News Kannada
Wednesday, March 29 2023

ಮೈಸೂರು

ಜೆಡಿಎಸ್, ಬಿಜೆಪಿ ಕಾರ್ಯಕರ್ತರ ನಡುವೆ ಮಾರಾಮಾರಿ

Photo Credit :

ಜೆಡಿಎಸ್, ಬಿಜೆಪಿ ಕಾರ್ಯಕರ್ತರ ನಡುವೆ ಮಾರಾಮಾರಿ

ಕೆ.ಆರ್.ಪೇಟೆ: ಉಪಚುನಾವಣೆ ಸಮೀಪವಾಗುತ್ತಿದ್ದಂತೆಯೇ ಕ್ಷೇತ್ರದಲ್ಲಿ ಚುನಾವಣಾ ಕಾವು ಜೋರಾಗುತ್ತಿದ್ದು ಜೆಡಿಎಸ್, ಬಿಜೆಪಿ ಕಾರ್ಯಕರ್ತರು ಹೊಡೆದಾಡಿಕೊಂಡಿದ್ದು, ಪೊಲೀಸ್ ಠಾಣೆಯಲ್ಲಿ ದೂರು, ಪ್ರತಿ ದೂರು ದಾಖಲಾಗಿವೆ.

ಬಿಜೆಪಿ ಕಾರ್ಯಕರ್ತ ಕರ್ತೇನಹಳ್ಳಿ ಸುರೇಶ್ ಶೀಳನೆರೆ ಹೋಬಳಿಯ ಬೇಲದಕೆರೆಗೆ ನ.29 ರಂದು ಪ್ರಚಾರಕ್ಕೆ ರಾತ್ರಿ 8.30ರಲ್ಲಿ ಹೋದಾಗ ಜೆಡಿಎಸ್ ಕಾರ್ಯಕರ್ತ ಗಾಣದ ನಂಜಪ್ಪ ಅವರ ನೇತೃತ್ವದಲ್ಲಿ ಹಲವು ಕಾರ್ಯಕರ್ತರು ಅಡ್ಡಗಟ್ಟಿ ಕಬ್ಬಿಣದ ರಾಡಿನಿಂದ ಹೊಡೆದು, ಚಾಕು ಇರಿದು ಕೊಲೆ ಪ್ರಯತ್ನ ಮಾಡಿದರು. ಅವಾಚ್ಯ ಶಬ್ಧದಿಂದ ನಿಂದಿಸಿದರು.

ಗ್ರಾಮಕ್ಕೆ ಜೆಡಿಎಸ್ ಹೊರತು ಪಡಿಸಿ ಬಿಜೆಪಿರವರು ಬರವಂತಿಲ್ಲ. ಬಂದರೆ ಅವರನ್ನು ಕೊಲೆ ಮಾಡುತ್ತೇವೆ ಎಂದು ಬೆದರಿಕೆ ಹಾಕಿದರು, ನಮ್ಮ ಕೂಗಾಟದಿಂದ ಸ್ಥಳಕ್ಕೆ ಬಂದ ಜನರು ನಮ್ಮನ್ನು ಬಿಡಿಸಿಕಳ್ಳಿಸಿದ್ದಾರೆ ಎಂದು ಆರೋಪಿಸಿ ಪಟ್ಟಣ ಠಾಣೆಗೆ ದೂರು ನೀಡಿದ್ದಾರೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಹೆಚ್ಚುವರಿ ಚಿಕಿತ್ಸೆಗೆ ಮೈಸೂರಿನ ಆಸ್ಪತ್ರೆಗೆ ದಾಖಲಾಗಿದ್ದಾರೆ.

 

See also  ಕಾವೇರಿ ನದಿಯಲ್ಲಿ ಈಜಲು ಇಳಿದ ಬಾಲಕರಿಬ್ಬರು ಜಲಸಮಾಧಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

177
Lava Kumar

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು