News Kannada
Thursday, June 01 2023
ಶಿವಮೊಗ್ಗ

ಶಿವಮೊಗ್ಗ: ಹಿಂದೂ ಯುವಕನ ಮೇಲೆ ಮುಸ್ಲಿಂ ಯುವಕರಿಂದ ಹಲ್ಲೆ

29-May-2023 ಶಿವಮೊಗ್ಗ

ಹಿಂದೂ ಯುವಕನ ಮೇಲೆ ಮುಸ್ಲಿಂ ಯುವಕರ ಗುಂಪೊಂದು ಹಲ್ಲೆ ನಡೆಸಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ನಡೆದಿದೆ. ಮುಸ್ಲಿಂ ಯುವತಿಯನ್ನು ಬೈಕಿನಲ್ಲಿ ಡ್ರಾಪ್ ಮಾಡಿದ ಎಂಬ ಕಾರಣಕ್ಕೆ ಈ ಘಟನೆ...

Know More

ನೆಹರೂಗೇ ಆರ್‌ಎಸ್‌ಎಸ್‌ ಬ್ಯಾನ್‌ ಮಾಡಲು ಸಾಧ್ಯವಾಗಿಲ್ಲ, ನಿಮಗೆ ಸಾಧ್ಯವೇ- ಚನ್ನಬಸಪ್ಪ ಪ್ರಶ್ನೆ

26-May-2023 ಶಿವಮೊಗ್ಗ

ಭಾರತದ ಪ್ರಧಾನಿಯಾಗಿದ್ದ ನೆಹರೂ ಅವರಿಗೆ ಬಜರಂಗದಳ, ಆರ್‌ಎಸ್‌ಎಸ್‌ ಸಂಘಟನೆ ನಿಷೇಧ ಮಾಡಲು ಸಾಧ್ಯವಾಗಿರಲಿಲ್ಲ. ಇನ್ನು ಸಚಿವ ಪ್ರಿಯಾಂಕ್​​ ಖರ್ಗೆ ಅವರಿಂದ ಸಾಧ್ಯವೇ ಎಂದು ಬಿಜೆಪಿ ಶಾಸಕ ಚನ್ನಬಸಪ್ಪ...

Know More

ಶಿವಮೊಗ್ಗದಲ್ಲಿ ಬಸ್‌ಗಳ ನಡುವೆ ಭೀಕರ ಅಪಘಾತ 15 ಕ್ಕೂ ಹೆಚ್ಚು ಮಂದಿ ಸಾವು

11-May-2023 ಶಿವಮೊಗ್ಗ

ಶಿವಮೊಗ್ಗ – ಸಾಗರ ಹೆದ್ದಾರಿಯ ಚೋರಡಿ ಬಳಿ ಕುಮದ್ವತಿ ಸೇತುವೆ ಸಮೀಪ ಎರಡು ಬಸ್‌ಗಳ ನಡುವೆ ಡಿಕ್ಕಿ ಸಂಭವಿಸಿ 15ಕ್ಕೂ ಹೆಚ್ಚು ಮಂದಿ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಅಪಘಾತಕ್ಕೀಡಾದ ಒಂದು ಬಸ್ಸು ಶಿವಮೊಗ್ಗದಿಂದ ಶಿಕಾರಿಪುರಕ್ಕೆ...

Know More

 ಶಿವಮೊಗ್ಗ: ಮತದಾನ ಮಾಡಿದ ವಿಧಾನಪರಿಷತ್ ಮಾಜಿ ಸದಸ್ಯ ಆರ್ ಕೆ ಸಿದ್ದರಾಮಣ್ಣ

10-May-2023 ಶಿವಮೊಗ್ಗ

ಇಂದು ಬೆಳಗ್ಗೆ ಶಿವಮೊಗ್ಗ ನಗರದ ಗಾಂಧಿ ಬಜಾರ್ ನ 168 ನೇ ಬೂತ್ ನ ಮತಗಟ್ಟೆಯಲ್ಲಿ ವಿಧಾನಪರಿಷತ್ ಮಾಜಿ ಸದಸ್ಯರಾದ ಆರ್ ಕೆ ಸಿದ್ದರಾಮಣ್ಣ ಅವರು ಮತದಾನ...

Know More

ಶಿವಮೊಗ್ಗ: ಸಾಮಾನ್ಯರಂತೆ ಸರಥಿ ಸಾಲಿನಲ್ಲಿ ನಿಂತು ಮತದಾನ ಮಾಡಿದ ರುದ್ರೇಗೌಡರ

10-May-2023 ಶಿವಮೊಗ್ಗ

ವೆಂಕಟೇಶನಗರ ಬೂತ್ ನಂ : 280 ತೆರಳಿದ ಸಾಮಾನ್ಯರಂತೆ ಸರಥಿ ಸಾಲಿನಲ್ಲಿ ನಿಂತ ವಿಧಾನ ಪರಿಷತ್ತಿನ ಶಾಸಕರಾದ ಎಸ್. ರುದ್ರೇಗೌಡರವರು ಕುಟುಂಬ ಸಮೇತರಾಗಿ ಆಗಮಿಸಿ ಮತದಾನ...

Know More

ಶಿವಮೊಗ್ಗ: ಕಾಂಗ್ರೆಸ್ ಅಭ್ಯರ್ಥಿ ಮಧು ಬಂಗಾರಪ್ಪಅವರಿಂದ ಮತದಾನ

10-May-2023 ಶಿವಮೊಗ್ಗ

ಸೊರಬ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮಧು ಬಂಗಾರಪ್ಪ ಶಕುಂತಲಾ ಬಂಗಾರಪ್ಪಜಿ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ  ಕುಟುಂಬ ದೇವರು ದ್ಯಾವಮ್ಮ ದೇವಿಗೆ ಪೂಜೆ ಸಲ್ಲಿಸಿ ಹುಟ್ಟೂರುಕುಬಟೂರಿನ‌ ಸರ್ಕಾರಿ ಶಾಲೆಯ ಮತ ಕೇಂದ್ರದಲ್ಲಿ ಪತ್ನಿ ಅನಿತಾ...

Know More

ಅಡಕೆ ಆಮದು ಸುಂಕ ಹೆಚ್ಚಿಸಿ ಬೆಳಗಾರರ ರಕ್ಷಣೆ, ಸಮಾವೇಶದಲ್ಲಿ ಮೋದಿ ಹೇಳಿಕೆ

07-May-2023 ಶಿವಮೊಗ್ಗ

ಕರ್ನಾಟಕವು ಸ್ಟಾರ್ಟ್​ಪ್ ಕ್ಷೇತ್ರದಲ್ಲೂ ನಾವು ಸಾಕಷ್ಟು ಬೆಳೆದಿದ್ದೇವೆ ಎಂದು ಪ್ರಧಾನಿ ಮೋದಿ ಹೇಳಿದರು. ಶಿವಮೊಗ್ಗದಲ್ಲಿ ಆಯನೂರಿನಲ್ಲಿ ನಡೆಯುತ್ತಿರುವ ಬಿಜೆಪಿ ಸಮಾವೇಶದಲ್ಲಿ...

Know More

ಶಿವಮೊಗ್ಗ: ಬ್ರಾಹ್ಮಣ ನಿಗಮಕ್ಕೆ 100 ಕೋಟಿ ಅನುದಾನ ಘೋಷಣೆ ಸಂತಸ ತಂದಿದೆ

04-May-2023 ಶಿವಮೊಗ್ಗ

ಬ್ರಾಹ್ಮಣ ಸಮಾಜಕ್ಕೆ ಮೊದಲ ಬಾರಿಗೆ ಸಿಎಂ ಆದ ಕುಮಾರ ಸ್ವಾಮಿ ನಿವೇಶನ ನೀಡಿದ್ದರು. ಎರಡನೇ ಬಾರಿ ಸಿಎಂ ಆದಾಗ ಬ್ರಾಹ್ಮಣ ಅಭಿವೃದ್ದಿ ಸಮುದಾಯದ ರಚನೆ ಮಾಡುವುದಾಗಿ ಕುಮಾರ ಸ್ವಾಮಿ ನಿನ್ನೆ ಭರವಸೆ ನೀಡಿದ್ದಾರೆ ಎಂದು...

Know More

ಶಿವಮೊಗ್ಗ: ಚುನಾವಣೆಯಲ್ಲಿ ನಾನು ಮುಂದಿರುವೆ- ಆಯನೂರು ಮಂಜುನಾಥ್

04-May-2023 ಶಿವಮೊಗ್ಗ

ಈ ಚುನಾವಣೆಯ ರೇಸ್ ನಲ್ಲಿ ನಾನು ಮುಂದೆ ಇದ್ದು ನನ್ನ ಹಿಂದೆ ಪ್ರತಿಸ್ಪರ್ಧಿಯಾಗಿ ಯಾರಿದ್ದಾರೆ ಎಂಬುದು ಕಾದು ನೋಡಬೇಕಿದೆ ಎಂದು ಜೆಡಿಎಸ್ ಅಭ್ಯರ್ಥಿ ಆಯನೂರು ಮಂಜುನಾಥ್ ಅಭಿಪ್ರಾಯ...

Know More

ರಾಜ್ಯದಲ್ಲಿ ಡಬಲ್ ಇಂಜಿನ್ ಸರ್ಕಾರಕ್ಕೆ ಉತ್ತಮ ಜನ ಬೆಂಬಲ ಸಿಗುತ್ತಿದೆ: ಶೋಭಾ ಕರದ್ಲಾಂಜೆ

28-Apr-2023 ಶಿವಮೊಗ್ಗ

2018 ರಲ್ಲಿ ಬಂದ ಬಿಜೆಪಿ ಸರ್ಕಾರಕ್ಕೆ ಈ ಬಾರಿ ಶಕ್ತಿ ತುಂಬಬೇಕಿದೆ. ಅಭಿವೃದ್ಧಿಯ ಪಥದಲ್ಲಿಯೇ ಚುನಾವಣೆ ನಡೆಸಲಾಗುವುದು ಎಂದು ಕೇಂದ್ರ ಸಚಿವ ಶೋಭಾ ಕರದ್ಲಾಂಜೆ...

Know More

ಶಿವಮೊಗ್ಗ: ಆರಗ ಜ್ಞಾನೇಂದ್ರ ಚುನಾವಣಾ ಪ್ರಚಾರಕ್ಕೆ ವಿರೋಧ ವ್ಯಕ್ತಪಡಿಸಿದ ಬಂಜಾರ ಸಮುದಾಯ

25-Apr-2023 ಶಿವಮೊಗ್ಗ

ಚುನಾವಣಾ ಪ್ರಚಾರಕ್ಕೆ ಹೋಗಿದ್ದ ಗೃಹ ಸಚಿವ ಆರಗ ಜ್ಞಾನೇಂದ್ರ ಅವರಿಗೆ ಬಂಜಾರ ಸಮುದಾಯ ವಿರೋಧ ವ್ಯಕ್ತಪಡಿಸಿದ ಘಟನೆ ಸೋಮವಾರ ನಡೆದಿದೆ. ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರವಾದ ಶಿವಮೊಗ್ಗ ತಾಲೂಕಿನ ಮಂಡೇನಕೊಪ್ಪದಲ್ಲಿ ಸೋಮವಾರ ಆರಗ ಜ್ಞಾನೇಂದ್ರ ಪ್ರಚಾರಕ್ಕೆ...

Know More

ತೀರ್ಥಹಳ್ಳಿ: ಹೂಡೆಯ ಕುಕ್ಕುಡೆ ಕುದ್ರುವಿನಲ್ಲಿ ನದಿಯಲ್ಲಿ‌ ದೋಣಿ ಮುಳುಗಿ‌ ನಾಲ್ವರು ಮೃತ್ಯು

24-Apr-2023 ಶಿವಮೊಗ್ಗ

ದೋಣಿ ಮಗುಚಿ ವಾಯು ವಿಹಾರಕ್ಕೆ ತೆರಳಿದ್ದ ನಾಲ್ಕು ಮಂದಿ ಯುವಕರು ಮೃತಪಟ್ಟಿದ್ದು, ಮೂವರು ಅಪಾಯದಿಂದ ಪಾರಾಗಿರುವ ಘಟನೆ ಇಂದು ಸಂಜೆ ಹೂಡೆಯ ಕುಕ್ಕುಡೆ ಕುದ್ರು ಎಂಬಲ್ಲಿ...

Know More

ಶಿವಮೊಗ್ಗ: ನಗರದ ಜನತೆ ಬದಲಾವಣೆ ಬಯಸಿದ್ದಾರೆ – ಆಯನೂರು ಮಂಜುನಾಥ

20-Apr-2023 ಶಿವಮೊಗ್ಗ

ಈಶ್ವರಪ್ಪ ಅವರ ಮನಃಸ್ಥಿತಿಯ, ಅವರದ್ದೇ ವೈಚಾರಿಕತೆಯ, ಸಿದ್ಧಾಂತದ ವ್ಯಕಿ ಚನ್ನಬಸಪ್ಪ ಎಂದು ಜೆಡಿ ಎಸ್ ಉಮೇದುವಾರ ಆಯನೂರು ಮಂಜುನಾಥ...

Know More

ಜಾತಿ-ಮತ ಬಿಡಿ ಮಾನವತೆಗೆ ಜೀವ ಕೊಡಿ ಎಂದಿದ್ದರು ಅಂಬೇಡ್ಕರ್ : ಮಹಾದೇವಸ್ವಾಮಿ

14-Apr-2023 ಶಿವಮೊಗ್ಗ

ಜಾತಿ, ಮತ ಬಿಡಿ ಮಾನವತೆಗೆ ಜೀವ ಕೊಡಿ ಎನ್ನುವ ಮೂಲಕ ಡಾ.ಬಿ.ಆರ್.ಅಂಬೇಡ್ಕರ್‍ರವರು ಜಾತಿ-ಮತ ಮೀರಲು ಅವಶ್ಯಕವಾದ ಶಿಕ್ಷಣ, ಸಂಘಟನೆ ಮತ್ತು ಹೋರಾಟದ ಕುರಿತು ಸ್ಪಷ್ಟ ಚಿತ್ರಣ ನೀಡಿದ್ದರು ಎಂದು ಸಹ್ಯಾದ್ರಿ ಕಲಾ ಕಾಲೇಜಿನ ಪತ್ರಿಕೋದ್ಯಮ...

Know More

ಶಿವಮೊಗ್ಗ: ಕಾಗೋಡು ಪುತ್ರಿ ರಾಜನಂದಿನಿ ಬಿಜೆಪಿಯತ್ತ

12-Apr-2023 ಶಿವಮೊಗ್ಗ

ಪ್ರಮುಖ ಬೆಳವಣಿಗೆಯೊಂದರಲ್ಲಿ ಕಾಂಗ್ರೆಸ್‌ ಹಿರಿಯ ಮುಖಂಡ ಕಾಗೋಡು ತಿಮ್ಮಪ್ಪ ಅವರ ಪುತ್ರಿ ಡಾ. ರಾಜನಂದಿನಿ ಬಿಜೆಪಿ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು