News Kannada
Wednesday, May 31 2023
ಶಿವಮೊಗ್ಗ

ಶಿವಮೊಗ್ಗ: ಆಕಳಿನ ಮೈ ತೊಳೆಯಲು ಹೋಗಿದ್ದ ವ್ಯಕ್ತಿ ನೀರುಪಾಲು

Man who went to wash cow's body drowned
Photo Credit : By Author

ಶಿವಮೊಗ್ಗ: ಸೊರಬ ತಾಲೂಕು ಕುಪ್ಪಗಡ್ಡೆ ಹೋಬಳಿ ತತ್ತೂರು ಗ್ರಾಮದ ನೆಗವಾಡಿಯಲ್ಲಿ ಆಕಳಿನ ಮೈ ತೊಳೆಯಲು ಹೋದವ ನೀರು ಪಾಲಾಗಿದ್ದು ಆತನ ಮೃತ ದೇಹ ದೊರತಿದೆ.

ನೆಗವಾಡಿಯ ದೊಡ್ಡಕೆರೆಯಲ್ಲಿ ಆಕಳಿನ ಮೈ ತೊಳಿಯುವಾಗ ಆಕಳಿಗೆ ಕಟ್ಟಿದ್ದ ಹಗ್ಗದ ಸಮೇತ ಎಳೆದುಕೊಂಡು ಹೋಗಿದೆ. ಇದರಿಂದ ಉಮೇಶ್. ಬಿ ನೀರಿನಲ್ಲಿ ಮುಳುಗಿದ್ದಾನೆ.

ಇದನ್ನ ಕಂಡ ಸ್ಥಳೀಯರು ಅಗ್ನಿ ಶಾಮಕ ದಳಕ್ಕೆ ಕರೆ ಮಾಡಿದ್ದಾರೆ. ಕರೆ ಮಾಡಿದ ತಕ್ಷಣ ಸ್ಥಳಕ್ಕೆ ದಾವಿಸಿದ ಅಗ್ನಿಶಾಮಕದಳದ ಸಿಬ್ವಂದಿಗಳು ಬೋಟ್ ನಲ್ಲಿ ಗ್ರಾಫನಲ್ ಮೂಲಕ ಆತನ ಮೃತದೇಹವನ್ನ ಪತ್ತೆ ಮಾಡಲಾಗಿದೆ.

ಸತತ ಎರಡು ಗಂಟೆಯ ನಂತರ ಉಮೇಶ್ ಮೃತದೇಹ ಪತ್ತೆಯಾಗಿದೆ. ಉಮೇಶ್ ಓರ್ವ ಪತ್ನಿ ಇಬ್ಬರು ಮಕ್ಕಳನ್ನ ಬಿಟ್ಟು ಅಗಲಿದ್ದಾರೆ. ಪ್ರಕರಣ ಸೊರಬ ಠಾಣೆಯಲ್ಲಿ ಅಸಹಜ ಸಾವು ಪ್ರಕರಣದಲ್ಲಿ ದಾಖಲಾಗಿದೆ.

See also  ಬೆಳ್ತಂಗಡಿ : ಪಠ್ಯದಲ್ಲಿ ಬ್ರಹ್ಮಶ್ರೀ ನಾರಾಯಣಗುರುಗಳ ಪಠ್ಯ ಮರು ಸೇರ್ಪಡೆಗೊಳಿಸಲು ಒತ್ತಾಯ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

190
Ismail M Kutty

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು