News Kannada
Thursday, June 01 2023
ಹಾಸನ

ಜನರಿಂದ ವ್ಯಾಪಕ ಬೆಂಬಲ: ಜಿ ವಿ.ಬಸವರಾಜ್ ವಿಶ್ವಾಸ

G V Basavaraj confident of widespread support from people
Photo Credit : News Kannada

ಅರಸೀಕೆರೆ: ವಿಧಾನಸಭಾ ಕ್ಷೇತ್ರದಲ್ಲಿ ನಾವು ಗ್ರಾಮಗಳಿಗೆ ಭೇಟಿ ನೀಡಿದಾಗ ನಮ್ಮ ಪಕ್ಷದ ಅಭಿವೃದ್ಧಿ ಕಾರ್ಯ ಕ್ರಮಗಳನ್ನು ನೋಡಿ ನಮಗೆ ಜನ ಬೆಂಬಲ ನೀಡುತ್ತಿದ್ದಾರೆ. ಪಕ್ಷದ ನಿಷ್ಠಾವಂತ ಕಾರ್ಯಕರ್ತರು ಪಕ್ಷದ ಸಿದ್ಧಾಂತಗಳಿಗೆ ಬದ್ಧರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ ಎಂದು ಜಿ.ವಿ .ಬಸವರಾಜ್ ತಿಳಿಸಿದರು.

ಮೇ ಐದನೇ ತಾರೀಕು ಶುಕ್ರವಾರ ಮಧ್ಯಾಹ್ನ ೩ ಗಂಟೆಗೆ ರಾಜ್ಯ ಬಿಜೆಪಿ ಉಪಾಧ್ಯಕ್ಷರಾದ ಬಿ ವೈ ವಿಜಯೇಂದ್ರ ಇವರು ಪಕ್ಷದ ಅಭ್ಯರ್ಥಿ ಜಿ.ವಿ.ಬಸವರಾಜ್ ಪರವಾಗಿ ನಗರದ ಸಾಧನಾ ಟಾಕೀಸ್ ನಿಂದ ರಾಷ್ಟ್ರೀಯ ಹೆದ್ದಾರಿ ೨೦೬ ಮೂಲಕ ಕೆವಿ ಪೆಟ್ರೋಲ್ ಬಂಕ್ ವರೆಗೆ ರೋಡ್ ಶೋ ಮೂಲಕ ಪ್ರಚಾರ ನಡೆಸಲಿದ್ದಾರೆ ಎಂದು ಅರಸೀಕೆರೆ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜಿ.ವಿ.ಬಸರಾಜ್ ಅವರು ಅವರ ಮನೆಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಬಿಜೆಪಿ ನಗರಾಧ್ಯಕ್ಷ ಪುರುಷೋತ್ತಮ್, ಅಣ್ಣ ನಾಯಕನಹಳ್ಳಿ ವಿಜಯಕುಮಾರ್, ಇನ್ನಿತರ ಮುಖಂಡರು ಉಪಸ್ಥಿತರಿದ್ದರು.

See also  ಉಜಿರೆ: ಎಸ್.ಡಿ. ಎಂ. ಕಾಲೇಜಿನ ವಿದ್ಯಾರ್ಥಿಗಳಿಗೆ ಪುಟ ವಿನ್ಯಾಸ ತರಬೇತಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12792
NewsKannada

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು