಗಿ ಮಿರ್ಜಾಪುರ ಸರ್ಕಾರಿ ಆಸ್ಪತ್ರೆಯಲ್ಲಿ ಉಳಿದ ಯಾತ್ರಾರ್ಥಿಗಳು ಕಾಯುತ್ತಿದ್ದಾರೆ.

See also  ಬೀದರ್: ಉತ್ತಮ ಮಾವು ಫಸಲು ನಿರೀಕ್ಷೆಯಲ್ಲಿ ಬೆಳೆಗಾರರು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12792
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು