News Kannada
Tuesday, October 03 2023
ಚಾಮರಾಜನಗರ

ಈದ್ ಮಿಲಾದ್ ಮೆರವಣಿಗೆ ಇಡೀ ರಾಜ್ಯವನ್ನು ಬೆಚ್ಚಿ ಬೀಳಿಸಿದೆ: ಶೋಭಾ ಕರಂದ್ಲಾಜೆ

03-Oct-2023 ಚಾಮರಾಜನಗರ

ಶಿವಮೊಗ್ಗ ಗಲಾಟೆ ವಿಚಾರವಾಗಿ ಚಾಮರಾಜನಗರದಲ್ಲಿ ಮಾತನಾಡಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಈದ್ ಮಿಲಾದ್ ಮೆರವಣಿಗೆ ಇಡೀ ರಾಜ್ಯವನ್ನು ಬೆಚ್ಚಿ...

Know More

ಗುಂಡ್ಲುಪೇಟೆ: ಸರ್ಕಾರ ಹಣ ಬಿಡುಗಡೆ ಮಾಡದ ಕಾರಣ ಇಂದಿರಾ ಕ್ಯಾಂಟೀನ್​ ಬಂದ್

03-Oct-2023 ಚಾಮರಾಜನಗರ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್​ಗಳು ಕಳೆದ ಆರು ದಿನಗಳಿಂದ ಬಾಗಿಲು ಮುಚ್ಚಿದ್ದು ಕೂಲಿ ಕಾರ್ಮಿಕರು, ವಿದ್ಯಾರ್ಥಿಗಳು ದುಬಾರಿ ಹಣ ಕೊಟ್ಟು ಹೋಟೆಲ್ ಗೆ ಮುಖ ಮಾಡುವ ಪರಿಸ್ಥಿತಿ...

Know More

ಕಾವೇರಿ ನದಿ ನೀರು ಹಂಚಿಕೆ ವಿಚಾರ: ಚಾಮರಾಜನಗರ ರೈಲ್ವೆ ನಿಲ್ದಾಣದ ಮುಂದೆ ಪ್ರತಿಭಟನೆ

03-Oct-2023 ಚಾಮರಾಜನಗರ

ಕಾವೇರಿ ನದಿ ಹಂಚಿಕೆಯಲ್ಲಿ ಕರ್ನಾಟಕ ರಾಜ್ಯಕ್ಕೆ ನಿರಂತರ ಅನ್ಯಾಯವಾಗುತ್ತಿರುವುದನ್ನು ಖಂಡಿಸಿ ಗಡಿ ಚಾಮರಾಜನಗರ ಜಿಲ್ಲೆಯಲ್ಲಿ ಪ್ರತಿಭಟನೆ ಮುಂದುವರೆದಿದ್ದು, ಮಂಗಳವಾರ ರೈಲ್ವೆ ನಿಲ್ದಾಣದ ಮುಂದೆ ಪ್ರತಿಭಟನೆ...

Know More

ಕೊಳ್ಳೇಗಾಲದಲ್ಲಿ ವೈದ್ಯೆ ಅನುಮಾನಾಸ್ಪದ ಸಾವು

29-Sep-2023 ಚಾಮರಾಜನಗರ

ವೈದ್ಯೆಯೊಬ್ಬರು ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ಜಿಲ್ಲೆಯ ಕೊಳ್ಳೇಗಾಲ ನಗರದ ಸರ್ಕಾರಿ ಉಪ ವಿಭಾಗ ಆಸ್ಪತ್ರೆಯಲ್ಲಿ...

Know More

ಕರ್ನಾಟಕ ಬಂದ್: ನರ್ಸಿಂಗ್ ಕಾಲೇಜಿಗೆ ರಜೆ ನೀಡಿದ ಪ್ರಾಂಶುಪಾಲರ ವಿರುದ್ದ ಘೋಷಣೆ

29-Sep-2023 ಚಾಮರಾಜನಗರ

ಶುಕ್ರವಾರ ಅಖಂಡ ಕರ್ನಾಟಕ ಬಂದ್ ಹಿನ್ನಲೆಯಲ್ಲಿ ಜಿಲ್ಲಾಡಳಿತ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿದ್ದರೂ ಸಹ , ಚಾಮರಾಜನಗರ ಮೆಡಿಕಲ್ ನರ್ಸಿಂಗ್ ಕಾಲೇಜಿಗೆ ಅಲ್ಲಿನ ಪ್ರಾಂಶುಪಾಲರು ರಜೆ ನೀಡಿದ ಕಾರಣ ನರ್ಸಿಂಗ್ ವಿದ್ಯಾರ್ಥಿಗಳು ಕಾಲೇಜಿಗೆ...

Know More

ಚಾಮರಾಜನಗರ ಜಿಲ್ಲೆಯಲ್ಲಿ ಕರ್ನಾಟಕ ಬಂದ್ ಬೆಳಗ್ಗೆಯಿಂದಲೇ ಆರಂಭ

29-Sep-2023 ಚಾಮರಾಜನಗರ

ಕಾವೇರಿ ನದಿ ನೀರು ಉಳಿವಿಗಾಗಿ ಕರ್ನಾಟಕ ತಮಿಳುನಾಡು ಗಡಿ ಚಾಮರಾಜನಗರ ಜಿಲ್ಲೆಯಲ್ಲಿ ಕರ್ನಾಟಕ ಬಂದ್ ಬೆಳಗ್ಗೆಯಿಂದಲೇ...

Know More

ಚಾಮರಾಜನಗರದ ಗಡಿಭಾಗದಲ್ಲಿ ಪೊಲೀಸ್ ಬಂದೋಬಸ್ತ್

28-Sep-2023 ಚಾಮರಾಜನಗರ

ಕಾವೇರಿ ನೀರು ಹೋರಾಟದ ಕಿಚ್ಚು  ಕರ್ನಾಟಕ  ತಮಿಳುನಾಡು  ಗಡಿ ಭಾಗದಲ್ಲೂ  ತಟ್ಟಿದ್ದು,  ಎರಡೂ ರಾಜ್ಯಗಳ ಗಡಿ ಚಾಮರಾಜನಗರ ಜಿಲ್ಲೆಗೆ  ಹೊಂದಿಕೊಂಡಿರುವ ಅಂತರ ರಾಜ್ಯ ಗಡಿಯಲ್ಲಿ ಬಿಗಿ  ಪೊಲೀಸ್  ಬಂದೂಬಸ್ತ್...

Know More

ಜೆಡಿಎಸ್ ಯಾರ ಜೊತೆ ಮೈತ್ರಿ ಮಾಡಿಕೊಂಡರೂ ನಮ್ಮ ತಕರಾರಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

27-Sep-2023 ಚಾಮರಾಜನಗರ

ಜಾತ್ಯಾತೀತ ಎಂದು ಹೇಳಿಕೊಳ್ಳುವ ಜೆಡಿಎಸ್ ಕೋಮುವಾದಿ ಪಕ್ಷದ ಜೊತೆ ಮೈತ್ರಿಯಿಂದ ಜಾತ್ಯಾತೀತವಾಗಿ ಉಳಿದಿದೆಯೇ ? ಜೆಡಿಎಸ್ ಅವರು ಬಿಜೆಪಿಯ ಜೊತೆ ಅಥವಾ ಇನ್ನಾವುದೇ ಪಕ್ಷದ ಜೊತೆ ಮೈತ್ರಿ ಮಾಡಿಕೊಂಡರೂ ನಮಗೆ ಯಾವುದೇ ತಕರಾರಿಲ್ಲ ಎಂದು...

Know More

ಸಿಡಬ್ಲ್ಯುಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂ​ಗೆ ಮೇಲ್ಮನವಿ ಸಲ್ಲಿಸುತ್ತೇವೆ: ಸಿಎಂ ಸಿದ್ದರಾಮಯ್ಯ

27-Sep-2023 ಚಾಮರಾಜನಗರ

ತಮಿಳುನಾಡಿಗೆ ನೀರು ಬಿಡುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ (ಸಿಡಬ್ಲ್ಯುಆರ್‌ಸಿ) ನೀಡಿರುವ ಆದೇಶವನ್ನು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬುಧವಾರ...

Know More

ಚಾಮರಾಜನಗರಕ್ಕೆ ಅಂಟಿದ್ದ ಕಳಂಕ ಅಳಿಸಿ ಹಾಕಿದ ಸಿಎಂ ಸಿದ್ದು

27-Sep-2023 ಚಾಮರಾಜನಗರ

ಚಾಮರಾಜನಗರಕ್ಕೆ ಅಂಟಿದ್ದ ಕಳಂಕವನ್ನು ಸಿಎಂ ಸಿದ್ದರಾಮಯ್ಯ ಅಳಿಸಿ ಹಾಕಿದ್ದಾರೆ. ಈ ಹಿಂದೆ ಸಿಎಂ ಆಗಿದ್ದಾಗ 12 ಬಾರಿ ಭೇಟಿ ನೀಡಿದ್ದ ಸಿದ್ದರಾಮಯ್ಯ ಇಂದು ಚಾಮರಾಜನಗರಕ್ಕೆ ಮತ್ತೆ ಭೇಟಿ...

Know More

1.10 ಕೋಟಿ ಜನರ ಸಂಚಾರ, ನಿಗಮಗಳ ಪುನಶ್ಚೇತನಕ್ಕೆ 1500 ಕೋಟಿ ಬಜೆಟ್ ಹಂಚಿಕೆ : ಸಚಿವ ರಾಮಲಿಂಗಾರಡ್ಡಿ

26-Sep-2023 ಚಾಮರಾಜನಗರ

ರಾಜ್ಯ ಸರಕಾರದ ವಿನೂತನ ಶಕ್ತಿ ಯೋಜನೆ ಯಶಸ್ವಿಯಾಗಿ ಮುಂದುವರಿದಿದೆ. ಯೋಜನೆ ಪೂರ್ವದಲ್ಲಿ ಪ್ರತಿದಿನ ಸುಮಾರು 85 ಲಕ್ಷ ಜನ ಸರಕಾರಿ ಬಸ್ ಗಳಲ್ಲಿ ಸಂಚರಿಸುತ್ತಿದ್ದರು, ಶಕ್ತಿ ಯೋಜನೆ ಜಾರಿ ನಂತರ ಪ್ರತಿದಿನ ಅಂದಾಜು 1.10...

Know More

ಬಂದ್ ಎಫೆಕ್ಟ್: ತಮಿಳುನಾಡಿನಿಂದ ಕರ್ನಾಟಕಕ್ಕೆ ತೆರಳುವ ವಾಹನಗಳಿಗೆ ನೋ ಪರ್ಮಿಷನ್‌

26-Sep-2023 ಚಾಮರಾಜನಗರ

ಬೆಂಗಳೂರು ಬಂದ್ ಎಫೆಕ್ಟ್ ಕರ್ನಾಟಕ ತಮಿಳುನಾಡು ಗಡಿ ಭಾಗದಲ್ಲೂ ತಟ್ಟಿದ್ದು, ಎರಡೂ ರಾಜ್ಯಗಳ ಗಡಿ ಚಾಮರಾಜನಗರ ಜಿಲ್ಲೆಗೆ ಹೊಂದಿಕೊಂಡಿರುವ ಅಂತರ ರಾಜ್ಯ ಗಡಿಯಲ್ಲಿ ಪೊಲೀಸ್ ಬಂದೂಬಸ್ತ್...

Know More

ಬೆಳಗ್ಗೆ 9 ಗಂಟೆಯಾದರು ಶಾಲೆಯ ಬಾಗಿಲು ತೆರೆಯದ ಶಿಕ್ಷಕರು: ಬಿಸಿಲಿನಲ್ಲೇ ನಿಂತ ಮಕ್ಕಳು

25-Sep-2023 ಚಾಮರಾಜನಗರ

ಸಮಯಕ್ಕೆ ಸರಿಯಾಗಿ ಶಾಲೆಯ ಬಾಗಿಲು ತೆರೆಯದ ಹಿನ್ನಲೆಯಲ್ಲಿ ಶಾಲಾ ಬಾಗಿಲ ಮುಂದೆ ವಿದ್ಯಾರ್ಥಿಗಳು ನಿಂತ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಅಜ್ಜೀಪುರದಲ್ಲಿ...

Know More

ಕಾವೇರಿ ಕಿಚ್ಚು: ಕನ್ನಡ ಪರ ಸಂಘಟನೆಯ ಕಾರ್ಯಕರ್ತರಿಂದ ಅರೆ ಬೆತ್ತಲೆ ಉರುಳು ಸೇವೆ

23-Sep-2023 ಚಾಮರಾಜನಗರ

ಕರ್ನಾಟಕ ತಮಿಳುನಾಡು ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಕಾವೇರಿ ಕಿಚ್ಚು ಹೆಚ್ಚಾಗಿದ್ದು, ಕನ್ನಡ ಪರ ಸಂಘಟನೆಯ ಕಾರ್ಯಕರ್ತರು ರಾಷ್ಟ್ರೀಯ ಹೆದ್ದಾರಿಯಲ್ಲಿ ಅರೆ ಬೆತ್ತಲೆಯಾಗಿ ಉರುಳು ಸೇವೆ ಮಾಡಿದ ಘಟನೆ...

Know More

ಗುಂಡ್ಲುಪೇಟೆ: ಹುಲಿ ದಾಳಿಗೆ ಮೂರು ಹಸುಗಳು ಬಲಿ

22-Sep-2023 ಚಾಮರಾಜನಗರ

ಹುಲಿ ದಾಳಿ ನಡೆಸಿ ಮೂರು ಹಸುಗಳು ಬಲಿಯಾಗಿರುವ ಘಟನೆ ತಾಲೂಕಿನ ಮಲ್ಲಮ್ಮನಹುಂಡಿ ಗ್ರಾಮದ ಹೊರ ವಲಯದ ಜಮೀನೊಂದರಲ್ಲಿ ಶುಕ್ರವಾರ ಬೆಳಗ್ಗೆ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು