News Kannada
Sunday, October 01 2023
ಹಾಸನ

ಚನ್ನರಾಯಪಟ್ಟಣ: ಜೆಡಿಎಸ್ ವಕ್ತಾರರಾಗಿ ಶ್ವೇತಾ ಯಾದವ್ ಆಯ್ಕೆ

Channarayapatna: Shweta Yadav elected as JD(S) spokesperson
Photo Credit : News Kannada

ಚನ್ನರಾಯಪಟ್ಟಣ: ಜೆಡಿಎಸ್ ಪಕ್ಷದ ರಾಜ್ಯ ಕಾರ್ಯದರ್ಶಿಯಾದ  ಶ್ವೇತಾ ಯಾದವ್ ರವರನ್ನು ಜಾತ್ಯತೀತ ಜನತಾದಳದ ಪಕ್ಷದ ರಾಜ್ಯ ವಕ್ತಾರರಾಗಿ ನೇಮಕಗೊಂಡಿದ್ದಾರೆ.

ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ, ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ, ಹಾಗೂ ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಮತ್ತು ಜೆಡಿಎಸ್ ಪಕ್ಷದ ಮಾಧ್ಯಮ ಸಂಯೋಜಕರಾದ  ಕೆ.ಟಿ.ಶ್ರೀಕಂಠೆಗೌಡ, ಶ್ರವಣಬೆಳಗೊಳ ವಿಧಾನಸಭಾ ಕ್ಷೇತ್ರದ ಶಾಸಕರಾದ ಸಿ.ಎನ್ ಬಾಲಕೃಷ್ಣ ಅವರಿಗೆ  ಧನ್ಯವಾದ ಸಲ್ಲಿಸಿದರು. ಈ ವೇಳೆ  ಮಾತನಾಡಿದ  ಶ್ವೇತಾ ಯಾದವ್ ನನ್ನ ಮೇಲೆ ವಿಶ್ವಾಸವಿಟ್ಟು ಜೆಡಿಎಸ್ ಪಕ್ಷದ ರಾಜ್ಯ ವಕ್ತರಾಗಿ ಆಯ್ಕೆ ಮಾಡಿದ ಜೆಡಿಎಸ್ ಪಕ್ಷದ ಮುಖಂಡರಿಗೆ ನನ್ನಧನ್ಯವಾದಗಳು, ನನ್ನ ಮೇಲೆ ವಿಶ್ವಾಸ ಮತ್ತು ನಂಬಿಕೆ ಇಟ್ಟು ಜವಾಬ್ದಾರಿ ವಹಿಸಿರುವ ಜೆಡಿಎಸ್ ಪಕ್ಷದ ಮುಖಂಡರ ವಿಶ್ವಾಸವನ್ನು ಉಳಿಸಿಕೊಂಡು ಜೆಡಿಎಸ್ ಪಕ್ಷವನ್ನು ಭದ್ರವಾಗಿ ಕಟ್ಟುವಲ್ಲಿ ರಾಜ್ಯದ್ಯಂತ ಪ್ರವಾಸ ಮಾಡುತ್ತೇನೆ ಮತ್ತು ಜೆಡಿಎಸ್ ಪಕ್ಷದ ಸಂಘಟನೆಯನ್ನು ಪ್ರಾಮಾಣಿಕವಾಗಿ ಮಾಡುತ್ತೇನೆ ಎಂದರು.

See also  'ಅಮ್ಮಾ ನಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ, ಎಂದು ತಾಯಿಗೆ ಮೆಸೇಜ್‌ ಕಳುಹಿಸಿ ಬಾಲಕಿ ಆತ್ಮಹತ್ಯೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು