ಸೋಮವಾರಪೇಟೆ ತಾಲೂಕಿನ ಶನಿವಾರಸಂತೆ ಹೋಬಳಿ ರೈತ ಸಂಪರ್ಕ ಕೇಂದ್ರದ ಕಟ್ಟಡ 50 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿದೆ. ಆದರೆ ಅದನ್ನು ಉದ್ಘಾಟನೆ ಮಾಡದೆ ಕೃಷಿ ಇಲಾಖೆಯ ಅಧಿಕಾರಿ ನಿರ್ಲಕ್ಷ...
Know Moreಕೊಡಗಿನ ಆರಾಧ್ಯದೈವ ಕಾವೇರಿ ತೀರ್ಥೋದ್ಭವಕ್ಕೆ ಈ ಬಾರಿಯ ಮಹೂರ್ತ ನಿಗದಿಯಾಗಿದೆ. ಕೊಡಗು ಜಿಲ್ಲೆಯ ಕಾವೇರಿ ಉಗಮ ಸ್ಥಾನ ತಲಕಾವೇರಿಯಲ್ಲಿ ಪ್ರತಿ ವರ್ಷದಂತೆ ಅಕ್ಟೋಬರ್ 17ರಂದು ಕಾವೇರಿ ತೀರ್ಥೋದ್ಭವಕ್ಕೆ ನಡೆಯಲಿದ್ದು, ಮಂಗಳವಾರ ಮಧ್ಯರಾತ್ರಿ 1:27ಕ್ಕೆ ಕರ್ಕಾಟಕ...
Know Moreಕರ್ತವ್ಯದಲ್ಲಿದ್ದ ಲೈನ್ ಮ್ಯಾನ್ ವೊಬ್ಬರು ವಿದ್ಯುತ್ ಸ್ಪರ್ಶಿಸಿ ಸ್ಥಳದಲ್ಲೇ ಸಾವಿಗೀಡಾದ ಘಟನೆ ಇಂದು ಬೆಳಗ್ಗೆ 9 ಗಂಟೆಗೆ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಕುಟ್ಟಂದಿ ಗ್ರಾಮದಲ್ಲಿ...
Know Moreರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ವತಿಯಿಂದ ಸೆಪ್ಟೆಂಬರ್, 09 ರಂದು ಕೊಡಗು ಜಿಲ್ಲೆಯ ವಿವಿಧ ಹಂತದ ಎಲ್ಲಾ ನ್ಯಾಯಾಲಯಗಳಲ್ಲಿ ‘ರಾಷ್ಟ್ರೀಯ ಲೋಕ್ ಅದಾಲತ್’...
Know Moreಕಳೆದೊಂದು ವಾರದಿಂದ ಈ ಭಾಗದಲ್ಲಿ ಆತಂಕ ಮೂಡಿಸಿದ್ದ ಕಾಡಾನೆಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಬುಧವಾರ ಸೆರೆಹಿಡಿದಿದ್ದಾರೆ. 18-20 ವರ್ಷ ಪ್ರಾಯದ ಕಾಡನೆ ದಾಳಿಗೆ ಸಿಲುಕಿ ಇತ್ತೀಚೆಗೆ ಅರಣ್ಯ ಸಿಬ್ಬಂದಿ ಗಿರೀಶ್ ಎಂಬುವರು...
Know Moreಆನೆ ದಾಳಿಗೆ ಅರಣ್ಯ ಸಿಬ್ಬಂದಿಯೊಬ್ಬರು ಬಲಿಯಾಗಿರುವ ದಾರುಣ ಘಟನೆ ಮಡಿಕೇರಿ ಬಳಿಯ ಕೆದಕಲ್ ನಲ್ಲಿ ನಡೆದಿದೆ. ಶುಂಠಿಕೊಪ್ಪದಲ್ಲಿ ಇಂದು ಬೆಳಗ್ಗೆ ಕಾಡಾನೆ ದಾಳಿ ನಡೆಸಿತ್ತು. ಬೈಕ್ ನಿಂದು ಬಿದ್ದು ವ್ಯಕ್ತಿಗೆ ಗಾಯವಾಗಿತ್ತು. ಇವರನ್ನು ಆಸ್ಪತ್ರೆಗೆ...
Know Moreಅರಣ್ಯ, ಪ್ರಕೃತಿ, ಪರಿಸರ ಉಳಿಯಬೇಕು. ಜೊತೆಗೆ ಜೀವನ, ಜೀವನೋಪಾಯವೂ ಇರಬೇಕು. ಈ ನಿಟ್ಟಿನಲ್ಲಿ ಅರಣ್ಯ ಇಲಾಖೆಯ ಅಧಿಕಾರಿಗಳು ಜನಸ್ನೇಹಿಯಾಗಿ ಮತ್ತು ಜನ ಪರವಾಗಿ ಕಾರ್ಯ ನಿರ್ವಹಿಸಬೇಕು ಎಂದು ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ...
Know Moreಕಾಡಾನೆ ದಾಳಿಗೆ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಸೋಮವಾರ ಪೇಟೆ ತಾಲ್ಲೂಕಿನ ಅಡಿಯನಾಡೂರು ಗ್ರಾಮದಲ್ಲಿ...
Know Moreಸಮೀಪ ಕೂಡಿಗೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಬ್ಯಾಡಗೊಟ್ಟ ಗ್ರಾಮದಲ್ಲಿರುವ ದಿಡ್ಡಳ್ಳಿ ಪುನರ್ವಸತಿ ಕೇಂದ್ರದ ಅಣ್ಣಪ್ಪ ಎಂಬುವರ ಮಗ ಹಾರಂಗಿ ಎಡದಂಡೆ ನಾಲೆಯಲ್ಲಿ ಏಡಿ ಹಿಡಿಯಲು ಹೋಗಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಬುಧವಾರ...
Know Moreವರುಣನ ಅವಕೃಪೆ, ಹವಮಾನ ವೈಪರೀತ್ಯದ ಪರಿಣಾಮ ಮೂರ್ನಾಡು-ನಾಪೋಕ್ಲು ವ್ಯಾಪ್ತಿಯಲ್ಲಿ ಅಪಾರ ಪ್ರಮಾಣದ ಕಾಫಿ ಫಸಲು ಧರಾಶಾಹಿಯಾಗುತ್ತಿದೆ. ಇದೇ ರೀತಿ ಮುಂದುವರಿದ್ದಲ್ಲಿ ಈ ವ್ಯಾಪ್ತಿಯಲ್ಲಿ ಕಾಫಿ ಫಸಲು ಸಂಪೂರ್ಣವಾಗಿ ಬೆಳೆಗಾರರ ಕೈ ತಪ್ಪಿಹೋಗುವ ಆತಂಕ ಎದುರಾಗುವ...
Know Moreದೇಶ ಕಂಡ ಅಪ್ರತಿಮ ವೀರ ಸೇನಾನಿ, ಈ ನಾಡಿನ ಕಣ್ಮಣಿ ಜನರಲ್ ಕೊಡಂದೇರ ಎಸ್ ತಿಮ್ಮಯ್ಯನವರ ಪುತ್ಥಳಿ ವಿಘ್ನಗೊಳ್ಳುವ ಮೂಲಕ ಲಕ್ಷಾಂತರ ಅಭಿಮಾನಿಗಳ ಹೃದಯಕ್ಕೆ ನೋವಾಗಿದೆ. ಪ್ರತಿಮೆ ಮರುಸ್ಥಾಪನೆಗೆ ಹೆಚ್ಚಿನ ಕಾಲಾವಕಾಶ ತೆಗೆದು ಕೊಳ್ಳದೆ...
Know Moreವಾಕಿಂಗ್ ಮಾಡುತ್ತಿದ್ದ ಮಹಿಳೆ ಮೇಲೆ ಕಾಡಾನೆ ದಾಳಿ ನಡೆಸಿ ಕೊಂದು ಹಾಕಿರುವ ಘಟನೆ ಸಿದ್ದಾಪುರ ಸಮೀಪದ ಮಾಲ್ದಾರೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಮಟ್ಟಂ ಎಂಬಲ್ಲಿ...
Know Moreಮಡಿಕೇರಿ: ಇಂದು ಮುಂಜಾನೆ ಕೆ.ಎಸ್.ಆರ್. ಟಿ.ಸಿ. ಬಸ್ ಮಂಜು ಮುಸುಕಿದ ರಸ್ತೆಯಲ್ಲಿ ಬಂದು ನೇರವಾಗಿ ವೃತ್ತಕ್ಕೆ ಡಿಕ್ಕಿ ಆದ ಹಿನ್ನಲೆ ಜನರಲ್ ತಿಮ್ಮಯ್ಯ ಪ್ರತಿಮೆ ನೆಲಕ್ಕೆ ಉರುಳಿದೆ. ಮಡಿಕೇರಿಯಲ್ಲಿ ಹೆಚ್ಚಿನ ಮಂಜು ಆವರಿಸಿದ್ದರಿಂದ ಬಸ್ ಚಾಲಕನಿಗೆ ಈ...
Know Moreದ್ವಿತೀಯ ಪಿಯುಸಿ 2ನೇ ಪೂರಕ ಪರೀಕ್ಷೆಯು ಆಗಸ್ಟ್, 21 ರಿಂದ ಸೆಪ್ಟೆಂಬರ್, 2 ರವರೆಗೆ ನಡೆಯಲಿದ್ದು, ಪರೀಕ್ಷಾ ಕೇಂದ್ರಕ್ಕೆ ನಿಯೋಜಿಸುವ ಅಧಿಕಾರಿ ವರ್ಗದವರು ಅನಗತ್ಯ ಕಾರಣಗಳಿಂದ ತಮ್ಮ ಮೊಬೈಲ್ ಪೊಲೀಸ್ ಸ್ವಿಚ್ ಆಫ್ ಮಾಡದೆ...
Know Moreಮನೆಯಲ್ಲಿರುವ ಸಾಕು ನಾಯಿಗಳನ್ನು ಎಚ್ಚರಿಕೆಯಿಂದ ಸಾಕದೆ ಮನೆಗೆ ಬರುವವರ ಮೇಲೆ ದಾಳಿ ನಡೆಸಿದರೆ ನಾಯಿಯ ಮಾಲೀಕರ ವಿರುದ್ಧ ಸೆಕ್ಷನ್ 289 ಐಪಿಸಿ ಅನ್ವಯ ಪ್ರಕರಣ ದಾಖಲಿಸಿಕೊಂಡು ಆರು ತಿಂಗಳು ಜೈಲುವಾಸ ಹಾಗೂ ದಂಡವನ್ನು ವಿಧಿಸಲಾಗುವುದು...
Know MoreGet latest news karnataka updates on your email.