ಹಿಂದೂ ಯುವಕನ ಮೇಲೆ ಮುಸ್ಲಿಂ ಯುವಕರ ಗುಂಪೊಂದು ಹಲ್ಲೆ ನಡೆಸಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ನಡೆದಿದೆ. ಮುಸ್ಲಿಂ ಯುವತಿಯನ್ನು ಬೈಕಿನಲ್ಲಿ ಡ್ರಾಪ್ ಮಾಡಿದ ಎಂಬ ಕಾರಣಕ್ಕೆ ಈ ಘಟನೆ...
Know Moreಭಾರತದ ಪ್ರಧಾನಿಯಾಗಿದ್ದ ನೆಹರೂ ಅವರಿಗೆ ಬಜರಂಗದಳ, ಆರ್ಎಸ್ಎಸ್ ಸಂಘಟನೆ ನಿಷೇಧ ಮಾಡಲು ಸಾಧ್ಯವಾಗಿರಲಿಲ್ಲ. ಇನ್ನು ಸಚಿವ ಪ್ರಿಯಾಂಕ್ ಖರ್ಗೆ ಅವರಿಂದ ಸಾಧ್ಯವೇ ಎಂದು ಬಿಜೆಪಿ ಶಾಸಕ ಚನ್ನಬಸಪ್ಪ...
Know Moreಶಿವಮೊಗ್ಗ – ಸಾಗರ ಹೆದ್ದಾರಿಯ ಚೋರಡಿ ಬಳಿ ಕುಮದ್ವತಿ ಸೇತುವೆ ಸಮೀಪ ಎರಡು ಬಸ್ಗಳ ನಡುವೆ ಡಿಕ್ಕಿ ಸಂಭವಿಸಿ 15ಕ್ಕೂ ಹೆಚ್ಚು ಮಂದಿ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಅಪಘಾತಕ್ಕೀಡಾದ ಒಂದು ಬಸ್ಸು ಶಿವಮೊಗ್ಗದಿಂದ ಶಿಕಾರಿಪುರಕ್ಕೆ...
Know Moreಇಂದು ಬೆಳಗ್ಗೆ ಶಿವಮೊಗ್ಗ ನಗರದ ಗಾಂಧಿ ಬಜಾರ್ ನ 168 ನೇ ಬೂತ್ ನ ಮತಗಟ್ಟೆಯಲ್ಲಿ ವಿಧಾನಪರಿಷತ್ ಮಾಜಿ ಸದಸ್ಯರಾದ ಆರ್ ಕೆ ಸಿದ್ದರಾಮಣ್ಣ ಅವರು ಮತದಾನ...
Know Moreವೆಂಕಟೇಶನಗರ ಬೂತ್ ನಂ : 280 ತೆರಳಿದ ಸಾಮಾನ್ಯರಂತೆ ಸರಥಿ ಸಾಲಿನಲ್ಲಿ ನಿಂತ ವಿಧಾನ ಪರಿಷತ್ತಿನ ಶಾಸಕರಾದ ಎಸ್. ರುದ್ರೇಗೌಡರವರು ಕುಟುಂಬ ಸಮೇತರಾಗಿ ಆಗಮಿಸಿ ಮತದಾನ...
Know Moreಸೊರಬ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮಧು ಬಂಗಾರಪ್ಪ ಶಕುಂತಲಾ ಬಂಗಾರಪ್ಪಜಿ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಕುಟುಂಬ ದೇವರು ದ್ಯಾವಮ್ಮ ದೇವಿಗೆ ಪೂಜೆ ಸಲ್ಲಿಸಿ ಹುಟ್ಟೂರುಕುಬಟೂರಿನ ಸರ್ಕಾರಿ ಶಾಲೆಯ ಮತ ಕೇಂದ್ರದಲ್ಲಿ ಪತ್ನಿ ಅನಿತಾ...
Know Moreಕರ್ನಾಟಕವು ಸ್ಟಾರ್ಟ್ಪ್ ಕ್ಷೇತ್ರದಲ್ಲೂ ನಾವು ಸಾಕಷ್ಟು ಬೆಳೆದಿದ್ದೇವೆ ಎಂದು ಪ್ರಧಾನಿ ಮೋದಿ ಹೇಳಿದರು. ಶಿವಮೊಗ್ಗದಲ್ಲಿ ಆಯನೂರಿನಲ್ಲಿ ನಡೆಯುತ್ತಿರುವ ಬಿಜೆಪಿ ಸಮಾವೇಶದಲ್ಲಿ...
Know Moreಬ್ರಾಹ್ಮಣ ಸಮಾಜಕ್ಕೆ ಮೊದಲ ಬಾರಿಗೆ ಸಿಎಂ ಆದ ಕುಮಾರ ಸ್ವಾಮಿ ನಿವೇಶನ ನೀಡಿದ್ದರು. ಎರಡನೇ ಬಾರಿ ಸಿಎಂ ಆದಾಗ ಬ್ರಾಹ್ಮಣ ಅಭಿವೃದ್ದಿ ಸಮುದಾಯದ ರಚನೆ ಮಾಡುವುದಾಗಿ ಕುಮಾರ ಸ್ವಾಮಿ ನಿನ್ನೆ ಭರವಸೆ ನೀಡಿದ್ದಾರೆ ಎಂದು...
Know Moreಈ ಚುನಾವಣೆಯ ರೇಸ್ ನಲ್ಲಿ ನಾನು ಮುಂದೆ ಇದ್ದು ನನ್ನ ಹಿಂದೆ ಪ್ರತಿಸ್ಪರ್ಧಿಯಾಗಿ ಯಾರಿದ್ದಾರೆ ಎಂಬುದು ಕಾದು ನೋಡಬೇಕಿದೆ ಎಂದು ಜೆಡಿಎಸ್ ಅಭ್ಯರ್ಥಿ ಆಯನೂರು ಮಂಜುನಾಥ್ ಅಭಿಪ್ರಾಯ...
Know More2018 ರಲ್ಲಿ ಬಂದ ಬಿಜೆಪಿ ಸರ್ಕಾರಕ್ಕೆ ಈ ಬಾರಿ ಶಕ್ತಿ ತುಂಬಬೇಕಿದೆ. ಅಭಿವೃದ್ಧಿಯ ಪಥದಲ್ಲಿಯೇ ಚುನಾವಣೆ ನಡೆಸಲಾಗುವುದು ಎಂದು ಕೇಂದ್ರ ಸಚಿವ ಶೋಭಾ ಕರದ್ಲಾಂಜೆ...
Know Moreಚುನಾವಣಾ ಪ್ರಚಾರಕ್ಕೆ ಹೋಗಿದ್ದ ಗೃಹ ಸಚಿವ ಆರಗ ಜ್ಞಾನೇಂದ್ರ ಅವರಿಗೆ ಬಂಜಾರ ಸಮುದಾಯ ವಿರೋಧ ವ್ಯಕ್ತಪಡಿಸಿದ ಘಟನೆ ಸೋಮವಾರ ನಡೆದಿದೆ. ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರವಾದ ಶಿವಮೊಗ್ಗ ತಾಲೂಕಿನ ಮಂಡೇನಕೊಪ್ಪದಲ್ಲಿ ಸೋಮವಾರ ಆರಗ ಜ್ಞಾನೇಂದ್ರ ಪ್ರಚಾರಕ್ಕೆ...
Know Moreದೋಣಿ ಮಗುಚಿ ವಾಯು ವಿಹಾರಕ್ಕೆ ತೆರಳಿದ್ದ ನಾಲ್ಕು ಮಂದಿ ಯುವಕರು ಮೃತಪಟ್ಟಿದ್ದು, ಮೂವರು ಅಪಾಯದಿಂದ ಪಾರಾಗಿರುವ ಘಟನೆ ಇಂದು ಸಂಜೆ ಹೂಡೆಯ ಕುಕ್ಕುಡೆ ಕುದ್ರು ಎಂಬಲ್ಲಿ...
Know Moreಈಶ್ವರಪ್ಪ ಅವರ ಮನಃಸ್ಥಿತಿಯ, ಅವರದ್ದೇ ವೈಚಾರಿಕತೆಯ, ಸಿದ್ಧಾಂತದ ವ್ಯಕಿ ಚನ್ನಬಸಪ್ಪ ಎಂದು ಜೆಡಿ ಎಸ್ ಉಮೇದುವಾರ ಆಯನೂರು ಮಂಜುನಾಥ...
Know Moreಜಾತಿ, ಮತ ಬಿಡಿ ಮಾನವತೆಗೆ ಜೀವ ಕೊಡಿ ಎನ್ನುವ ಮೂಲಕ ಡಾ.ಬಿ.ಆರ್.ಅಂಬೇಡ್ಕರ್ರವರು ಜಾತಿ-ಮತ ಮೀರಲು ಅವಶ್ಯಕವಾದ ಶಿಕ್ಷಣ, ಸಂಘಟನೆ ಮತ್ತು ಹೋರಾಟದ ಕುರಿತು ಸ್ಪಷ್ಟ ಚಿತ್ರಣ ನೀಡಿದ್ದರು ಎಂದು ಸಹ್ಯಾದ್ರಿ ಕಲಾ ಕಾಲೇಜಿನ ಪತ್ರಿಕೋದ್ಯಮ...
Know Moreಪ್ರಮುಖ ಬೆಳವಣಿಗೆಯೊಂದರಲ್ಲಿ ಕಾಂಗ್ರೆಸ್ ಹಿರಿಯ ಮುಖಂಡ ಕಾಗೋಡು ತಿಮ್ಮಪ್ಪ ಅವರ ಪುತ್ರಿ ಡಾ. ರಾಜನಂದಿನಿ ಬಿಜೆಪಿ...
Know MoreGet latest news karnataka updates on your email.