News Kannada
Friday, September 29 2023
ಮಡಿಕೇರಿ

ಕೊಡವ ಅಭಿವೃದ್ಧಿ ನಿಗಮ ಮಂಡಳಿ ಸ್ಥಾಪನೆಗೆ ಸಿಎಂಗೆ ಮನವಿ

New Project 2021 12 22T114201.050
Photo Credit :

ಮಡಿಕೇರಿ: ಕೊಡವ ಸಮುದಾಯದ ಅಭಿವೃದ್ಧಿಗೆ ಕೊಡವ ಅಭಿವೃದ್ಧಿ ನಿಗಮ ಮಂಡಳಿಯ ಅವಶ್ಯಕತೆಯಿದ್ದು, ಕೂಡಲೇ ಸರ್ಕಾರ ಈ ಸಂಬಂಧ ಕ್ರಮ ಕೈಗೊಳ್ಳುವಂತೆ ಒತ್ತಾಯ  ಮಾಡಿರುವ ಯುನೈಟೆಡ್ ಕೊಡವ ಆರ್ಗನೈಷೇಶನ್(ಯುಕೊ) ಸಂಘಟನೆಯು ಈ ಸಂಬಂಧ ಬೆಳಗಾವಿಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿಯನ್ನು ಸಲ್ಲಿಸಿದೆ.

ಮುಖ್ಯಮಂತ್ರಿ ಬಸವರಾಜಬೊಮ್ಮಾಯಿ ಅವರಿಗೆ ಯುನೈಟೆಡ್ ಕೊಡವ ಆರ್ಗನೈಶೈಶನ್(ಯುಕೊ) ಸಂಘಟನೆ ಅಧ್ಯಕ್ಷ ಕೊಕ್ಕಲೆಮಾಡ ಮಂಜು ಚಿಣ್ಣಪ್ಪ ನೇತೃತ್ವದ ನಿಯೋಗ ಮನವಿ ಸಲ್ಲಿಸಿದ್ದು, ನಿಯೋಗಕ್ಕೆ ಕೊಡಗಿನ ಶಾಸಕರಾದ ಕೆ.ಜಿ.ಬೋಪಯ್ಯ,ಅಪ್ಪಚ್ಚು ರಂಜನ್, ಎಂಎಲ್‍ ಸಿ ವೀಣಾ ಅಚ್ಚಯ್ಯ ಅವರು ಸಾಥ್ ನೀಡಿದರು.

ಈ  ವೇಳೆ ಮುಖ್ಯಮಂತ್ರಿಯನ್ನು ಭೇಟಿ ಮಾಡಿ ಮಾತುಕತೆ ನಡೆಸಿದ ನಿಯೋಗವು ಕೊಡವ ಸಮುದಾಯದ ಬಗ್ಗೆ ಮತ್ತು ಕೊಡಗಿನ ಸಮಸ್ಯೆಗಳ ಬಗ್ಗೆ  ಮುಖ್ಯಮಂತ್ರಿಗಳಿಗೆ ಮನವರಿಕೆ ಮಾಡಿಕೊಡಲಾಯಿತು. ಎಲ್ಲವನ್ನು ಆಲಿಸಿದ ಮುಖ್ಯಮಂತ್ರಿಗಳು ಕೊಡವ ಅಭಿವೃದ್ಧಿ ಮಂಡಳಿ ರಚನೆಗೆ ಒಪ್ಪಿಗೆ ನೀಡಿದ್ದು, ಮುಂದಿನ ಬಜೆಟ್ ನಲ್ಲಿ ಕೊಡವ ಅಭಿವೃದ್ಧಿ ನಿಗಮ ಘೋಷಣೆ ಮಾಡುವ ಭರವಸೆ ನೀಡಿದ್ದಾರೆ.

See also  ಕೊಡಗು: ಪತ್ನಿಯ ಶವ ನೋಡಿ ಆತ್ಮಹತ್ಯೆಗೆ ಶರಣಾದ ಪತಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು