News Kannada
Saturday, September 23 2023
ಮಡಿಕೇರಿ

ಮಡಿಕೇರಿ: ಕಸಾಪ ಅಮ್ಮತ್ತಿ ಹೋಬಳಿ ಘಟಕ ರಚನೆ

Untitled 2 Recovered Recovered Recovered 47
Photo Credit :

ಮಡಿಕೇರಿ : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ನ ವಿರಾಜಪೇಟೆ ತಾಲ್ಲೂಕು ಅಮ್ಮತ್ತಿ ಹೋಬಳಿ ಘಟಕವನ್ನು ರಚಿಸಲಾಗಿದೆ.

ಸಿದ್ದಾಪುರದಲ್ಲಿ ತಾಲ್ಲೂಕು ಅಧ್ಯಕ್ಷ ಡಿ.ರಾಜೇಶ್ ಪದ್ಮನಾಭ ಅವರ ಅಧ್ಯಕ್ಷತೆಯಲ್ಲಿ ನಡೆದ ಹೋಬಳಿ ಸದಸ್ಯರ ಸಮಾಲೋಚನಾ ಸಭೆಯಲ್ಲಿ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.

ಅಧ್ಯಕ್ಷರಾಗಿ ಸಿದ್ದಾಪುರದ ಟಿ.ಹೆಚ್.ಮಂಜುನಾಥ್ ಆಯ್ಕೆಯಾಗಿದ್ದು, ಗೌರವ ಕಾರ್ಯದರ್ಶಿಗಳನ್ನಾಗಿ ಸಿದ್ದಾಪುರದ ವಿ.ಎಸ್.ಗುರುದರ್ಶನ್, ಮಾಲ್ದಾರೆ ಗುಡ್ಲೂರಿನ ಸಿ.ವಿಜಯಲಕ್ಷ್ಮಿ ಹಾಗೂ ಗೌರವ ಕೋಶಾಧ್ಯಕ್ಷರನ್ನಾಗಿ ಕರಡಿಗೋಡಿನ ಕೆ.ಆರ್.ಸೂರಜ್ ಅವರನ್ನು ನೇಮಕ ಮಾಡಿರುವುದಾಗಿ ಕಸಾಪ ಜಿಲ್ಲಾಧ್ಯಕ್ಷ ಎಂ.ಪಿ.ಕೇಶವ ಕಾಮತ್ ತಿಳಿಸಿದ್ದಾರೆ.

 

See also  ದಿಡ್ಡಳ್ಳಿ ನಿರಾಶ್ರಿತರು ಮನೆಗಳಲ್ಲಿ ವಾಸಿಸದಿದ್ದರೆ ಮನೆ ವಾಪಾಸ್‌ ; ಅಧಿಕಾರಿಗಳ ಎಚ್ಚರಿಕೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

1620
Coovercolly Indresh

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು