News Kannada
Saturday, March 25 2023

ಮೈಸೂರು

ಬಂಡೀಪುರ ರಾಷ್ಟ್ರೀಯ ಅರಣ್ಯ ಪ್ರದೇಶದಲ್ಲಿ ಅಕಾಲಿಕ ಮಳೆ

Photo Credit :

ಬಂಡೀಪುರ ರಾಷ್ಟ್ರೀಯ ಅರಣ್ಯ ಪ್ರದೇಶದಲ್ಲಿ ಅಕಾಲಿಕ ಮಳೆ

ಮೈಸೂರು: ಬಂಡೀಪುರ ರಾಷ್ಟ್ರೀಯ ಅರಣ್ಯ ಪ್ರದೇಶ ವ್ಯಾಪ್ತಿಯಲ್ಲಿ ಅಕಾಲಿಕ ಮಳೆ ಬಿದ್ದಿದ್ದು, ಈ ಮಳೆಯಿಂದ ಬೇಸಗೆಯಲ್ಲಿ ಸಂಭವಿಸುವ ಕಾಡ್ಗಿಚ್ಚನ್ನು ತಡೆಯಲು ಸಹಕಾರಿಯಾಗಿದೆ.

ಶನಿವಾರ ಮಧ್ಯಾಹ್ನ ಬಿರು ಬಿಸಿಲಿನ ನಡುವೆಯೂ ಬಂಡೀಪುರ ರಾಷ್ಟ್ರೀಯ ಉದ್ಯಾನವನದ ಸಫಾರಿ ಸ್ಥಳವಾದ ದಮ್ಮನಕಟ್ಟೆ ಅರಣ್ಯ ಪ್ರದೇಶದಲ್ಲಿ ಅಕಾಲಿಕ ಮಳೆ ಸುರಿದಿದೆ.

ಈ ಮಳೆಯಿಂದ ಇನ್ನು ಪ್ರಾಣಿ ಪಕ್ಷಿಗಳಿಗೂ ನೀರಿನ ಸಮಸ್ಯೆ ಕಡಿಮೆ ಮಾಡಲು ಸಹಕಾರಿಯಾಗುತ್ತದೆ ಎನ್ನಲಾಗಿದೆ.

See also  ಮೈಸೂರಿಗೆ ಮತ್ತೊಂದು ಹಿರಿಮೆ- 'ಗಿನ್ನಿಸ್ ದಾಖಲೆ'ಯ ಪುಟ ಸೇರಿತು ಯೋಗ ಪ್ರದರ್ಶನ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

181

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು