News Kannada
Saturday, April 01 2023

ಶಿವಮೊಗ್ಗ

ನರೇಂದ್ರ ಮೋದಿಯವರ ಸರ್ಕಾರವು ಅಡಿಕೆ ಬೆಳೆಗಾರರ ಹಿತವನ್ನು ಕಾಯಲು ಬದ್ಧವಾಗಿದೆ- ಬಿ. ವೈ. ರಾಘವೇಂದ್ರ 

The Narendra Modi government is committed to protecting the interest of arecanut growers. Y. Raghavendra 
Photo Credit : Twitter

ಶಿವಮೊಗ್ಗ: ನರೇಂದ್ರ ಮೋದಿಯವರ ಸರ್ಕಾರವು ಅಡಿಕೆ ಬೆಳೆಗಾರರ ಹಿತವನ್ನು ಕಾಯಲು ಬದ್ಧವಾಗಿದೆ. ಹೊರ ದೇಶಗಳಿಂದ ಆಮದು ಆಗುತ್ತಿದ್ದ ಅಡಿಕೆ ದರವನ್ನು ₹100 ಹೆಚ್ಚಿಸಿದೆ. ಈವರೆಗೆ ಕನಿಷ್ಠ ಆಮದು ದರ ₹251 ಇದ್ದರೆ ಇನ್ನು ಮುಂದೆ ₹351 ಕ್ಕಿಂತ ಹೆಚ್ಚಿನ ಬೆಲೆಯನ್ನು ಕೊಡುವ ಮೂಲಕ ಆಮದು ಮಾಡಿಕೊಳ್ಳಬೇಕಿದೆ.

ಅಡಿಕೆ ಬೆಳೆಗಾರರ ಸಂಕಷ್ಟಗಳು ಹಾಗೂ ಬೆಳೆಗೆ ಬಂದಿರುವ ಎಲೆ ಚುಕ್ಕೆ ರೋಗ ಮುಂತಾದವುಗಳಿಂದ ಅವರು ಸಾಕಷ್ಟು ಸಂಕಷ್ಟದಲ್ಲಿದ್ದು ಅವರ ನೆರವಿಗೆ ಕೇಂದ್ರ ಸರ್ಕಾರ ಧಾವಿಸಬೇಕು ಹಾಗೂ ಅಡಿಕೆ ಆಮದು ದರವನ್ನು ಹೆಚ್ಚಿಸಬೇಕು ಎಂದು ಲೋಕಸಭೆಯಲ್ಲಿ ಸಂಸದರಾದ ಬಿ ವೈ ರಾಘವೇಂದ್ರ ಅವರು ಸರ್ಕಾರದ ಗಮನಕ್ಕೆ ತಂದಿದ್ದರು. ಇದಕ್ಕೆ ಕೇಂದ್ರ ಸರ್ಕಾರವು ಸೂಕ್ತವಾಗಿ ಸ್ಪಂದಿಸಿದೆ.

ಅಡಿಕೆ ಬೆಳೆಗಾರರ ಹಿತ ಕಾಯುವ ಕೇಂದ್ರದ ಈ ನಿರ್ಧಾರಕ್ಕಾಗಿ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿಜಿಯವರಿಗೆ ಹೃತ್ಪೂರ್ವಕವಾದ ಧನ್ಯವಾದಗಳನ್ನ ಸಂಸದರಾದ  ಬಿ.ವೈ ರಾಘವೇಂದ್ರ ಅವರು ತಿಳಿಸಿದ್ದಾರೆ.

See also  ಮಂಗಳೂರು: ಪೆರ್ಣಂಕಿಲದಲ್ಲಿ ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಗ್ರಾಮ ಲೆಕ್ಕಾಧಿಕಾರಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

190
Ismail M Kutty

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು