News Kannada
ಹಾಸನ

ಹಾಸನ: ಯುಜಿಡಿ ಅವ್ಯವಸ್ಥೆ, ನಿವಾಸಿಗಳ ಪರದಾಟ

UGD mess, residents struggle
Photo Credit : News Kannada

ಹಾಸನ: ನಗರದ ಕೆ.ಆರ್ ಪುರಂ ನ ೫ನೇ ವಾರ್ಡ್‌ನಲ್ಲಿನ ಅಸಮರ್ಪಕ ಒಳಚರಂಡಿ ವ್ಯವಸ್ಥೆ ಕಾರಣ ನಿವಾಸಿಗಳು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.

ಕಳೆದ ಹಲವು ವರ್ಷದಿಂದ ಇಲ್ಲಿನ ನಿವಾಸಿಗಳು ಒಳಚರಂಡಿ ಅವ್ಯ ವಸ್ಥೆ ಕುರಿತು ನಗರಸಭೆ ಅಧಿಕಾರಿಗಳಿಗೆ ತಿಳಿಸಿದ್ದರೂ ಯಾವುದೇ ಪ್ರಯೋ ಜನವಾಗಿಲ್ಲ. ಒಳಚರಂಡಿ ನೀರು ವಠಾರದಲ್ಲಿ ಉಕ್ಕಿ ಹರಿಯುತ್ತಿದ್ದು ರಸ್ತೆ ಸೇರಿದಂತೆ ಮನೆಯೊಳಗೆ ನುಗ್ಗುವ ಕಲುಷಿತ ನೀರಿನಿಂದ ಪರಿಸರ ಗಬ್ಬುನಾರುವಂತಾಗಿದೆ.

ಜಂಬೂ ಕಿಡ್ಸ್ ಶಾಲೆ, ಎಂಟು ಮನೆ ವಠಾರ, ನಾರಾಯಣ ಸ್ವಾಮಿ ಹಾಗೂ ಮಧು ಅವರ ಮನೆಯ ಸುತ್ತಮುತ್ತ ಇದೇ ಪರಿಸ್ಥಿತಿ ಇದೆ. ಗಜಾನನ ಹೋಟೆಲ್ ನ ಯುಜಿಡಿ ಹಾಗೂ ಮೋರಿಯ ಅಸಮರ್ಪಕ ನಿರ್ವಹಣೆಯೂ ಇದಕ್ಕೆ ಕಾರಣ ಇರಬಹುದು ಎಂದು ನಿವಾಸಿಗಳು ತಿಳಿಸಿದ್ದಾರೆ.
ಈ ಸಮಸ್ಯೆ ಸಂಬಂಧ ವಾರ್ಡ್‌ನ ಕೌನ್ಸಿಲರ್ ಅವರಿಗೆ ತಿಳಿಸಿದರೂ ಯಾವುದೇ ಪ್ರಯೋಜನ ವಾಗಿಲ್ಲ ಕೂಡಲೇ ನಗರಸಭೆ ಅಧಿಕಾರಿಗಳು ಸಮಸ್ಯೆಗೆ ಪರಿಹಾರ ಒದಗಿಸಲು ನಿವಾಸಿಗಳು ಒತ್ತಾಯಿಸಿದ್ದಾರೆ.

See also  ಕಾರವಾರ: ನರೇಗಾದಡಿ ರಾಜ್ಯಾದ್ಯಂತ ಕೆರೆಗಳ ಹೂಳೆತ್ತುವ ಕಾರ್ಯ ಉತ್ತಮವಾದದ್ದು!
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

1616

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು