News Karnataka Kannada
Saturday, April 20 2024
Cricket
ಶಿವಮೊಗ್ಗ

ಇನ್ನುಮುಂದೆ ಗಲಭೆಯಾಗದಂತೆ ನೋಡಿಕೊಳ್ಳುತ್ತೇವೆ; ಅರಗ ಜ್ಞಾನೇಂದ್ರ

Hampi: There is no proposal before the government to hand over chandrasekhar's death case to CID
Photo Credit :

ಶಿವಮೊಗ್ಗ : ಧರ್ಮದ ವಿಷಯದಲ್ಲಿ ಹುಬ್ಬಳ್ಳಿ ಸೇರಿದಂತೆ ಅನೇಕ ಕಡೆಗಳಲ್ಲಿ ಗಲಭೆ ಆಗಿದೆ.ಗಲಭೆಗೆ ಪ್ರಚೋದನೆ ನೀಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತಿದ್ದೇವೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿದ್ದಾರೆ.

ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಗೃಹ ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದು, ಇನ್ನುಮುಂದೆ ಗಲಭೆಯಾಗದಂತೆ ನೋಡಿಕೊಳ್ಳುತ್ತೇವೆ ಎಂದಿದ್ದಾರೆ.

ಒಂದೊಂದು ರಾಜ್ಯಕ್ಕು ಒಂದೊಂದು ರೀತಿ ಇರುತ್ತದೆ.ಸಂದರ್ಭ ಪ್ರಕರಣಕ್ಕೆ ಅನುಗುಣವಾಗಿ ಪೊಲೀಸರು ನಿರ್ಧಾರ ಕೈಗೊಳ್ಳುತ್ತಾರೆ.ನಾವು ಹಾಗೆ ಮಾಡಿ, ಹೀಗೆ ಮಾಡಿ, ಈ ಸೆಕ್ಷನ್ ಹಾಕಿ ಅಂತಾ ಹೇಳಲು ಆಗಲ್ಲ ಎಂದರು.

ಶಿವಮೊಗ್ಗದಲ್ಲಿ ಮತ್ತೊಂದು ಕೋಮುಗಲಭೆ ತಪ್ಪಿಸಿದ ಪೊಲೀಸರು ವಿಚಾರವಾಗಿ ಮಾತನಾಡಿದ ಅವರು, ಈ ಬಗ್ಗೆ ನಾನು ಕೂಡಾ ಕೇಳಿದ್ದೇನೆ.‌ ಯಾರನ್ನೋ ಕೊಲೆ ಮಾಡುವ ಸಂಚು ರೂಪಿಸುತ್ತಿದ್ದರು. ಅವರನ್ನು ವಶಕ್ಕೆ ಪಡೆದು ಅವರ ಮೇಲೆ ಮೊಕದ್ದಮೆ ಹೂಡಿದ್ದಾರೆ.ಈ ಬಗ್ಗೆ ವಿಚಾರಣೆ ನಡೆಯುತ್ತಿದೆ ಎಂದರು

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು