News Kannada
Monday, October 02 2023
ಚಿಕಮಗಳೂರು

ಹಳ್ಳಿ-ಹಳ್ಳಿ ಸುತ್ತಿ ಹೆಚ್‌ಡಿ ತಮ್ಮಯ್ಯ ಮತದಾರರಿಗೆ ಧನ್ಯವಾದ

H.D. Thammaiah thanks voters
Photo Credit : News Kannada

ಚಿಕ್ಕಮಗಳೂರು: ಚುನಾವಣೆಯಲ್ಲಿ ಗೆದ್ದು ಶಾಸಕರಾದ ಹಿನ್ನೆಲೆ ಚಿಕ್ಕಮಗಳೂರು ಶಾಸಕ ಹೆಚ್‌ಡಿ ತಮ್ಮಯ್ಯ ತಮ್ಮ ಬೈಕಿನಲ್ಲಿ ತಾಲೂಕಿನ ಹಳ್ಳಿ- ಹಳ್ಳಿಗಳನ್ನು ಸುತ್ತಿ ಮತ ದಾರರಿಗೆ ಧನ್ಯವಾದಗಳನ್ನು ಸಲ್ಲಿಸುತ್ತಿದ್ದಾರೆ.

ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಹೆಚ್‌ಡಿ ತಮ್ಮಯ್ಯ ಮತ್ತು ಬಿಜೆಪಿಯಿಂದ ಸ್ಪರ್ಧಿಸಿದ್ದ ಸಿಟಿ ರವಿಯವರ ನಡುವೆ ಭಾರೀ ಪೈಪೋಟಿ ನಡೆದಿತ್ತು. ಕೊನೆಗೆ ೫,೦೦೦ ಮತಗಳ ಅಂತರದಲ್ಲಿ ಸಿಟಿ ರವಿಯವರನ್ನು ಮಣಿಸಿ ತಮ್ಮಯ್ಯ ಮೊದಲ ಬಾರಿಗೆ ಗೆಲುವನ್ನು ಸಾಧಿಸಿದ್ದಾರೆ.

ಈ ಹಿನ್ನೆಲೆ ಹಳ್ಳಿ ಹಳ್ಳಿಗಳನ್ನು ಸುತ್ತಿ ತನಗೆ ಮತ ಹಾಕಿ ಗೆಲ್ಲಿಸಿದ ಮತದಾರರಿಗೆ ಧನ್ಯವಾದ ತಿಳಿಸುವ ಕಾರ್ಯವನ್ನು ತಮ್ಮಯ್ಯ ಮಾಡುತ್ತಿದ್ದಾರೆ. ಕಾಂಗ್ರೆಸ್ ಸೇರಿದ ೨ ತಿಂಗಳಿಗೆ ಟಿಕೆಟ್ ತಂದು ಮೊದಲ ಬಾರಿ ಗೆದ್ದ ತಮ್ಮಯ್ಯ ತನ್ನ ಬೈಕಿನಲ್ಲಿ ವಿಲೇಜ್ ರೌಂಡ್ಸ್ ಹೊಡೆಯುತ್ತಿದ್ದಾರೆ. ಇವರಿಗೆ ತಾಲೂಕಿನ ಹಳ್ಳಿಗಳ ಯುವಕರು ಸಾಥ್ ನೀಡುತ್ತಿದ್ದಾರೆ.

See also  ನವದೆಹಲಿ: ಧೋನಿ ಐಪಿಎಲ್‌ ನಿವೃತ್ತಿ ಬಗ್ಗೆ ಮಾತನಾಡಿದ ಹರ್ಭಜನ್‌ ಸಿಂಗ್‌
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12792
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು