News Kannada
Thursday, June 01 2023
ಮೈಸೂರು

ಮೈಸೂರು: ರಿಂಗ್ ಟೈಲ್ಡ್ ಲೆಮೂರು ವೀಕ್ಷಣೆಗೆ ಮುಕ್ತ

31-May-2023 ಮೈಸೂರು

ಮೃಗಾಲಯದಲ್ಲಿ ರಿಂಗ್ ಟೈಲ್ಡ್ ಲೆಮೂರು ಪ್ರಾಣಿಗಳಿಗಾಗಿ ನಿರ್ಮಿಸಿರುವ ಮನೆಯನ್ನು ಉದ್ಘಾಟಿಸಿ ಸಾರ್ವಜನಿಕ ವೀಕ್ಷಣೆಗೆ...

Know More

ಕೃಷ್ಣರಾಜಪೇಟೆ: ಹೊಸಹೊಳಲು ಚಿಕ್ಕಕೆರೆಯ ಅಭಿವೃದ್ಧಿ ಕಾಮಗಾರಿ ಪರಿಶೀಲನೆ

31-May-2023 ಮಂಡ್ಯ

ತಾಲ್ಲೂಕಿನ ಹೊಸಹೊಳಲು ಗ್ರಾಮದ ಚಿಕ್ಕಕೆರೆಯ ಅಭಿವೃದ್ಧಿ ಕಾಮಗಾರಿಯನ್ನು ವೀಕ್ಷಿಸಿದ ಶಾಸಕ ಹೆಚ್.ಟಿ.ಮಂಜು ರವರು 10ಕೋಟಿ ರೂಪಾಯಿಗಳ ವೆಚ್ಚದಲ್ಲಿ ಸಣ್ಣ ನೀರಾವರಿ ಇಲಾಖೆಯ ಅಡಿಯಲ್ಲಿ ನಡೆಯುತ್ತಿರುವ ಕೆರೆಯ ಅಭಿವೃದ್ಧಿ ಕಾಮಗಾರಿಯಲ್ಲಿ ಗುಣಮಟ್ಟವನ್ನು ಕಾಪಾಡಿಕೊಳ್ಳುವಂತೆ ನಿರ್ದೇಶನ...

Know More

ಜೀತದಾಳು ಪ್ರಕರಣ ಪತ್ತೆ: ಫಾರ್ಮ್‌ ಹೌಸ್‌ ನಲ್ಲಿ ಬೀಗ ಹಾಕಿ ಆಹಾರ ನೀಡದೆ ಶೋಷಣೆ

31-May-2023 ಹಾಸನ

ಹಾಸನ ಜಿಲ್ಲೆಯ ಚೆಲುವನಹಳ್ಳಿ ಗ್ರಾಮದಲ್ಲಿ ಬುಧವಾರ ಭೂಮಾಲೀಕರೊಬ್ಬರ ಕಪಿಮುಷ್ಠಿಲ್ಲಿದ್ದ 18 ಬಂಧಿತ ಕಾರ್ಮಿಕರನ್ನು ರಕ್ಷಿಸಲಾಗಿದ್ದು, ಆರೋಪಿಯನ್ನು...

Know More

ಬಿಜೆಪಿಯವರಿಗೆ ರಾಜಕೀಯ ಪ್ರಜ್ಞೆಯಿಲ್ಲ: ಮಹದೇವಪ್ಪ ಆಕ್ರೋಶ

31-May-2023 ಮೈಸೂರು

ಚುನಾವಣೆ ಭರವಸೆಗಳನ್ನು ಈಗಲೇ ಈಡೇರಿಸಬೇಕೆಂದು ಒತ್ತಾಯಿಸುತ್ತಿರುವ ಬಿಜೆಪಿ ನಾಯಕರಿಗೆ ರಾಜಕೀಯ ಪ್ರಜ್ಞೆ ಇಲ್ಲವೇ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ.ಎಚ್.ಸಿ.ಮಹದೇವಪ್ಪ ಆಕ್ರೋಶ...

Know More

ಮೋದಿ ಬಂದು ಜೆಡಿಎಸ್ ತಿಥಿ ಮಾಡಿದರು: ಜಿ.ಟಿ.ದೇವೇಗೌಡ

31-May-2023 ಮೈಸೂರು

ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ, ನಡ್ಡಾ ಮೈಸೂರು ಭಾಗಕ್ಕೆ ದಂಡೆತ್ತಿ ಬಂದರೂ ಗೆದ್ದಿದ್ದು ಮಾತ್ರ ಒಂದು ಸ್ಥಾನ. ಅವರು ಜೆಡಿಎಸ್ ತಿಥಿ ಮಾಡಿದ್ದಲ್ಲದೆ ಬಿಜೆಪಿಯ ಕತೆಯನ್ನೂ ಮುಗಿಸಿದರೂ ಎಂದು ಶಾಸಕ ಜಿ.ಟಿ.ದೇವೇಗೌಡ ಆಕ್ರೋಶ...

Know More

ಶಾಲೆಗೆ ಆಗಮಿಸಿದ ವಿದ್ಯಾರ್ಥಿಗಳಿಗೆ ಭವ್ಯ ಸ್ವಾಗತ

31-May-2023 ಮೈಸೂರು

ಶಾಲೆಗಳು ಆರಂಭಗೊಂಡ ಹಿನ್ನಲೆಯಲ್ಲಿ ಮೊದಲ ದಿನವಾದ ಬುಧವಾರ ನಗರದ ತ್ಯಾಗರಾಜ ರಸ್ತೆಯಲ್ಲಿರುವ ಅಕ್ಕನ ಬಳಗ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಹೂವು ಎರಚಿ, ಸಿಹಿ ನೀಡಿ...

Know More

ಬಸ್ ಸೌಲಭ್ಯ ಕಲ್ಪಿಸುವಂತೆ ಕೋರಿ ಮನವಿ ಸಲ್ಲಿಕೆ

31-May-2023 ಮಂಡ್ಯ

ಕೆಎಸ್‌ ಆರ್‌ ಟಿಸಿ ಬಸ್ ಸೌಕರ್ಯವಿಲ್ಲದ ಕಾರಣ, ರಾಗಿಮುದ್ದನಹಳ್ಳಿ ಗ್ರಾಮದ ವಿದ್ಯಾರ್ಥಿಗಳು ಮತ್ತು ಅಂಗವಿಕಲರಿಗೆ ಅನಾನುಕೂಲವಾಗಿದ್ದು, ತಕ್ಷಣ ಬಸ್ ಸೌಲಭ್ಯ ಒದಗಿಸಿ ನೆರವಾಗಬೇಕು ಎಂದು ಒತ್ತಾಯಿಸಿ ಜಿಲ್ಲಾಧಿಕಾರಿ ಡಾ.ಎಚ್.ಎನ್.ಗೋಪಾಲಕೃಷ್ಣ ಹಾಗೂ ಕರ್ನಾಟಕ ರಾಜ್ಯ ಸಾರಿಗೆ...

Know More

ದಾನ ಧರ್ಮದಿಂದ ಸಂಪತ್ತು ಕಡಿಮೆಯಾಗಲ್ಲ- ಎಸ್ ಪ್ರಕಾಶ್ ಪ್ರಿಯಾದರ್ಶನ್

31-May-2023 ಮೈಸೂರು

ದಾನ ಧರ್ಮ ಮಾಡುವುದರಿಂದ ಇರುವ ಸಂಪತ್ತು ಕಡಿಮೆಯಾಗುವುದಿಲ್ಲ ಬದಲಿಗೆ ಸಂಪತ್ತು ಹೆಚ್ಚಾಗುತ್ತಿದೆ ಅದರ ಜತೆಗೆ ಆಯುಷ್ಯ ವೃದ್ಧಿಸುತ್ತದೆ ಪ್ರತಿಯೊಬ್ಬರೂ ತಮ್ಮ ಕೈಲಾದಷ್ಟು ನಿರ್ಗತಿಕರಿಗೆ ಬಡವರಿಗೆ ಸಹಾಯ ಮಾಡಿ ಬಡವರ ಕಣ್ಣೀರೊರೆಸುವ ಧರ್ಮದ ಕೆಲಸ ಮಾಡಬೇಕೆು...

Know More

ನಂಜನಗೂಡು ಶ್ರೀ ನಂಜುಂಡೇಶ್ವರನಿಗೆ 1.55 ಕೋಟಿ ರೂ. ಸಂಗ್ರಹ

30-May-2023 ಮೈಸೂರು

ನಗರದ ಶ್ರೀ ನಂಜುಂಡೇಶ್ವರ ಸ್ವಾಮಿ ದೇವಾಲಯದಲ್ಲಿ ಹುಂಡಿ ಹಣ ಎಣಿಕೆ ಕಾರ್ಯ ನಡೆಸಲಾಯಿತು. ದೇವಾಲಯದ ದಾಸೋಹ ಭವನದಲ್ಲಿ 34 ಹುಂಡಿಗಳ ಹಣವನ್ನು ಎಣಿಕೆ...

Know More

ಪ್ರವಾಸಿಗರ ಜತೆ ಅನುಚಿತವಾಗಿ ವರ್ತಿಸಿದರೆ ಕಠಿಣ ಕ್ರಮ: ಕೆ.ರಾಮರಾಜನ್ ಎಚ್ಚರಿಕೆ

30-May-2023 ಮಡಿಕೇರಿ

ಜಿಲ್ಲೆಯ ಪ್ರವಾಸಿ ತಾಣದಲ್ಲಿ ಪ್ರವಾಸಿಗರ ಜೊತೆಗೆ ಸೌಜನ್ಯ, ವಿನಯದಿಂದ ನಡೆದುಕೊಳ್ಳಬೇಕು, ಪ್ರವಾಸಿಗರ ಜೊತೆ ಅನುಚಿತವಾಗಿ ವರ್ತಿಸಿದರೆ ಕಾನೂನು ರೀತಿಯ ಕ್ರಮ ಜರುಗಿಸಬೇಕಾಗುತ್ತದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಅವರು...

Know More

ಮೈಸೂರು-ಕುಶಾಲನಗರ ನಾಲ್ಕು ಪಥ ಹೆದ್ದಾರಿ ಕಾಮಗಾರಿ ಶೀಘ್ರ ಆರಂಭ: ಪ್ರತಾಪ್ ಸಿಂಹ

30-May-2023 ಮಡಿಕೇರಿ

ಮೈಸೂರು-ಕುಶಾಲನಗರ ನಾಲ್ಕು ಪಥದ ಹೆದ್ದಾರಿಯ ಕಾಮಗಾರಿಯನ್ನು ಒಂದು ತಿಂಗಳಲ್ಲಿ ಆರಂಭಿಸಲಾಗುವುದು ಎಂದು ಸಂಸದರಾದ ಪ್ರತಾಪ್ ಸಿಂಹ ಅವರು...

Know More

ಕ್ಷೇತ್ರದ ಜನರ ಸಮಸ್ಯೆಗಳಿಗೆ ಶೀಘ್ರ ಪರಿಹಾರ: ಶಾಸಕ ದರ್ಶನ್‌ ಧ್ರುವನಾರಾಯಣ್

30-May-2023 ಮೈಸೂರು

ತಾಲ್ಲೂಕಿನ ಕೂಡ್ಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಣಸನಾಳ, ಬಾಗೂರು, ಕೂಡ್ಲಾಪುರ, ತರದಲೆ ಗ್ರಾಮಗಳಲ್ಲಿ ಮಂಗಳವಾರ ನೂತನ ಶಾಸಕ ದರ್ಶನ್‌ ಧ್ರುವ ನಾರಾಯಣ್‌ ಅವರು ಜನಸ್ಪಂದನಾ ಹಾಗೂ ಕೃತಜ್ಞತಾ ಸಭೆ...

Know More

ಹಾಸನ: ಆಕಸ್ಮಿಕ ಬೆಂಕಿ ತಗುಲಿ ಮನೆ ಸಂಪೂರ್ಣ ನಾಶ

30-May-2023 ಹಾಸನ

ಕಾರ್ಲೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಮುಕುಂದೂರು ಮಲ್ಲೇನಹಳ್ಳಿ ಗ್ರಾಮದಲ್ಲಿ ಮನೆಗೆ ಆಕಸ್ಮಿಕ ಬೆಂಕಿ ತಗುಲಿ ಅಪಾರ ನಷ್ಟ ವಾಗಿರುವ ಘಟನೆ...

Know More

ಮೋದಿಜೀ 9 ವರ್ಷಗಳ ಆಡಳಿತ ಸಾಧನೆಯ ಸಾರ್ಥಕತೆ ಮೆರೆದಿದೆ: ಲೋಹಿತ್‌ಜಂಬರಡಿ

30-May-2023 ಹಾಸನ

೨೦೧೩ನೇ ವರ್ಷಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿಜಿಯವರ ಸರ್ಕಾರ ಒಂಬತ್ತು ವರ್ಷಗಳ ಸಾಧನೆಯ ಸಾರ್ಥಕತೆಯನ್ನು ಮೆರೆದಿದೆ ಎಂದು ಬಿಜೆಪಿ ಕಾರ್ಯಾಧ್ಯಕ್ಷ ಲೋಹಿತ್ ಜಂಬರಡಿ...

Know More

ಪಿರಿಯಾಪಟ್ಟಣದಲ್ಲಿ ಅಗತ್ಯ ಪರಿಹಾರಕ್ಕೆ ಸಹಾಯವಾಣಿ ಆರಂಭ

30-May-2023 ಚಾಮರಾಜನಗರ

ಮಳೆ ಹಾನಿ ಸಂಬಂಧ ಅಗತ್ಯ ಪರಿಹಾರ ಕ್ರಮ ಕೈಗೊಳ್ಳಲು ತಾಲೂಕು ಆಡಳಿತ ಹಾಗೂ ವಿವಿಧ ಇಲಾಖೆ ಸಹಕಾರದೊಂದಿಗೆ ವಾರ್ ರೂಂ ತೆರೆದು ಸಹಾಯವಾಣಿ(08223 – 274007) ಆರಂಭಿಸಲಾಗಿದೆ ಎಂದು ತಹಶೀಲ್ದಾರ್ ಕುಂಞಿ ಅಹಮದ್...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು