News Kannada
Friday, March 24 2023

ಮಡಿಕೇರಿ

ನಿಟ್ಟೂರು, ಕಾನೂರು ಕುಟ್ಟ ರಸ್ತೆ ಕಾಮಗಾರಿಗೆ ಶಾಸಕರಿಂದ ಚಾಲನೆ

NITTUR, Kanoor kutta road works inaugurated by MLA
Photo Credit : By Author

ಕೊಡಗು: ನಿಟ್ಟೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಿಟ್ಟೂರು ಕಾನೂರು ಕುಟ್ಟ ಮುಖ್ಯ ರಸ್ತೆ ಕಾಮಗಾರಿ ಒಂದು ಕೋಟಿ ರೂಪಾಯಿ ವೆಚ್ಚದಲ್ಲಿ ಪೂರ್ಣಗೊಂಡಿದ್ದು ನೆನ್ನೆ ಶಾಸಕರಾದ ಕೆ. ಜಿ.ಬೋಪಯ್ಯ ಉದ್ಘಾಟಿಸಿ ಮಾತನಾಡಿ ಈ ರಸ್ತೆ ಜಿಲ್ಲಾಪಂಚಾಯಿತಿ ರಸ್ತೆಯಗಿತ್ತು ಈಗ ಲೋಕೋಪಯೋಗಿ ರಸ್ತೆಯಾಗಿ ಮೇಲ್ದರ್ಜೆಗೆ ಏರಿಸಲಾಗಿದ್ದು ಈ ಭಾಗದ ಜನತೆ ಈ ರಸ್ತೆಯ ಸದುಪಯೋಗ ಪಡೆದುಕೊಳ್ಳುವಂತೆ ಕರೆನೀಡಿದರು.

ನಿಟ್ಟೂರು ಗ್ರಾಮ ಪಂಚಾಯಿತಿ ಆಡಳಿತ ಮಂಡಳಿ ಒಂದು ತಂಡವಾಗಿ ಯಾವುದೇ ಭಿನ್ನಾಭಿಪ್ರಾಯ ಗಳಿಲ್ಲದೆ ಜನಪರ ಕಾರ್ಯದಲ್ಲಿ ತೊಡಗಿಸಿಕೊಂಡಿರುವುದು ಅಭಿನಂದನಾರ್ಹವೆಂದು ಅಭಿಪ್ರಾಯ ವ್ಯಕ್ತಪಡಿಸಿದರು. ನಂತರ ನಾಗರಹೊಳೆ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ಕೊಲ್ಲಿಹಾಡಿಯ 8 ಗಿರಿಜನ ಕುಟುಂಬಕ್ಕೆ ಹಕ್ಕು ಪತ್ರ ವಿತರಣೆ ಮಾಡಿದರು.

ನಿಟ್ಟೂರು ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಕಾಟಿಮಾಡ ಶರೀನ್ ಮುತ್ತಣ್ಣ ಗ್ರಾಮ ಪಂಚಾಯ್ತಿ ಸದಸ್ಯರುಗಳಾದ ಚಕ್ಕೇರ ಸೂರ್ಯ ಅಯ್ಯಪ್ಪ. ಅಮ್ಮಣಿ. ಅಕ್ರಮ ಸಕ್ರಮ ವಿರಾಜಪೇಟೆ ತಾಲ್ಲೂಕು ಅಧ್ಯಕ್ಷರಾದ ಕಾಡೇಮಾಡ ಗಿರೀಶ್ ಗಣಪತಿ. ಸದಸ್ಯರಾದ ಮಾಪಂಗಡ ಯಮುನಾ ಚಂಗಪ್ಪ. ಪಡಿಞರಂಡ ಪ್ರಭುಕುಮಾರ್ ಕಲ್ಲಳ ವನ್ಯಜೀವಿ ವಲಯಆರಣ್ಯಧಿಕಾರಿಗಳಾದ ರಾಜಶೇಖರ್ ಉಪವಲಯ ಅರಣ್ಯ ಸಂರಕ್ಷಣಾಧಿಕಾಗಳಾದ ಯೋಗೇಶ್ ಮತ್ತು ಮುಜಾಮಿನ್ ಇದ್ದರು.

See also  ಬೆಳ್ತಂಗಡಿ: ಎಂಡೋ ಪೀಡಿತ ಯುವತಿ ರೇಷ್ಮಾ ಸಾವು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

1620
Coovercolly Indresh

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು