News Kannada
Thursday, September 28 2023
ಮಂಡ್ಯ

ನಾಗಮಂಗಲ: ಮಾಜಿ ಸೈನಿಕರು ಬೈಕ್ ಮೆರವಣಿಗೆ ನಡೆಸುವ ಮೂಲಕ ಕಾರ್ಗಿಲ್ ವಿಜಯೋತ್ಸವ

Nagamangala: Kargil victory celebrations as ex-servicemen take out bike march
Photo Credit : By Author

ನಾಗಮಂಗಲ:  ತಾಲೂಕಿನ ಮಾಜಿ ಸೈನಿಕರು ಪಟ್ಟಣದಲ್ಲಿ ಬೈಕ್ ಮೆರವಣಿಗೆ ನಡೆಸುವ ಮೂಲಕ ಕಾರ್ಗಿಲ್ ವಿಜಯೋತ್ಸವ ಆಚರಿಸಿದ್ದಾರೆ.

ನಾಗಮಂಗಲ ತಾಲೂಕಿಗೆ ಸೇರಿದ  ಮಾಜಿ ಸೈನಿಕರು ಪಟ್ಟಣದ ಮಿನಿ ವಿಧಾನಸೌಧದ ಆವರಣದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್  ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡುವ ಮುಖಾಂತರ ಕಾರ್ಗಿಲ್ ವಿಜಯೋತ್ಸವದಲ್ಲಿ ಕಾರ್ಗಿಲ್ ಯುದ್ಧದಲ್ಲಿ ಮಡಿದ ಯೋಧರಿಗೆ ಗೌರವ ನಮನ ಸಲ್ಲಿಸಿದರು .

ಬಳಿಕ ಕಾರ್ಗಿಲ್ ವಿಜಯೋತ್ಸವದ ಅಂಗವಾಗಿ ಕಾರ್ಗಿಲ್ ನಲ್ಲಿ ಮಡಿದ ಹುತಾತ್ಮರಿಗೆ ಗೌರವ ಸಲ್ಲಿಸಿ ಮಾತನಾಡಿ, ಇಂದಿನ ಯುವಜನತೆಯಲ್ಲಿ ದೇಶಭಕ್ತಿಯ ಬಗ್ಗೆ ಅತಿ ಹೆಚ್ಚು ಅಭಿಮಾನ ಮೂಡಿಸುವುದು ಹಾಗೂ ನಾಗರಿಕರಲ್ಲಿ ದೇಶಭಕ್ತಿಯ  ಜಾಗೃತಿ ಮೂಡಿಸುವುದು ಈ ವಿಜಯೋತ್ಸವದ ಉದ್ದೇಶವಾಗಿದೆ ಎಂದರು. ಇದೇ ವೇಳೆ ಮಂಡ್ಯ ಸರ್ಕಲ್ ಬಳಿ ಮಾನವ ಸರಪಳಿ ನಿರ್ಮಿಸಿ ಬಳಿಕ ಸಾರ್ವಜನಿಕರಿಗೆ ಸಿಹಿ ಹಂಚಿದರು.

See also  ನಾವೆಲ್ಲರೂ ಸಮಾಜ ಸೇವೆ ಮಾಡುವ ಅಗತ್ಯವಿದೆ:ನಾಗತಿಹಳ್ಳಿ ಚಂದ್ರಶೇಖರ್
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು