News Kannada
Wednesday, September 27 2023
ಶಿವಮೊಗ್ಗ

ಶಿವಮೊಗ್ಗ: ಸರ್ಕಾರ ಹಾಗೂ ಹಿಂದೂ ಸಮಾಜ ಬಲಹೀನವಲ್ಲ ಎಂದ ಕೆ.ಎಸ್.ಈಶ್ವರಪ್ಪ

Shivamogga: ‘Searching for Constituency after winning insult to people’
Photo Credit : Facebook

ಶಿವಮೊಗ್ಗ: ಯಾವುದೇ ತಪ್ಪು ಮಾಡದ ಹಿಂದುತ್ವವಾದಿ ಟಾರ್ಗೆಟ್ ಮಾಡಲಾಗುತ್ತಿದೆ. ಕೆಲವು ಮುಸಲ್ಮಾನ ಗೊಂಡಾಗಳು ಕಗ್ಗೊಲೆ, ಹಲ್ಲೆ ಮಾಡುತ್ತಿದ್ದಾರೆ. ಮಂಗಳೂರಿನಲ್ಲಾದ ಕೊಲೆಯನ್ನು ನಾನು ಖಂಡಿಸುತ್ತೇನೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.

ಶಿವಮೊಗ್ಗದಲ್ಲಿ ಮಾತಾನಾಡಿದ ಅವರು, ಎಲ್ಲಾ ರಾಜಕೀಯ ಪಕ್ಷಗಳು ಈ ಕೃತ್ಯವನ್ನು ಖಂಡಿಸಬೇಕು. ಯಾರು ಬೆಂಬಲ ಕೊಡಬಾರದು. ಈಗಾಗಲೇ ಸಿಎಂ ಹಾಗೂ ಗೃಹ ಸಚಿವರು ಕ್ರಮ ತೆಗೆದುಕೊಳ್ಳುವುದಾಗಿ ಹೇಳಿದ್ದಾರೆ. ಸರ್ಕಾರ ಹಾಗೂ ಹಿಂದೂ ಸಮಾಜ ಬಲಹೀನ ಯಾರು ಅಂದುಕೊಳ್ಳುವುದು ಬೇಡ. ಇದು ಹಿಂದೂತ್ವವಾದಿಗಳ ದೌರ್ಬಲ್ಯವೂ ಅಲ್ಲ. ಕಾನೂನಿಗೆ ಗೌರವ ಕೊಟ್ಟು, ಶಾಂತಿ ಸುವ್ಯವಸ್ಥೆ ಕಾಪಾಡಲೂ ಎಲ್ಲರೂ ಸುಮ್ಮನಿದ್ದಾರೆ ಎಂದರು.

ನಾನು ಕೂಡ ನಾಳೆ ಸಿಎಂ ಭೇಟಿಯಾಗಿ, ಇಂತಹ ಘಟನೆಯನ್ನು ಗಂಭೀರವಾಗಿ ಪರಿಗಣಿಸುವಂತೆ ಒತ್ತಾಯ ಮಾಡುತ್ತೇನೆ ಎಂದರು.

See also  ರಾಜ್ಯದಲ್ಲಿ ಬದಲಾವಣೆಯ ಅವಶ್ಯಕತೆಯಿದೆ; ಮಧು ಬಂಗಾರಪ್ಪ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು