News Kannada
Wednesday, October 04 2023
ಚಾಮರಾಜನಗರ

ಚಾಮರಾಜನಗರದಲ್ಲಿ ರೈಲಿಗೆ ಸಿಲುಕಿ ಯುವಕ ಆತ್ಮಹತ್ಯೆ

Youth commits suicide after being run over by train in Chamarajanagar
Photo Credit :

ಚಾಮರಾಜನಗರ: ಬದುಕಿನ ಬಗ್ಗೆ ನೂರಾರು ಕನಸು ಕಂಡಿದ್ದ ಯುವಕನೊಬ್ಬ ತನ್ನ ಕನಸು ಈಡೇರುವ ಲಕ್ಷಣ ಕಾಣುತ್ತಿಲ್ಲ ಎಂದು ಬೇಸರಗೊಂಡು ಚಲಿಸುತ್ತಿದ್ದ ರೈಲಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಾಮರಾಜನಗರದ ಮರಿಯಾಲ ಬೇಡರಪುರ ನಡುವೆ ಇರುವ ರೈಲ್ವೆ ಹಳಿಯಲ್ಲಿ ನಡೆದಿದೆ.

ಚಾಮರಾಜನಗರ ತಾಲ್ಲೂಕು ಬದನಗುಪ್ಪೆ ಗ್ರಾಮದ ರಘು (22) ಸಾವನ್ನಪ್ಪಿದವನು. ಈತ ತನ್ನ ತಾಯಿಯೊಂದಿಗೆ ವಾಸವಾಗಿದ್ದನು. ಇವರ ಜಮೀನು ಕೈಗಾರಿಕೆ ಬಡಾವಣೆಗೆ ಸೇರ್ಪಡೆ ಗೊಂಡಿತ್ತು ಆದರೆ ಪರಿಹಾರ ಹಣದ ಸರಿಯಾಗಿ ಬಂದಿರಲಿಲ್ಲ. ಇದರಿಂದ ಜೀವನ ನಿರ್ವಹಣೆ ಕಷ್ಟವಾಗಿತ್ತು. ಹೀಗಾಗಿ ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಲಾಗುತ್ತಿದೆ. ಆದರೆ ಸಾವಿಗೆ ಖಚಿತ ಕಾರಣಗಳು ಇನ್ನೂ ಕೂಡ ತಿಳಿದು ಬಂದಿಲ್ಲ. ಈ ಸಂಬಂಧ ರೈಲ್ವೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

See also  ಸೋನಿಯಾ-ರಾಹುಲ್ ಹೆಸರಿನಲ್ಲಿ ಡಿಕೆಶಿ ಅರ್ಚನೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು