ಮೃಗಾಲಯದಲ್ಲಿ ರಿಂಗ್ ಟೈಲ್ಡ್ ಲೆಮೂರು ಪ್ರಾಣಿಗಳಿಗಾಗಿ ನಿರ್ಮಿಸಿರುವ ಮನೆಯನ್ನು ಉದ್ಘಾಟಿಸಿ ಸಾರ್ವಜನಿಕ ವೀಕ್ಷಣೆಗೆ...
Know Moreಶಾಲೆಗಳು ಆರಂಭಗೊಂಡ ಹಿನ್ನಲೆಯಲ್ಲಿ ಮೊದಲ ದಿನವಾದ ಬುಧವಾರ ನಗರದ ತ್ಯಾಗರಾಜ ರಸ್ತೆಯಲ್ಲಿರುವ ಅಕ್ಕನ ಬಳಗ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಹೂವು ಎರಚಿ, ಸಿಹಿ ನೀಡಿ...
Know Moreದಾನ ಧರ್ಮ ಮಾಡುವುದರಿಂದ ಇರುವ ಸಂಪತ್ತು ಕಡಿಮೆಯಾಗುವುದಿಲ್ಲ ಬದಲಿಗೆ ಸಂಪತ್ತು ಹೆಚ್ಚಾಗುತ್ತಿದೆ ಅದರ ಜತೆಗೆ ಆಯುಷ್ಯ ವೃದ್ಧಿಸುತ್ತದೆ ಪ್ರತಿಯೊಬ್ಬರೂ ತಮ್ಮ ಕೈಲಾದಷ್ಟು ನಿರ್ಗತಿಕರಿಗೆ ಬಡವರಿಗೆ ಸಹಾಯ ಮಾಡಿ ಬಡವರ ಕಣ್ಣೀರೊರೆಸುವ ಧರ್ಮದ ಕೆಲಸ ಮಾಡಬೇಕೆು...
Know Moreನಗರದ ಶ್ರೀ ನಂಜುಂಡೇಶ್ವರ ಸ್ವಾಮಿ ದೇವಾಲಯದಲ್ಲಿ ಹುಂಡಿ ಹಣ ಎಣಿಕೆ ಕಾರ್ಯ ನಡೆಸಲಾಯಿತು. ದೇವಾಲಯದ ದಾಸೋಹ ಭವನದಲ್ಲಿ 34 ಹುಂಡಿಗಳ ಹಣವನ್ನು ಎಣಿಕೆ...
Know Moreತಾಲ್ಲೂಕಿನ ಕೂಡ್ಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಣಸನಾಳ, ಬಾಗೂರು, ಕೂಡ್ಲಾಪುರ, ತರದಲೆ ಗ್ರಾಮಗಳಲ್ಲಿ ಮಂಗಳವಾರ ನೂತನ ಶಾಸಕ ದರ್ಶನ್ ಧ್ರುವ ನಾರಾಯಣ್ ಅವರು ಜನಸ್ಪಂದನಾ ಹಾಗೂ ಕೃತಜ್ಞತಾ ಸಭೆ...
Know Moreತುಮಕೂರು ಜಿಲ್ಲೆ ತಿಪಟೂರಿನ ದಸರಿಘಟ್ಟ ಚೌಡೇಶ್ವರಿ ಅಮ್ಮನವರ ವಿಶೇಷ ಪೂಜೆ ಮತ್ತು ಉತ್ಸವ ಮೈಸೂರಿನ ನಾರಾಯಣ ಶಾಸ್ತ್ರಿ ರೇಸ್ , ಸೋನಾರ್ ಸ್ಟ್ರೀಟ್ ನಲ್ಲಿರುವ ಪರಮಪೂಜ್ಯ ಶ್ರೀ ಅರ್ಜುನ ಅವಧೂತ ಗುರುಗಳ ನಿವಾಸದಲ್ಲಿ ಅತ್ಯಂತ...
Know Moreಹಾಡುಹಗಲೇ ವೈದ್ಯನ ಮನೆಗೆ ಖನ್ನ ಹಾಕಿದ ಖದೀಮರು ಲಕ್ಷಾಂತರ ಮೌಲ್ಯದ ಚಿನ್ನಾಭರಣ ದೋಚಿ ಪರಾರಿಯಾದ ಘಟನೆ ನಂಜನಗೂಡು ನಗರದಲ್ಲಿ...
Know Moreನಮ್ಮ ದೇಶದ ಉನ್ನತ ಶಿಕ್ಷಣ ಮತ್ತು ಸಂಶೋಧನೆ ಸ್ಥಿತಿಯ ಪರಾಮರ್ಶೆಯಾಗಬೇಕಿದೆ ಎಂದು ಮೈಸೂರು ವಿವಿ ಕುಲಪತಿ ಪ್ರೊ.ಎನ್.ಕೆ.ಲೋಕನಾಥ್...
Know Moreಶಾಲಾ-ಕಾಲೇಜುಗಳಲ್ಲಿ ಶುಲ್ಕ ಕಟ್ಟಿಲ್ಲವೆಂದು ಪ್ರವೇಶಾತಿ ನಿರಾಕರಿಸದೆ ವಿದ್ಯಾರ್ಥಿಗಳಿಗೆ ಪ್ರವೇಶ ನೀಡುವ ವಿಚಾರದಲ್ಲಿ ತಕ್ಷಣವೇ ಅಧಿಕಾರಿಗಳ ಸಭೆ ಕರೆದು ಚರ್ಚಿಸಲಾಗುವುದು ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ.ಎಚ್.ಸಿ.ಮಹದೇವಪ್ಪ...
Know Moreಉದ್ಯಮಿಯೊಬ್ಬರ ಪುತ್ರನ ಶವ ನಿರ್ಮಾಣ ಹಂತದ ಕಟ್ಟದ ಗುಂಡಿಯಲ್ಲಿ...
Know Moreನಂಜನಗೂಡು ತಾಲೂಕಿನ ಹುಲ್ಲಹಳ್ಳಿ ಗ್ರಾಮದಲ್ಲಿ ಬಸವಣ್ಣನ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ, ವಿಶೇಷ ಪೂಜೆಯನ್ನು ಸಲ್ಲಿಸುವ ಮೂಲಕ ಮುಸ್ಲಿಂ ಬಾಂಧವರು ಭಾವೈಕ್ಯತೆಯನ್ನು...
Know Moreಕಳ್ಳತನ ಮಾಡುತ್ತಿದ್ದವರನ್ನು ಹಿಡಿದು ಪೊಲೀಸರ ವಶದಲ್ಲಿದ್ದ ಕಳ್ಳರನ್ನು ಬಿಟ್ಟು ದೌರ್ಜನ್ಯವೆಸುತ್ತಿದ್ದಾರೆ ಎಂದು ಆರೋಪಿಸಿ ಹುಲ್ಲಹಳ್ಳಿ ಪೊಲೀಸ್ ಠಾಣೆ ಎದುರು ಸಾರ್ವಜನಿಕರು...
Know Moreರಸ್ತೆಗಳು ಸುರಕ್ಷಿತ ಪ್ರಯಾಣಕ್ಕೆ ಅನುಕೂಲವಾಗಿರಬೇಕು. ಇದರಿಂದ ಅಪಘಾತಗಳನ್ನು ತಪ್ಪಿಸಲು ಸಾಧ್ಯವಾಗುತ್ತದೆ ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ...
Know Moreನಾವು ಯಾವುದೇ ಸುಳ್ಳು ಭರವಸೆಗಳನ್ನು ನೀಡಿಲ್ಲ. ನಮ್ಮ ಸರ್ಕಾರ ಗ್ಯಾರಂಟಿ ಯೋಜನೆಗಳ ಜಾರಿಗೆ ಬದ್ಧವಾಗಿದೆ. ಇದಕ್ಕೆ ಯಾರ ಗಡುವೂ ಬೇಕಿಲ್ಲ. ಅವರು ನೀಡಿರುವ ಗಡುವಿಗಿಂತ ಮೊದಲೇ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸುತ್ತೇವೆ ಎಂದು ಶಾಸಕ ಕೆ.ಹರೀಶ್ಗೌಡ...
Know Moreಸಾರ್ವಜನಿಕರು ಹೆಚ್ಚಾಗಿ ಭೂ ಸಮಸ್ಯೆ ಸೇರಿದಂತೆ ತಿದ್ದುಪಡಿ ಮತ್ತು ಇತರೆ ಕೆಲಸ ಕಾರ್ಯಗಳಿಗಾಗಿ ನೀಡಿರುವ ಅರ್ಜಿ ವಿಲೇವಾರಿ ಮಾಡಬೇಕೆಂಬ ಉದ್ದೇಶದಿಂದ ಕಂದಾಯ ಹಾಗೂ ಭೂಮಾಪನ ಇಲಾಖೆ ಅಧಿಕಾರಿ ಮತ್ತು ಸಿಬ್ಬಂದಿ ಸಹಕಾರದೊಂದಿಗೆ ಕಾರ್ಯಾಗಾರ ಮತ್ತು...
Know MoreGet latest news karnataka updates on your email.