News Kannada
Thursday, September 28 2023
ಚಾಮರಾಜನಗರ

ಚಾಮರಾಜನಗರದ ಗಡಿಭಾಗದಲ್ಲಿ ಪೊಲೀಸ್ ಬಂದೋಬಸ್ತ್

28-Sep-2023 ಚಾಮರಾಜನಗರ

ಕಾವೇರಿ ನೀರು ಹೋರಾಟದ ಕಿಚ್ಚು  ಕರ್ನಾಟಕ  ತಮಿಳುನಾಡು  ಗಡಿ ಭಾಗದಲ್ಲೂ  ತಟ್ಟಿದ್ದು,  ಎರಡೂ ರಾಜ್ಯಗಳ ಗಡಿ ಚಾಮರಾಜನಗರ ಜಿಲ್ಲೆಗೆ  ಹೊಂದಿಕೊಂಡಿರುವ ಅಂತರ ರಾಜ್ಯ ಗಡಿಯಲ್ಲಿ ಬಿಗಿ  ಪೊಲೀಸ್  ಬಂದೂಬಸ್ತ್...

Know More

ಜೆಡಿಎಸ್ ಯಾರ ಜೊತೆ ಮೈತ್ರಿ ಮಾಡಿಕೊಂಡರೂ ನಮ್ಮ ತಕರಾರಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

27-Sep-2023 ಚಾಮರಾಜನಗರ

ಜಾತ್ಯಾತೀತ ಎಂದು ಹೇಳಿಕೊಳ್ಳುವ ಜೆಡಿಎಸ್ ಕೋಮುವಾದಿ ಪಕ್ಷದ ಜೊತೆ ಮೈತ್ರಿಯಿಂದ ಜಾತ್ಯಾತೀತವಾಗಿ ಉಳಿದಿದೆಯೇ ? ಜೆಡಿಎಸ್ ಅವರು ಬಿಜೆಪಿಯ ಜೊತೆ ಅಥವಾ ಇನ್ನಾವುದೇ ಪಕ್ಷದ ಜೊತೆ ಮೈತ್ರಿ ಮಾಡಿಕೊಂಡರೂ ನಮಗೆ ಯಾವುದೇ ತಕರಾರಿಲ್ಲ ಎಂದು...

Know More

ಸಿಡಬ್ಲ್ಯುಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂ​ಗೆ ಮೇಲ್ಮನವಿ ಸಲ್ಲಿಸುತ್ತೇವೆ: ಸಿಎಂ ಸಿದ್ದರಾಮಯ್ಯ

27-Sep-2023 ಚಾಮರಾಜನಗರ

ತಮಿಳುನಾಡಿಗೆ ನೀರು ಬಿಡುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ (ಸಿಡಬ್ಲ್ಯುಆರ್‌ಸಿ) ನೀಡಿರುವ ಆದೇಶವನ್ನು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬುಧವಾರ...

Know More

ಚಾಮರಾಜನಗರಕ್ಕೆ ಅಂಟಿದ್ದ ಕಳಂಕ ಅಳಿಸಿ ಹಾಕಿದ ಸಿಎಂ ಸಿದ್ದು

27-Sep-2023 ಚಾಮರಾಜನಗರ

ಚಾಮರಾಜನಗರಕ್ಕೆ ಅಂಟಿದ್ದ ಕಳಂಕವನ್ನು ಸಿಎಂ ಸಿದ್ದರಾಮಯ್ಯ ಅಳಿಸಿ ಹಾಕಿದ್ದಾರೆ. ಈ ಹಿಂದೆ ಸಿಎಂ ಆಗಿದ್ದಾಗ 12 ಬಾರಿ ಭೇಟಿ ನೀಡಿದ್ದ ಸಿದ್ದರಾಮಯ್ಯ ಇಂದು ಚಾಮರಾಜನಗರಕ್ಕೆ ಮತ್ತೆ ಭೇಟಿ...

Know More

1.10 ಕೋಟಿ ಜನರ ಸಂಚಾರ, ನಿಗಮಗಳ ಪುನಶ್ಚೇತನಕ್ಕೆ 1500 ಕೋಟಿ ಬಜೆಟ್ ಹಂಚಿಕೆ : ಸಚಿವ ರಾಮಲಿಂಗಾರಡ್ಡಿ

26-Sep-2023 ಚಾಮರಾಜನಗರ

ರಾಜ್ಯ ಸರಕಾರದ ವಿನೂತನ ಶಕ್ತಿ ಯೋಜನೆ ಯಶಸ್ವಿಯಾಗಿ ಮುಂದುವರಿದಿದೆ. ಯೋಜನೆ ಪೂರ್ವದಲ್ಲಿ ಪ್ರತಿದಿನ ಸುಮಾರು 85 ಲಕ್ಷ ಜನ ಸರಕಾರಿ ಬಸ್ ಗಳಲ್ಲಿ ಸಂಚರಿಸುತ್ತಿದ್ದರು, ಶಕ್ತಿ ಯೋಜನೆ ಜಾರಿ ನಂತರ ಪ್ರತಿದಿನ ಅಂದಾಜು 1.10...

Know More

ಬಂದ್ ಎಫೆಕ್ಟ್: ತಮಿಳುನಾಡಿನಿಂದ ಕರ್ನಾಟಕಕ್ಕೆ ತೆರಳುವ ವಾಹನಗಳಿಗೆ ನೋ ಪರ್ಮಿಷನ್‌

26-Sep-2023 ಚಾಮರಾಜನಗರ

ಬೆಂಗಳೂರು ಬಂದ್ ಎಫೆಕ್ಟ್ ಕರ್ನಾಟಕ ತಮಿಳುನಾಡು ಗಡಿ ಭಾಗದಲ್ಲೂ ತಟ್ಟಿದ್ದು, ಎರಡೂ ರಾಜ್ಯಗಳ ಗಡಿ ಚಾಮರಾಜನಗರ ಜಿಲ್ಲೆಗೆ ಹೊಂದಿಕೊಂಡಿರುವ ಅಂತರ ರಾಜ್ಯ ಗಡಿಯಲ್ಲಿ ಪೊಲೀಸ್ ಬಂದೂಬಸ್ತ್...

Know More

ಬೆಳಗ್ಗೆ 9 ಗಂಟೆಯಾದರು ಶಾಲೆಯ ಬಾಗಿಲು ತೆರೆಯದ ಶಿಕ್ಷಕರು: ಬಿಸಿಲಿನಲ್ಲೇ ನಿಂತ ಮಕ್ಕಳು

25-Sep-2023 ಚಾಮರಾಜನಗರ

ಸಮಯಕ್ಕೆ ಸರಿಯಾಗಿ ಶಾಲೆಯ ಬಾಗಿಲು ತೆರೆಯದ ಹಿನ್ನಲೆಯಲ್ಲಿ ಶಾಲಾ ಬಾಗಿಲ ಮುಂದೆ ವಿದ್ಯಾರ್ಥಿಗಳು ನಿಂತ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಅಜ್ಜೀಪುರದಲ್ಲಿ...

Know More

ಕಾವೇರಿ ಕಿಚ್ಚು: ಕನ್ನಡ ಪರ ಸಂಘಟನೆಯ ಕಾರ್ಯಕರ್ತರಿಂದ ಅರೆ ಬೆತ್ತಲೆ ಉರುಳು ಸೇವೆ

23-Sep-2023 ಚಾಮರಾಜನಗರ

ಕರ್ನಾಟಕ ತಮಿಳುನಾಡು ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಕಾವೇರಿ ಕಿಚ್ಚು ಹೆಚ್ಚಾಗಿದ್ದು, ಕನ್ನಡ ಪರ ಸಂಘಟನೆಯ ಕಾರ್ಯಕರ್ತರು ರಾಷ್ಟ್ರೀಯ ಹೆದ್ದಾರಿಯಲ್ಲಿ ಅರೆ ಬೆತ್ತಲೆಯಾಗಿ ಉರುಳು ಸೇವೆ ಮಾಡಿದ ಘಟನೆ...

Know More

ಗುಂಡ್ಲುಪೇಟೆ: ಹುಲಿ ದಾಳಿಗೆ ಮೂರು ಹಸುಗಳು ಬಲಿ

22-Sep-2023 ಚಾಮರಾಜನಗರ

ಹುಲಿ ದಾಳಿ ನಡೆಸಿ ಮೂರು ಹಸುಗಳು ಬಲಿಯಾಗಿರುವ ಘಟನೆ ತಾಲೂಕಿನ ಮಲ್ಲಮ್ಮನಹುಂಡಿ ಗ್ರಾಮದ ಹೊರ ವಲಯದ ಜಮೀನೊಂದರಲ್ಲಿ ಶುಕ್ರವಾರ ಬೆಳಗ್ಗೆ...

Know More

ಕಾವೇರಿ ನದಿ ನೀರು ವಿವಾದ ಹಿನ್ನಲೆ: ಬಿಎಸ್ಎನ್ಎಲ್ ಕಛೇರಿಗೆ ಮುತ್ತಿಗೆ

22-Sep-2023 ಚಾಮರಾಜನಗರ

ಕಾವೇರಿ ನದಿ ನೀರು ವಿವಾದ ಹಿನ್ನಲೆಯಲ್ಲಿ ಕರ್ನಾಟಕ ತಮಿಳುನಾಡು ಗಡಿ ಚಾಮರಾಜನಗರ ಜಿಲ್ಲೆಯಲ್ಲಿ ಕಾವೇರಿ ಕಿಚ್ಚು ಹೆಚ್ಚಾಗುತಿದ್ದು, ಬಿ.ಎಸ್.ಎನ್. ಎಲ್ ಕಛೇರಿಗೆ ಮುತ್ತಿಗೆ ಹಾಕುವ ಚಳವಳಿ ಶುಕ್ರವಾರ...

Know More

ಕಾವೇರಿ ನೀರು ಹಂಚಿಕೆವಿಚಾರ: ಖಾಲಿ ಮಡಿಕೆ ದೊಣ್ಣೆ ಹಿಡಿದು ಪ್ರತಿಭಟನೆ

21-Sep-2023 ಚಾಮರಾಜನಗರ

ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಸುಪ್ರಿಂ ಕೋರ್ಟ್ ನೀಡಿದ ಆದೇಶ ಕರ್ನಾಟಕಕ್ಕೆ ಮರಣ ಶಾಸನವಾಗಿದೆ ಎಂದು ಚಾಮರಾಜನಗರದಲ್ಲಿ ಕನ್ನಡ ಪರ ಸಂಘಟನೆಯ ಕಾರ್ಯಕರ್ತರು ಖಾಲಿ ಮಡಿಕೆ ದೊಣ್ಣೆ ಹಿಡಿದುಕೊಂಡು ಪ್ರತಿಭಟನೆ...

Know More

ನಿಫಾ ವೈರಸ್ ಹೆಚ್ಚಳ ಹಿನ್ನೆಲೆ: ಅಂತರಾಜ್ಯ ಗಡಿಭಾಗದಲ್ಲಿ ಬಿಗಿ ತಪಾಸಣೆ

21-Sep-2023 ಚಾಮರಾಜನಗರ

ಕೇರಳ ರಾಜ್ಯದಲ್ಲಿ ನಿಫಾ ವೈರಸ್ ಸೋಂಕು ಹೆಚ್ಚಾದ ಹಿನ್ನೆಲೆ ಗುಂಡ್ಲುಪೇಟೆಯ ಎರಡು ಅಂತರಾಜ್ಯ ಗಡಿಭಾಗಗಳಾದ ಮೂಲೆಹೊಳೆ ಮತ್ತು ಕೆಕ್ಕನಹಳ್ಳ ಚೆಕ್ ಪೋಸ್ಟ್ ಗಳಲ್ಲಿ ಬಿಗಿ ತಪಾಸಣೆ ಕೈಗೊಳ್ಳಬೇಕು ಎಂದು ಕರ್ನಾಟಕ ಕಾವಲುಪಡೆ ಸದಸ್ಯರು ತಾಲೂಕು...

Know More

ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಖಂಡಿಸಿ ಕಬ್ಬು ಬೆಳೆಗಾರರ ಸಂಘ, ಕಾರ್ಯಕರ್ತರ ಪ್ರತಿಭಟನೆ

20-Sep-2023 ಚಾಮರಾಜನಗರ

ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಖಂಡಿಸಿ ಕಬ್ಬು ಬೆಳೆಗಾರರ ಸಂಘ, ಕಾರ್ಯಕರ್ತರು ಚಾಮರಾಜನಗರದಲ್ಲಿ ಪ್ರತಿಭಟನೆ...

Know More

ಪ್ರವಾಸಿಗರ ಗಮನಕ್ಕೆ: ಇಂದು ಬಂಡೀಪುರ ಸಫಾರಿ ಬಂದ್

20-Sep-2023 ಚಾಮರಾಜನಗರ

ಗುಂಡ್ಲುಪೇಟೆ: ಜನಪ್ರಿಯ ಹುಲಿ ಸಂರಕ್ಷಿತ ಪ್ರದೇಶ ಹಾಗೂ ಸಫಾರಿ ಕೇಂದ್ರವಾದ ಗುಂಡ್ಲುಪೇಟೆ ತಾ| ಬಂಡೀಪುರದಲ್ಲಿ ಸೆ.20ರ ಇಂದು ಬಂಡೀಪುರ ಸಫಾರಿ ಬಂದ್ ಮಾಡಲಾಗುತ್ತಿದೆ ಎಂದು ಬಂಡೀಪುರ ಸಿಎಫ್ ರಮೇಶ್ ಕುಮಾರ್ ಮಾಹಿತಿ...

Know More

ರೆಸಾರ್ಟ್ ನಿರ್ಮಾಣಕ್ಕೆ ಸರ್ಕಾರಿ ಭೂಮಿ ಒತ್ತುವರಿ: ತೆರವಿಗೆ ಆದೇಶ

19-Sep-2023 ಚಾಮರಾಜನಗರ

ಗುಂಡ್ಲುಪೇಟೆ ತಾಲೂಕಿನ ಭೀಮನಭೀಡು ಗ್ರಾಮಪಂಚಾಯತಿ ವ್ಯಾಪ್ತಿಗೆ ಬರುವ ಸರ್ವೇ ನಂಬರ್ 144 ಮತ್ತು 145 ರಲ್ಲಿ ಅನಧಿಕೃತ ರೆಸಾರ್ಟ್ ನಿರ್ಮಾಣಕ್ಕೆ ಸರ್ಕಾರಿ ಭೂಮಿಯನ್ನ ಒತ್ತುವರಿ ಮಾಡಿಕೊಳ್ಳಲಾಗಿದೆ ಎಂಬ ಮಾಹಿತಿ ಮೇರೆಗೆ ಶೀಘ್ರದಲ್ಲೇ ಒತ್ತುವರಿಯಾಗಿರುವ ಸರ್ಕಾರಿ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು