News Karnataka Kannada
Friday, March 29 2024
Cricket
ಶಿವಮೊಗ್ಗ

ಉಕ್ರೇನ್‍ನಲ್ಲಿ ಸಿಲುಕಿರುವ ಕನ್ನಡಿಗರನ್ನು ಕರೆತರಲು ವ್ಯವಸ್ಥೆ ಮಾಡಲಾಗುತ್ತಿದೆ; ಆರಗ ಜ್ಞಾನೇಂದ್ರ

Photo Credit :

ಶಿವಮೊಗ್ಗ, (ಫೆ.24) : ಉಕ್ರೇನ್‌ನ ಮೇಲೆ ರಷ್ಯಾದ ಆಕ್ರಮಣ ಮಾಡಿದೆ. ಅರಾಜಕತೆ ಪರಿಸ್ಥಿತಿ ನಿರ್ಮಾಣವಾಗಿದೆ. ಜನ ಭಯದಲ್ಲಿ ಏನು ಮಾಡಬೇಕುನ ಎನ್ನುವುದು ಗೊತ್ತಾಗದ ಸ್ಥಿತಿ ತಲುಪಿದ್ದಾರೆ.

ಇನ್ನು ಉಕ್ರೇನ್‍ನಲ್ಲಿ ಸಿಲುಕಿರುವ ರಾಜ್ಯದ ವಿದ್ಯಾರ್ಥಿಗಳ ಬಗ್ಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಪ್ರತಿಕ್ರಿಯಿಸಿದ್ದು, ಕನ್ನಡಿಗರನ್ನು ಕರೆತರಲು ವ್ಯವಸ್ಥೆ ಮಾಡಲಾಗುತ್ತಿದೆ.

ಕನ್ನಡಿಗರ ವಿಚಾರದಲ್ಲಿ ಕೇಂದ್ರ ಜೊತೆ ಸಂಪರ್ಕದಲ್ಲಿದ್ದೇವೆ ಎಂದು ಸ್ಪಷ್ಟಪಡಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು