News Kannada
Friday, March 31 2023

ಚಾಮರಾಜನಗರ

ಮಲೆ ಮಹಾದೇಶ್ವರ ಸ್ವಾಮಿಯ ಮಹಾರಥೋತ್ಸವಕ್ಕೆ ಸ್ಥಳೀಯರಿಗೆ ಮಾತ್ರ ಅವಕಾಶ

Photo Credit :

ಚಾಮರಾಜನಗರ : ಮಾ.3ರಂದು ಮಹಾಶಿವರಾತ್ರಿ ಪ್ರಯುಕ್ತ ನಡೆಯಲಿರುವಂತ ಮಲೆ ಮಹಾದೇಶ್ವರ ಸ್ವಾಮಿಯ ಮಹಾರಥೋತ್ಸವಕ್ಕೆ ಭಕ್ತರ ಪ್ರವೇಶಕ್ಕೆ ನಿರ್ಬಂಧವನ್ನು ಜಿಲ್ಲಾಡಳಿತ ವಿಧಿಸಿದೆ. ಅಲ್ಲದೇ ಸ್ಥಳೀಯರಿಗೆ ಮಾತ್ರವೇ ಅವಕಾಶ ನೀಡಿದೆ.

ಈ ಕುರಿತಂತೆ ಜಿಲ್ಲಾಡಳಿತ ಹಾಗೂ ಮಲೆ ಮಹದೇಶ್ವರ ಅಭಿವೃದ್ಧಿ ಪ್ರಾಧಿಕಾರವು ಆದೇಶ ಹೊರಡಿಸಿದ್ದು, ಮಾರ್ಚ್ 3ರಂದು ನಡೆಯಲಿರುವಂತ ಮಹಾರಥೋತ್ಸವಕ್ಕೆ ರಾಜ್ಯ ಸೇರಿದಂತೆ ಹೊರ ರಾಜ್ಯದಿಂದ ಭಕ್ತರು ಬರಲಿದ್ದಾರೆ. ಕೋವಿಡ್ ಕಾರಣದಿಂದಾಗಿ ಹೊರ ರಾಜ್ಯ, ರಾಜ್ಯದ ವಿವಿಧ ಜಿಲ್ಲೆಗಳ ಭಕ್ತರಿಗೆ ರಥೋತ್ಸವಕ್ಕೆ ಅವಕಾಶವಿಲ್ಲ ಎಂದು ತಿಳಿಸಿದೆ.

ಇದಷ್ಟೇ ಅಲ್ಲದೇ ಫೆ.27ರ ಇಂದಿನಿಂದ ಮಾರ್ಚ್ 2ರವರೆಗೆ ಮಹದೇಶ್ವರ ಬೆಟ್ಟದಲ್ಲಿ ಭಕ್ತರು ತಂಗೋದಕ್ಕೂ ನಿರ್ಬಂಧಿಸಲಾಗಿದೆ. ಕೇವಲ ಮಹದೇಶ್ವರ ಬೆಟ್ಟ ವ್ಯಾಪ್ತಿಯಲ್ಲಿ ವಾಸಿಸುವಂತ ಸ್ಥಳೀಯರಿಗೆ ಮಾತ್ರವೇ ರಥೋತ್ಸವಕ್ಕೆ ಅವಕಾಶ ನೀಡಲಾಗಿದೆ.

See also  ಚಾಮರಾಜನಗರದಲ್ಲಿ 1,650ಕ್ಕೆ ಇಳಿದ ಕೋವಿಡ್‌ ಸಕ್ರಿಯ ಪ್ರಕರಣ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12790
NewsKannada

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು