News Karnataka Kannada
Saturday, April 20 2024
Cricket
ಶಿವಮೊಗ್ಗ

ಮೃತ ಹರ್ಷ ಕುಟುಂಬಕ್ಕೆ ಹರಿದುಬಂದ ನೆರವು: ₹ 50 ಲಕ್ಷಕ್ಕೂ ಅಧಿಕ ಹಣ ಖಾತೆಗೆ ಜಮೆ

K'taka district tense after miscreants threaten slain Bajrang Dal activist's family
Photo Credit :

ಶಿವಮೊಗ್ಗ : ಮೃತ ಹರ್ಷ ಅವರ ಕುಟುಂಬಕ್ಕೆ ರಾಜ್ಯದ ವಿವಿಧೆಡೆಯಿಂದ ಸಾಕಷ್ಟು ನೆರವು ಹರಿದುಬರುತ್ತಿದೆ. ಬಹುತೇಕರು ಮೃತರ ತಾಯಿ ಪದ್ಮಾ ಅವರ ಇಂಡಿಯನ್‌ ಓವರ್‌ಸೀಸ್‌ ಬ್ಯಾಂಕ್‌ ಖಾತೆಗೆ ಹಣ ನೀಡುತ್ತಿದ್ದಾರೆ. ಕೆಲವರು ಹರ್ಷ ಅವರ ಖಾತೆಗೆ ಜಮೆ ಮಾಡಿದ್ದಾರೆ.

ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್‌ಕುಮಾರ್ ಕಟೀಲ್‌ ₹ 10 ಲಕ್ಷ, ಬಿಜೆಪಿ ಯುವ ಮೋರ್ಚಾ ₹ 5 ಲಕ್ಷ, ಉನ್ನತ ಶಿಕ್ಷಣ ಸಚಿವ ಸಿ.ಎನ್‌. ಅಶ್ವತ್ಥನಾರಾಯಣ ಅವರು ತಮ್ಮ ಫೌಂಡೇಷನ್‌ನಿಂದ ₹ 10 ಲಕ್ಷ, ಹೊನ್ನಾಳಿ ಶಾಸಕ ಎಂ.ಪಿ.ರೇಣುಕಾಚಾರ್ಯ ₹ 6 ಲಕ್ಷ ಸೇರಿ ಹಲವರು ನೆರವು ನೀಡಿದ್ದಾರೆ.

ಭರತ್‌ ಶೆಟ್ಟಿ, ವೇದವ್ಯಾಸ ಕಾಮತ್ ತಲಾ ₹ 2 ಲಕ್ಷ ಸೇರಿದಂತೆ ಇದುವರೆಗೂ ₹ 50 ಲಕ್ಷಕ್ಕೂ ಹೆಚ್ಚು ನೆರವು ಹರಿದುಬಂದಿದೆ. ಇನ್ನಷ್ಟು ನೆರವು ದೊರಕುವ ನಿರೀಕ್ಷೆ ಇದೆ. ಹರ್ಷ ಅವರ ತಂದೆ ನಾಗರಾಜ್ ಟೈಲರಿಂಗ್‌ ವೃತ್ತಿ ಮಾಡುತ್ತಿದ್ದಾರೆ. ತಾಯಿ ಗೃಹಿಣಿ. ಇಬ್ಬರೂ ಸಹೋದರಿಯರ ಮದುವೆಯಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು