News Kannada
Saturday, April 01 2023

ಮೈಸೂರು

ಹುಣಸೂರು: ಭೀಕರ ಅಪಘಾತದಲ್ಲಿ ಬೈಕ್‌ ಸವಾರರಿಬ್ಬರು ಸ್ಥಳದಲ್ಲೇ ಸಾವು

Photo Credit :

ಹುಣಸೂರು: ಟ್ರ್ಯಾಕ್ಟರ್ ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್‌ ಸವಾರರಿಬ್ಬರು ಸ್ಥಳದಲ್ಲೇ ಸಾವಿಗೀಡಾಗಿರುವ ತಾಲ್ಲೂಕಿನ ಹೊನ್ನೇನಹಳ್ಳಿ ಗೇಟ್ ಬಳಿ ನಡೆದಿದೆ.
ಮೈಲಾಂಬೂರು ಗ್ರಾಮದ ರಾಜೇಗೌಡ (55), ಕೆ.ಆರ್.ನಗರ ತಾಲೂಕು ಮಾದಹಳ್ಳಿಯ ರವಿ (35) ಮೃತ ದುರ್ದೈವಿಗಳು. ಹುಣಸೂರು ಕಡೆಯಿಂದ ಗ್ರಾಮಕ್ಕೆ ತೆರಳುವ ವೇಳೆ ಅಪಘಾತ ಸಂಭವಿಸಿದೆ.

See also  ದೇಶದಲ್ಲಿ ನಗರಕ್ಕೆ ಹತ್ತಿರವಿರುವ ಭೂಮಿ, ಸೈಟ್ ಗಳಾಗುತ್ತಿದೆ: ಸಚಿವೆ ಶೋಭಾ ಕರದ್ಲಾಂಜೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು