News Kannada
Sunday, September 24 2023
ಹಾಸನ

ರೈಲು ನಿಲ್ದಾಣಕ್ಕೆ ಮುತ್ತಿಗೆ ಯತ್ನ: ಕಾಂಗ್ರೆಸ್ ಕಾರ್ಯಕರ್ತರ ಬಂಧನ

8 youths arrested in connection with clash at Harobenavalli
Photo Credit : News Kannada

ಹಾಸನ: ಕಾಂಗ್ರೆಸ್ ರಾಷ್ಟ್ರೀಯ ನಾಯಕ ರಾಹುಲ್ ಗಾಂಧಿ ಅವರ ಸಂಸದ ಸ್ಥಾನದ ಸದಸ್ಯತ್ವ ರದ್ದುಗೊಳಿಸಿರುವ ಕ್ರಮ ಖಂಡಿಸಿ ಎನ್.ಎಸ್.ಯು.ಐ.ವತಿಯಿಂದ ರೈಲ್ ರೋಕೋ ಚಳುವಳಿಯಲ್ಲಿ ನಿಲ್ದಾಣಕ್ಕೆ ಮುತ್ತಿಗೆ ಹಾಕಲು ಮುಂದಾದಗ ಪೊಲೀಸರು ತಡೆದು ಅವರನ್ನು ಬಂಧಿಸಿ ಪ್ರಕರಣ ದಾಖಲಿಸಿ ಮತ್ತೆ ವಾಪಸ್ ಬಿಡಲಾಗಿದೆ.

ನಗರದ ಬಿ.ಎಂ ರಸ್ತೆ ಬಳಿ ಇರುವ ಜಿಲ್ಲಾ ಕಾಂಗ್ರೆಸ್ ಕಚೇರಿಯಿಂದ ಮದ್ಯಾಹ್ನ ಹೊರಟ ಪ್ರತಿಭಟನಾ ಮೆರವಣಿಗೆಯು ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ರೈಲ್ವೆ ನಿಲ್ದಾಣದವರೆಗೂ ಆಕ್ರೋಶ ವ್ಯಕ್ತಪಡಿಸಿದರು.

ನಂತರ ರೈಲ್ವೆ ನಿಲ್ದಾಣದ ಒಳಗೆ ಹೋಗಲು ಯತ್ನಿಸಿದ ಪ್ರತಿಭಟನಾ ಕರಾರನ್ನು ಪೊಲೀಸರು ತಡೆದು ಅವರನ್ನೆಲ್ಲಾ ಬಂಧಿಸಿದ ಘಟನೆ ನಡೆಯಿತು. ಬಂಧಿತ ಪ್ರತಿಭಟನಾ ಕಾರರು ಪೊಲೀಸ್ ವ್ಯಾನ್ ನಲ್ಲಿಯೂ ಬಿಜೆಪಿ ಸರ್ಕಾರದ ವಿರುದ್ಧ ಘೋಷಣೆ ಕೂಗಿ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಇದೆ ವೇಳೆ ಎನ್.ಎಸ್.ಯು.ಐ. ಜಿಲ್ಲಾಧ್ಯಕ್ಷ ಸುಪ್ರೀತ್ ಗೌಡ ಇತರರು ಉಪಸ್ಥಿತರಿದ್ದರು.

See also  ಹಾಸನ: ಭವಾನಿ ರೇವಣ್ಣ ಪಟ್ಟು, ಯಾರಿಗೆ ಟಿಕೇಟ್ ಎಂಬುದೇ ಗುಟ್ಟು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12792
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು