ನೂತನ ಅವಿಷ್ಕಾರದ ಮೂಲಕ ಕಾಫಿ ಎಲೆಗಳಿಂದ ಪಾನೀಯವನ್ನು ಸಂಶೋದನೆ ಮಾಡಿದ ಬೆನ್ನಲ್ಲೇ ಇದರ ತಂತ್ರಜ್ಞಾನ ಪಡೆದುಕೊಳ್ಳಲು ಅನೇಕ ಸಂಘ ಸಂಸ್ಥೆಗಳು ಮುಂದಾಗಿದ್ದು ಶೀಘ್ರದಲ್ಲಿ ಈ ಪಾನೀಯವು ಮಾರುಕಟ್ಟೆಗೆ ಬಿಡುಗಡೆ ಆಗಲಿದೆ ಎಂದು ತಿಳಿದು...
Know Moreರಾಷ್ಟ್ರೀಯ ಡೆಂಗೀ ದಿನಾಚರಣೆ ಅಂಗವಾಗಿ ನಗರದ ಮಂಡಿ ಮೊಹಲ್ಲಾ ಹಾಗೂ ಮೇದರ್ ಬ್ಲಾಕ್ ಸುತ್ತಮುತ್ತ ನಿವಾಸಿಗಳಿಗೂ ಹಾಗೂ ವ್ಯಾಪಾರಸ್ಥರಿಗೆ ಜೀವಧಾರ ರಕ್ತನಿಧಿ ಕೇಂದ್ರದ ವತಿಯಿಂದ ಡೆಂಗೀ ಹಾಗೂ ಚಿಕನ್ ಗುನ್ಯಾ ನಿಯಂತ್ರಣದ ಬಗ್ಗೆ ಸಾರ್ವಜನಿಕರಿಗೆ...
Know Moreಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾಗಿರುವ ಟಿ.ಎಸ್.ಸುಬ್ಬಣ್ಣ ಸಾರ್ವಜನಿಕ ವಿದ್ಯಾಸಂಸ್ಥೆಯ ಸಂಸ್ಥಾಪಕರಾದ ಟಿ.ಎಸ್.ಸುಬ್ಬಣ್ಣ ನವರ ಅಸ್ಥಿಯನ್ನು ಮೂವತ್ತೊಂದು ಬಳಿಕ ತಿರುಮಕೂಡಲಿನ ತ್ರಿವೇಣಿ ಸಂಗಮದಲ್ಲಿ ಸೋಮವಾರ ವಿಸರ್ಜನೆ...
Know Moreಶಾಲೆಗಳು ಪುನರಾರಂಭವಾದ ಹಿನ್ನೆಲೆಯಲ್ಲಿ ಅಪೂರ್ವ ಸ್ನೇಹ ಬಳಗದ ವತಿಯಿಂದ ತ್ಯಾಗರಾಜ ರಸ್ತೆಯಲ್ಲಿರುವ ಅಕ್ಕನ ಬಳಗ ಶಾಲೆಯಲ್ಲಿ ಶಾಲೆಯನ್ನು ತಳಿರು ತೋರಣಗಳಿಂದ ಶೃಂಗರಿಸಿ ಶಾಲೆಯ ಶಿಕ್ಷಕರು ಹಾಗೂ ಅಪೂರ್ವ ಸ್ನೇಹ ಬಳಗದ ಸದಸ್ಯರು ವಿದ್ಯಾರ್ಥಿಗಳಿಗೆ ಹೂಗುಚ್ಛ...
Know Moreದಕ್ಷಿಣ ಪದವೀಧರ ಚುನಾವಣೆ ರಂಗೇರಿದೆ. ಈಗಾಗಲೇ ಅಭ್ಯರ್ಥಿಗಳು ತಮ್ಮದೇ ಆದ ರೀತಿಯಲ್ಲಿ ಮತದಾರರ ಸೆಳೆಯುವ ಪ್ರಯತ್ನ ಮಾಡಿದ್ದು, ಇದೀಗ ತಮ್ಮ ಅಭ್ಯರ್ಥಿಗಳ ಪರ ಪಕ್ಷದ ನಾಯಕರು...
Know Moreವಿಪಕ್ಷ ನಾಯಕ ಸಿದ್ದರಾಮಯ್ಯನವರು ನಾನೂ ಕೂಡ ಕಾಂಗ್ರೆಸ್ ಪಕ್ಷದಲ್ಲಿ ಇದ್ದೇನೆ ಎಂದು ತೋರಿಸಿಕೊಳ್ಳಲು ಮುಖ್ಯಮಂತ್ರಿಗಳ ವಿರುದ್ಧ ಹೇಳಿಕೆ ನೀಡುತ್ತಾರೆಯೇ ಹೊರತು ವಿರೋಧ ಪಕ್ಷದ ನಾಯಕರ ಕೆಲಸವನ್ನು ಅವರು ಸಮರ್ಥವಾಗಿ ಮಾಡುತ್ತಿಲ್ಲ ಎಂದು ಮೈಸೂರು ಜಿಲ್ಲಾ...
Know Moreಮೈಸೂರಿನ ಕೆಲ ಘಟಾನುಘಟಿ ರಾಜಕೀಯ ನಾಯಕರು ಶೀಘ್ರದಲ್ಲೇ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ ಎಂದು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ ಸೋಮಶೇಖರ್...
Know Moreನೈಋತ್ಯ ರೈಲ್ವೆ ಮೈಸೂರು ವಿಭಾಗದ ಮಹಿಳಾ ಕಲ್ಯಾಣ ಸಂಸ್ಥೆ ವತಿಯಿಂದ ಕಾರ್ಮಿಕರ ದಿನಾಚರಣೆ ಪ್ರಯುಕ್ತ ಸಾಧಕರನ್ನು...
Know Moreನಾಗರಿಕರಿಗೆ ಒಂದು ವಾರಗಳ ಬಂದೂಕು ತರಬೇತಿ ಕಾರ್ಯಾಗಾರ ಪಿರಿಯಾಪಟ್ಟಣದ ಪೊಲೀಸ್ ಮೈದಾನದಲ್ಲಿ ಆರಂಭಗೊಂಡಿದ್ದು ಸುಮಾರು ಎಂಬತ್ತಕ್ಕೂ ಹೆಚ್ಚಿನ ಬಂದಿ ಬಂದೂಕು ಬಳಕೆ ಕುರಿತಂತೆ ತರಬೇತಿ...
Know Moreಇಲ್ಲಿನ ಮನೆಯೊಂದರಲ್ಲಿ ಸಂಭವಿಸಬಹುದಾಗಿದ್ದ ಭಾರೀ ಅಗ್ನಿ ಅನಾಹುತವನ್ನು ಅಗ್ನಿಶಾಮಕ ಸಿಬ್ಬಂದಿ ತಪ್ಪಿಸುವಲ್ಲಿ...
Know Moreಅಸಾನಿ ಚಂಡ ಮಾರುತದ ಪರಿಣಾಮ ನಗರದ ಅಗ್ರಹಾರದಲ್ಲಿರುವ ವಾಣಿ ವಿಲಾಸ ಮಾರುಕಟ್ಟೆಯ ಶಿಥಿಲಗೊಂಡಿದ್ದ ಕಟ್ಟಡ ಕುಸಿದು...
Know Moreಮಾರಕ ಕೊರೊನಾ ಸೋಂಕಿನ ಆತಂಕದ ನಡುವೆಯೂ ನಿಷ್ಠೆ ಮತ್ತು ನಿಸ್ವಾರ್ಥ ಭಾವನೆಯಿಂದ ಸೇವೆ ಸಲ್ಲಿಸುತ್ತಿರುವ ಶುಶ್ರೂಷಕರನ್ನು ಎಲ್ಲರೂ ಗೌರವಿಸಬೇಕು ಎಂದು ಜೀವಧಾರ ರಕ್ತನಿಧಿ ಕೇಂದ್ರದ ನಿರ್ದೇಶಕ ಹಾಗೂ ಬಿಜೆಪಿ ವೈದ್ಯಕೀಯ ಪ್ರಕೋಷ್ಠ ಸಹ ಸಂಚಾಲಕ...
Know Moreನಕಲಿ ಜಾತಿ ಪ್ರಮಾಣಪತ್ರ ಪ್ರಕರಣದಲ್ಲಿ ಪ್ರಭಾವಿ ವ್ಯಕ್ತಿಗಳಿಗೆ ನೋಟಿಸ್ ನೀಡಿದ್ದಕ್ಕಾಗಿ ಹಿರಿಯ ಐಪಿಎಸ್ ಅಧಿಕಾರಿ ರವೀಂದ್ರನಾಥ್ ಅವರನ್ನು ವರ್ಗಾವಣೆ ಮಾಡಿರುವುದು ಗಂಭೀರ ಅಪರಾಧ ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ...
Know Moreಆಶಾ ಕಾರ್ಯಕರ್ತೆಯರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಮೇ.17 ರಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಎಐಯುಟಿಯುಸಿ ರಾಜ್ಯ ನಾಯಕರಾದ ಕಾ.ಎಂ ಉಮಾದೇವಿ...
Know Moreಮಸೀದಿ ಮೇಲಿನ ಮೈಕ್ ತೆಗೆಸಲು ಸರಕಾರಕ್ಕೆ ಗಡವು ನೀಡಿದ್ದೆವು. ಸರಕಾರ ಈ ಬಗ್ಗೆ ಕ್ರಮ ಜರುಗಿಸಲಿಲ್ಲ ಹೀಗಾಗಿ ದೇವಾಲಯಗಳಲ್ಲಿ ಸುಪ್ರಭಾತಕ್ಕೆ ಚಾಲನೆ ನೀಡಿದ್ದೇವೆ ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್...
Know MoreGet latest news karnataka updates on your email.