News Kannada
Sunday, June 11 2023
ಮೈಸೂರು

29 ಕ್ಷೇತ್ರದಲ್ಲಿ ಜೆಡಿಎಸ್‌ ಬಿಜೆಪಿ ಜತೆ ಒಳ ಒಪ್ಪಂದ: ಸಿದ್ರಾಮಯ್ಯ ತಿರುಗೇಟು

Photo Credit :

29 ಕ್ಷೇತ್ರದಲ್ಲಿ ಜೆಡಿಎಸ್‌ ಬಿಜೆಪಿ ಜತೆ ಒಳ ಒಪ್ಪಂದ: ಸಿದ್ರಾಮಯ್ಯ ತಿರುಗೇಟು

ಮೈಸೂರು: ಕುಮಾರಸ್ವಾಮಿ ತಮ್ಮ ವಿರುದ್ದ ಒಳ ಒಪ್ಪಂದದ ಆರೋಪ ವಿಚಾರಕ್ಕೆ ಇಂದು ತಿರುಗೇಟು ನೀಡಿದ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಗೋಪಾಲಯ್ಯನಿಗೆ ಟಿಕೆಟ್ ಕೊಟ್ಟವರು ಯಾರು? ಅವರು ಹೇಳಿದ್ದಕ್ಕೆಲ್ಲ ಉತ್ತರ ಕೊಡೋಕೆ ಆಗಲ್ಲ. ಜೆ.ಡಿ.ಎಸ್ ಬಿಜೆಪಿಯವರು 29 ಕ್ಷೇತ್ರಗಳಲ್ಲಿ ಒಳ ಒಪ್ಪಂದ ಮಾಡಿಕೊಂಡಿದ್ದರು. ಎಲ್ಲಾ ಕ್ಷೇತ್ರಗಳಲ್ಲೂ ಅವರು ಮಾಡಿಕೊಂಡಿರಲಿಲ್ಲ. ನಿನ್ನೆ ನಾನು ಅದನ್ನೆ ಹೇಳಿದ್ದು ಎಂದು ಖಾರವಾಗಿಯೇ ಪ್ರತಿಕ್ರಿಯಿಸಿದರು.

ಕುಮಾರಸ್ವಾಮಿ ಹೋಟೆಲ್ ನಲ್ಲಿ ಮೊದಲೆ ರೂಂ ಮಾಡಿಕೊಂಡಿದ್ದ. ನಾನು ಮನೆ ಬಿಟ್ಟಿಲ್ಲ ಎಂಬುದೆಲ್ಲ ಸುಳ್ಳು ಎಂದು ಸಾ.ರಾ.ಮಹೇಶ್ ಅವರಿಗೆ ತಿರುಗೇಟು ನೀಡಿದರು. ನಾನು ಅವರ ಬಗ್ಗೆ ಎಲ್ಲ ಮಾತನಾಡಲ್ಲ. ಕುಮಾರಸ್ವಾಮಿ ಹೋಟೆಲ್ ನಲ್ಲಿ ಉಳಿದಿದ್ದು ನಿಜವೋ ಇಲ್ಲವೋ? ಅದು ನಿಜವಾದ ಮೇಲೆ ಅದರ ಮೇಲೆ ಚರ್ಚೆ ಮಾಡಲು ಏನೂ ಇಲ್ಲ ಎಂದರು.

ಕಾಂಗ್ರೆಸ್ ನವರು ನನ್ನನ್ನು ಸೋಲಿಸಿದ್ರು ಅಂತ ಹೇಳಿದ್ದೆ. ನಾನು ಹೇಳಿದ್ದು ಚಾಮುಂಡೇಶ್ವರಿ ಕ್ಷೇತ್ರದ ಸ್ಥಳೀಯ ಮುಖಂಡರ ಬಗ್ಗೆ. ನಾನು ಯಾರ ಹೆಸರನ್ನೂ ಹೇಳಿಲ್ಲ. ಸ್ಥಳೀಯರ ಬಗ್ಗೆ ಅಷ್ಟೆ ಹೇಳಿದ್ದು ಎಂದರು.

ನಾನು ಜನತಾ ಪರಿವಾರದಲ್ಲಿದ್ದಾಗ 60 ಸೀಟು ಗೆಲ್ಲುತ್ತಿದ್ದೆವು. ಈಗ ಅವರು 29 ಸೀಟಿಗೆ ಬಂದಿದ್ದಾರೆ. ಜೆ.ಡಿ.ಎಸ್ ಬಗ್ಗೆ ನಾನು ಹೇಳುವುದು ಇಷ್ಟೆ ಎಂದರು.

See also  ವಿವಾಹಿತನಿಂದ ಅಪ್ರಾಪ್ತ ಬಾಲಕಿಯ ಮೇಲೆ ನಿರಂತರ ಅತ್ಯಾಚಾರ.. ಗರ್ಬೀಣಿಯಾದ ಬಾಲಕಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

145

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು