News Kannada
Friday, June 09 2023
ಶಿವಮೊಗ್ಗ

ಶಿವಮೊಗ್ಗ: ಮುಂದುವರಿದ ಒಳಮೀಸಲಾತಿ ಹೋರಾಟ

Shivamogga: Internal reservation, protest continues in District
Photo Credit : By Author

ಶಿವಮೊಗ್ಗ, ಏ.4: ಒಳಮೀಸಲಾತಿ ಜಾರಿಗೆ ರಾಜ್ಯ ಸರ್ಕಾರ ಕೇಂದ್ರಕ್ಕೆ ಶಿಫಾರಸು ಮಾಡಿರುವುದಕ್ಕೆ  ಅಸಮಾಧಾನ ಮುಂದುವರಿದಿದೆ.

ತಾಲ್ಲೂಕಿನ ಲಕ್ಷ್ಮೀಪುರ ತಾಂಡಾದಲ್ಲಿ ರಾಷ್ಟ್ರೀಯ ಹೆದ್ದಾರಿ ತಡೆದು ಟೈರ್ ಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಲಾಯಿತು.

ಪ್ರತಿಭಟನಾಕಾರರು ಶಿವಮೊಗ್ಗ ತೀರ್ಥಹಳ್ಳಿ ಉಡುಪಿ ಮಂಗಳೂರು ರಾಷ್ಟ್ರೀಯ ಹೆದ್ದಾರಿಯನ್ನು ತಡೆದರು. ಇದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ತವರು ಜಿಲ್ಲೆ ಶಿವಮೊಗ್ಗದಲ್ಲಿ ಬಂಜಾರ ಸಮುದಾಯದ ಆಕ್ರೋಶಕ್ಕೆ ಕಾರಣವಾಗಿದೆ.

ಬಂಜಾರ ಸಮುದಾಯದ ಪ್ರತಿಭಟನೆಯಿಂದಾಗಿ ವಾಹನಗಳು ಸಾಲುಗಟ್ಟಿ ನಿಂತಿವೆ. ಲಕ್ಷ್ಮೀಪುರ ತಾಂಡಾ, ಹೊಸಹಳ್ಳಿ, ಮಂಡೇನಕೊಪ್ಪ ತಾಂಡಾಗಳಲ್ಲಿ ಪ್ರತಿಭಟನೆಗಳು ನಡೆದವು.

See also  ಶಿವಮೊಗ್ಗ: ಸರ್ಕಾರ ಹಾಗೂ ಹಿಂದೂ ಸಮಾಜ ಬಲಹೀನವಲ್ಲ ಎಂದ ಕೆ.ಎಸ್.ಈಶ್ವರಪ್ಪ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

190
Ismail M Kutty

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು