News Karnataka Kannada
Saturday, April 20 2024
Cricket
ಮೈಸೂರು

ಮೈಸೂರಿನಲ್ಲಿ 15ದಿನಗಳಿಂದ ಉಪಟಳ ನೀಡುತ್ತಿದ್ದ ಚಿರತೆ ಬೋನಿನಲ್ಲಿ ಸೆರೆ

Photo Credit :

ಮೈಸೂರಿನಲ್ಲಿ 15ದಿನಗಳಿಂದ ಉಪಟಳ ನೀಡುತ್ತಿದ್ದ ಚಿರತೆ ಬೋನಿನಲ್ಲಿ ಸೆರೆ

ಮೈಸೂರು: ಕಳೆದ 15 ದಿನಗಳಿಂದ ಗ್ರಾಮಸ್ಥರಿಗೆ ಉಪಟಳ ನೀಡುತ್ತಿದ್ದ ಚಿರತೆ ಇಂದು ಅರಣ್ಯ ಇಲಾಖೆ ಇಟ್ಟಿದ್ದ ಬೋನ್ ಗೆ ಬಿದ್ದಿರುವ ಘಟನೆ ನಂಜನಗೂಡು ತಾಲ್ಲೂಕಿನ ಯಾಲಹಳ್ಳಿಯಲ್ಲಿ ನಡೆದಿದೆ.

ಜಿಲ್ಲೆಯ ನಂಜನಗೂಡು ತಾಲೂಕಿನ ಯಾಲಹಳ್ಳಿ ಗ್ರಾಮದ ಸುತ್ತ ಕಳೆದ 15 ದಿನಗಳಿಂದ ಓಡಾಡುತ್ತಿದ್ದ ಚಿರತೆಯೊಂದು ಗ್ರಾಮಸ್ಥರಲ್ಲಿ ಭಯ ಉಂಟುಮಾಡಿತ್ತು. ಈ ಹಿನ್ನಲ್ಲೆಯಲ್ಲಿ ಅರಣ್ಯ ಇಲಾಖೆಯವರು ಗ್ರಾಮದ ರೈತನ ಹೊಲದಲ್ಲಿ ಚಿರತೆ ಸೆರೆಗಾಗಿ ಬೋನ್ ಇರಿಸಿದರು. ಕಳೆದ ರಾತ್ರಿ ಬೋನಿನಲ್ಲಿದ್ದ ನಾಯಿಯನ್ನ ಹಿಡಿಯಲು ಬಂದ ಚಿರತೆ ಬೋನಿನಲ್ಲಿ ಸೆರೆಯಾಗಿದೆ.

ಸ್ಥಳಕ್ಕೆ ಅರಣ್ಯಾಧಿಕಾರಿಗಳು ಆಗಮಿಸಿ ಚಿರತೆಯನ್ನ ಕಾಡಿಗೆ ಬಿಡಲು ತೆಗೆದುಕೊಂಡು ಹೋಗಿದ್ದಾರೆ.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು